AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜಿಂಗ್ ಹಾಕಿದ್ದ ಫೋನ್​ನಲ್ಲಿ ಗೇಮ್ ಆಡುತ್ತಿದ್ದ ವ್ಯಕ್ತಿ ಸಾವು

ಥೈಲ್ಯಾಂಡ್‌: ಚಾರ್ಜ್ ಹಾಕಿದ್ದ ಫೋನಿನಲ್ಲಿ ಗೇಮ್ ಆಡುತ್ತಿದ್ದ 28 ವರ್ಷದ ಕಿಟ್ಟಿಸಾಕ್ ಮೂನ್‌ಕಿಟ್ಟಿ ಎಂಬ ವ್ಯಕ್ತಿ ವಿದ್ಯುದಾಘಾತದಿಂದ ಮೃತಪಟ್ಟಿರುವ ಘಟನೆ ಪಶ್ಚಿಮ ಥೈಲ್ಯಾಂಡ್‌ನ ಚೊನ್‌ಬುರಿ ಪ್ರದೇಶದಲ್ಲಿ ನಡೆದಿದೆ. ಸ್ಮಾರ್ಟ್‌ಫೋನ್‌ನೊಂದಿಗೆ ತನ್ನ ಕೋಣೆ ಸೇರಿದ್ದ ಕಿಟ್ಟಿಸಾಕ್ ಕೋಣೆ ಬೀಗ ಹಾಕಿ, ಮೊಬೈಲ್​ಗೆ ಚಾರ್ಜರ್ ಅಂಟಿಸಿ ಗೇಮ್ ಆಡುತ್ತಿದ್ದ ಈ ವೇಳೆ ವಿದ್ಯುದಾಘಾತದಿಂದ ಕೋಣೆಯಲ್ಲೇ ಮೃತಪಟ್ಟಿದ್ದಾನೆ. 57 ವರ್ಷದ ಕಿಟ್ಟಿಸಾಕ್ ತಾಯಿ ಮನೆ ಸ್ವಚ್ಛಗೊಳಿಸಲು ಕೋಣೆ ಬಾಗಿಲು ತೆರೆಯುವಂತೆ ಹಲವಾರು ಬಾರಿ ಕೂಗಿದ್ದಾರೆ. ಎಷ್ಟೇ ಕೂಗಿದರು ಯಾವುದೇ ಪ್ರತಿಕ್ರಿಯೆ ಇಲ್ಲದ […]

ಚಾರ್ಜಿಂಗ್ ಹಾಕಿದ್ದ ಫೋನ್​ನಲ್ಲಿ ಗೇಮ್ ಆಡುತ್ತಿದ್ದ ವ್ಯಕ್ತಿ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 04, 2019 | 12:51 PM

Share

ಥೈಲ್ಯಾಂಡ್‌: ಚಾರ್ಜ್ ಹಾಕಿದ್ದ ಫೋನಿನಲ್ಲಿ ಗೇಮ್ ಆಡುತ್ತಿದ್ದ 28 ವರ್ಷದ ಕಿಟ್ಟಿಸಾಕ್ ಮೂನ್‌ಕಿಟ್ಟಿ ಎಂಬ ವ್ಯಕ್ತಿ ವಿದ್ಯುದಾಘಾತದಿಂದ ಮೃತಪಟ್ಟಿರುವ ಘಟನೆ ಪಶ್ಚಿಮ ಥೈಲ್ಯಾಂಡ್‌ನ ಚೊನ್‌ಬುರಿ ಪ್ರದೇಶದಲ್ಲಿ ನಡೆದಿದೆ. ಸ್ಮಾರ್ಟ್‌ಫೋನ್‌ನೊಂದಿಗೆ ತನ್ನ ಕೋಣೆ ಸೇರಿದ್ದ ಕಿಟ್ಟಿಸಾಕ್ ಕೋಣೆ ಬೀಗ ಹಾಕಿ, ಮೊಬೈಲ್​ಗೆ ಚಾರ್ಜರ್ ಅಂಟಿಸಿ ಗೇಮ್ ಆಡುತ್ತಿದ್ದ ಈ ವೇಳೆ ವಿದ್ಯುದಾಘಾತದಿಂದ ಕೋಣೆಯಲ್ಲೇ ಮೃತಪಟ್ಟಿದ್ದಾನೆ.

57 ವರ್ಷದ ಕಿಟ್ಟಿಸಾಕ್ ತಾಯಿ ಮನೆ ಸ್ವಚ್ಛಗೊಳಿಸಲು ಕೋಣೆ ಬಾಗಿಲು ತೆರೆಯುವಂತೆ ಹಲವಾರು ಬಾರಿ ಕೂಗಿದ್ದಾರೆ. ಎಷ್ಟೇ ಕೂಗಿದರು ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಮಗ ಮಲಗಿರಬೇಕೆಂದು ಸುಮ್ಮನಾಗಿದ್ದರು. ಆದರೆ ಅಂತಿಮವಾಗಿ ಕೆಲಸಕ್ಕೆ ಹೋಗುವಾಗ ಅವರು ಕೋಣೆಗೆ ಬಂದಿದ್ದಾರೆ ಈ ವೇಳೆ ತಮ್ಮ ಮಗ ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಹಾಸಿಗೆಯ ಮೇಲೆ ಮಲಗಿದ್ದ.

ಅವನ ಕೈಯಲ್ಲಿ ಸುಟ್ಟ ಗುರುತುಗಳಿದ್ದವು. ತನ್ನ ಮೃತ ಮಗನನ್ನು ಎದ್ದೇಳಿಸಲು ಅವನ ಹೆಸರನ್ನು ಕೂಗಿದ್ದಾರೆ. ಕಿರುಚಾಡಿದ್ದಾರೆ ಮಗನನ್ನು ಎದ್ದೇಳಿಸಲು ಹರಸಾಹಸ ಮಾಡಿದ್ದಾರೆ. ಆದರೆ ಯಾವುದೇ ಪ್ರಯೂಜನವಾಗಿಲ್ಲ. ನಂತರ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ದೇಹವನ್ನು ನೋಡಿ ಇದು ಜಾರ್ಜ್​ಗೆ ಇಟ್ಟಿದ್ದ ಫೋನಿನಿಂದ ತಮ್ಮ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಮರಣೋತ್ತರ ವರದಿಯ ನಂತರ ಸಾವಿಗೆ ನಿಖರ ಕಾರಣವನ್ನು ವಿವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Published On - 7:30 pm, Tue, 3 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!