AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ಮಂಡನೆ ವೇಳೆ ನೀಲಿ ಚಿತ್ರ ವೀಕ್ಷಿಸಿದ ಸಂಸದ, ಸಿಕ್ಕಿಬಿದ್ದಾಗ ಕೊಟ್ಟ ಸಬೂಬು ಏನು ಗೊತ್ತಾ?

ಥಾಯ್​ ಲ್ಯಾಂಡ್​ ಸಂಸತ್ತಿನಲ್ಲಿ ಬಜೆಟ್​ ಮಂಡನೆ ವೇಳೆ ಸಂಸದನೊಬ್ಬ ತಮ್ಮ ಮೊಬೈಲ್​‌ನಲ್ಲಿ ನೀಲಿ ಚಿತ್ರವನ್ನು ವೀಕ್ಷಿಸುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಡಿಯೋ ನೋಡುತ್ತಾ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ರಾಜಕಾರಣಿ ಈಗ ತೀರಾ ಮುಜುಗರಕ್ಕೆ ಒಳಗಾಗಿದ್ದಾರೆ. ದೇಶದ ರಾಜಧಾನಿಯಾದ ಬ್ಯಾಂಕಾಕ್‌ನಲ್ಲಿರುವ ಸಂಸತ್ತಿನಲ್ಲಿ ಬಜೆಟ್ ಮಂಡನೆ ವೇಳೆ ಸಂಸದ ರೊನಾಥೆಪ್ ಅನುವಾತ್ ನೀಲಿ ಚಿತ್ರಗಳನ್ನು ವೀಕ್ಷಿಸುತ್ತಿರುವ ದೃಶ್ಯ ವರದಿಗಾರರ ಕ್ಯಾಮರಾದಲ್ಲಿ ಸೆರೆಸಿಕ್ಕಿದೆ. ವರದಿಗಳ ಪ್ರಕಾರ ಸಂಸದ ಅನುವಾತ್ ತನ್ನ ಫೋನ್‌ನಲ್ಲಿ ಸುಮಾರು 10 […]

ಬಜೆಟ್ ಮಂಡನೆ ವೇಳೆ ನೀಲಿ ಚಿತ್ರ ವೀಕ್ಷಿಸಿದ ಸಂಸದ, ಸಿಕ್ಕಿಬಿದ್ದಾಗ ಕೊಟ್ಟ ಸಬೂಬು ಏನು ಗೊತ್ತಾ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on: Sep 20, 2020 | 6:36 PM

Share

ಥಾಯ್​ ಲ್ಯಾಂಡ್​ ಸಂಸತ್ತಿನಲ್ಲಿ ಬಜೆಟ್​ ಮಂಡನೆ ವೇಳೆ ಸಂಸದನೊಬ್ಬ ತಮ್ಮ ಮೊಬೈಲ್​‌ನಲ್ಲಿ ನೀಲಿ ಚಿತ್ರವನ್ನು ವೀಕ್ಷಿಸುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಡಿಯೋ ನೋಡುತ್ತಾ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ರಾಜಕಾರಣಿ ಈಗ ತೀರಾ ಮುಜುಗರಕ್ಕೆ ಒಳಗಾಗಿದ್ದಾರೆ.

ದೇಶದ ರಾಜಧಾನಿಯಾದ ಬ್ಯಾಂಕಾಕ್‌ನಲ್ಲಿರುವ ಸಂಸತ್ತಿನಲ್ಲಿ ಬಜೆಟ್ ಮಂಡನೆ ವೇಳೆ ಸಂಸದ ರೊನಾಥೆಪ್ ಅನುವಾತ್ ನೀಲಿ ಚಿತ್ರಗಳನ್ನು ವೀಕ್ಷಿಸುತ್ತಿರುವ ದೃಶ್ಯ ವರದಿಗಾರರ ಕ್ಯಾಮರಾದಲ್ಲಿ ಸೆರೆಸಿಕ್ಕಿದೆ. ವರದಿಗಳ ಪ್ರಕಾರ ಸಂಸದ ಅನುವಾತ್ ತನ್ನ ಫೋನ್‌ನಲ್ಲಿ ಸುಮಾರು 10 ನಿಮಿಷಗಳ ಕಾಲ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನ ನೋಡುತ್ತಿರುವ ದೃಶ್ಯಾವಳಿಯನ್ನು ಪತ್ರಿಕಾ ಗ್ಯಾಲರಿಯಲ್ಲಿದ್ದ ವರದಿಗಾರರು ಸೆರೆ ಹಿಡಿದಿದ್ದಾರೆ.

ಚೊನ್ಬುರಿ ಪ್ರಾಂತ್ಯವನ್ನು ಪ್ರತಿನಿಧಿಸುವ ಆಡಳಿತ ಪಕ್ಷದ ಸಂಸದ ರೊನಾಥೆಪ್ ಅನುವಾತ್ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಮಹಿಳೆಯೊಬ್ಬಳು ಸಹಾಯ ಕೋರಿ ನನಗೆ ಪದೇ ಪದೇ ಮೆಸೆಜ್​ ಮಾಡುತ್ತಿದ್ದಳು. ಹೀಗಾಗಿ, ಆಕೆ ಎಲ್ಲಿದ್ದಾಳೆ ಮತ್ತು ಆಕೆಗೆ ಯಾರು ತೊಂದರೆ ಕೊಡುತ್ತಿದ್ದಾರೆ ಎಂದು ತಿಳಿದುಕೊಳ್ಳಲು ನಾನು ಆ ದೃಶ್ಯಾವಳಿಗಳನ್ನು ನೋಡಿದೆ ಎಂಬ ಸಮಜಾಯಿಷಿ ನೀಡಿದ್ದಾನೆ!

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ