AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟ ಮೊದಲ ಬಾರಿಗೆ ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ಭಾರತದ ತಿರಂಗಾ ಝಗಮಗ

ನ್ಯೂಯಾರ್ಕ್‌: ಭಾರತದ 74ನೇ ಸ್ವಾತಂತ್ರ್ಯದಿನೋತ್ಸವವನ್ನು ಮೊಟ್ಟ ಮೊದಲ ಬಾರಿಗೆ ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಎಂಪೈರ್‌ ಸ್ಟೇಟ್‌ ಬಿಲ್ಡಿಂಗ್‌, ಟೈಮ್‌ ಸ್ಕ್ವೇರ್‌ನಲ್ಲಿ ಆಚರಿಸಲಾಗಿದೆ. ಇದರಂಗವಾಗಿ ಭಾರತದ ತ್ರಿವರ್ಣ ದ್ವಜದ ಬಣ್ಣದ ಲೈಟ್‌ ಝಗಮಗಿಸಿದೆ. ಹೌದು ಇದೇ ಮೊಟ್ಟಮೊದಲ ಬಾರಿಗೆ ನ್ಯೂಯಾರ್ಕ್‌ನ ಖ್ಯಾತ ಟೈಮ್ಸ್‌ ಸ್ಕ್ವೇರ್‌ನಲ್ಲಿ ಭಾರತದ ಸ್ವಾತಂತ್ರ್ಯೋವವನ್ನ ಆಚಾರಿಸಲಾಗಿದೆ. ಸುಮಾರು 200ಕ್ಕೂ ಹೆಚ್ಚು ಇಂಡಿಯನ್‌ ಅಮೆರಿಕನ್‌ರು ಸೇರಿ ಸ್ವಾತಂತ್ರ್ಯೋತ್ಸವನ್ನು ಆಚರಿಸಿದ್ದಾರೆ. ಇಷ್ಟೇ ಅಲ್ಲ ಕೆನಡಾದಲ್ಲಿರುವ ಖ್ಯಾತ ನಯಾಗಾರ ಜಲಾಯಶದಲ್ಲಿ ಭಾರತದ ದ್ವಜದ ತ್ರಿವರ್ಣದ ಬೆಳಕಿನ ಲೈಟ್‌ ಶೋ ಹಮ್ಮಿಕೊಳ್ಳಲಾಗಿದೆ. ಇದಕ್ಕೂ […]

ಮೊಟ್ಟ ಮೊದಲ ಬಾರಿಗೆ ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ಭಾರತದ ತಿರಂಗಾ ಝಗಮಗ
Guru
|

Updated on:Aug 16, 2020 | 9:39 PM

Share

ನ್ಯೂಯಾರ್ಕ್‌: ಭಾರತದ 74ನೇ ಸ್ವಾತಂತ್ರ್ಯದಿನೋತ್ಸವವನ್ನು ಮೊಟ್ಟ ಮೊದಲ ಬಾರಿಗೆ ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಎಂಪೈರ್‌ ಸ್ಟೇಟ್‌ ಬಿಲ್ಡಿಂಗ್‌, ಟೈಮ್‌ ಸ್ಕ್ವೇರ್‌ನಲ್ಲಿ ಆಚರಿಸಲಾಗಿದೆ. ಇದರಂಗವಾಗಿ ಭಾರತದ ತ್ರಿವರ್ಣ ದ್ವಜದ ಬಣ್ಣದ ಲೈಟ್‌ ಝಗಮಗಿಸಿದೆ.

ಹೌದು ಇದೇ ಮೊಟ್ಟಮೊದಲ ಬಾರಿಗೆ ನ್ಯೂಯಾರ್ಕ್‌ನ ಖ್ಯಾತ ಟೈಮ್ಸ್‌ ಸ್ಕ್ವೇರ್‌ನಲ್ಲಿ ಭಾರತದ ಸ್ವಾತಂತ್ರ್ಯೋವವನ್ನ ಆಚಾರಿಸಲಾಗಿದೆ. ಸುಮಾರು 200ಕ್ಕೂ ಹೆಚ್ಚು ಇಂಡಿಯನ್‌ ಅಮೆರಿಕನ್‌ರು ಸೇರಿ ಸ್ವಾತಂತ್ರ್ಯೋತ್ಸವನ್ನು ಆಚರಿಸಿದ್ದಾರೆ.

ಇಷ್ಟೇ ಅಲ್ಲ ಕೆನಡಾದಲ್ಲಿರುವ ಖ್ಯಾತ ನಯಾಗಾರ ಜಲಾಯಶದಲ್ಲಿ ಭಾರತದ ದ್ವಜದ ತ್ರಿವರ್ಣದ ಬೆಳಕಿನ ಲೈಟ್‌ ಶೋ ಹಮ್ಮಿಕೊಳ್ಳಲಾಗಿದೆ.

ಇದಕ್ಕೂ ಮೊದಲ ದುಬೈನಲ್ಲಿರುವ ಪ್ರಖ್ಯಾತ ಬುರ್ಜ್‌ ಖಲೀಫಾದಲ್ಲೂ ಕೂಡಾ ರಾತ್ರಿ ಭಾರತದ ತ್ರಿವರ್ಣ ದ್ವಜದ ಬೆಳಕಿನ ಪ್ರದರ್ಶನ ಮಾಡಲಾಗಿತ್ತು.

Published On - 9:31 pm, Sun, 16 August 20

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ