AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟ ಮೊದಲ ಬಾರಿಗೆ ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ಭಾರತದ ತಿರಂಗಾ ಝಗಮಗ

ನ್ಯೂಯಾರ್ಕ್‌: ಭಾರತದ 74ನೇ ಸ್ವಾತಂತ್ರ್ಯದಿನೋತ್ಸವವನ್ನು ಮೊಟ್ಟ ಮೊದಲ ಬಾರಿಗೆ ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಎಂಪೈರ್‌ ಸ್ಟೇಟ್‌ ಬಿಲ್ಡಿಂಗ್‌, ಟೈಮ್‌ ಸ್ಕ್ವೇರ್‌ನಲ್ಲಿ ಆಚರಿಸಲಾಗಿದೆ. ಇದರಂಗವಾಗಿ ಭಾರತದ ತ್ರಿವರ್ಣ ದ್ವಜದ ಬಣ್ಣದ ಲೈಟ್‌ ಝಗಮಗಿಸಿದೆ. ಹೌದು ಇದೇ ಮೊಟ್ಟಮೊದಲ ಬಾರಿಗೆ ನ್ಯೂಯಾರ್ಕ್‌ನ ಖ್ಯಾತ ಟೈಮ್ಸ್‌ ಸ್ಕ್ವೇರ್‌ನಲ್ಲಿ ಭಾರತದ ಸ್ವಾತಂತ್ರ್ಯೋವವನ್ನ ಆಚಾರಿಸಲಾಗಿದೆ. ಸುಮಾರು 200ಕ್ಕೂ ಹೆಚ್ಚು ಇಂಡಿಯನ್‌ ಅಮೆರಿಕನ್‌ರು ಸೇರಿ ಸ್ವಾತಂತ್ರ್ಯೋತ್ಸವನ್ನು ಆಚರಿಸಿದ್ದಾರೆ. ಇಷ್ಟೇ ಅಲ್ಲ ಕೆನಡಾದಲ್ಲಿರುವ ಖ್ಯಾತ ನಯಾಗಾರ ಜಲಾಯಶದಲ್ಲಿ ಭಾರತದ ದ್ವಜದ ತ್ರಿವರ್ಣದ ಬೆಳಕಿನ ಲೈಟ್‌ ಶೋ ಹಮ್ಮಿಕೊಳ್ಳಲಾಗಿದೆ. ಇದಕ್ಕೂ […]

ಮೊಟ್ಟ ಮೊದಲ ಬಾರಿಗೆ ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ಭಾರತದ ತಿರಂಗಾ ಝಗಮಗ
Guru
|

Updated on:Aug 16, 2020 | 9:39 PM

Share

ನ್ಯೂಯಾರ್ಕ್‌: ಭಾರತದ 74ನೇ ಸ್ವಾತಂತ್ರ್ಯದಿನೋತ್ಸವವನ್ನು ಮೊಟ್ಟ ಮೊದಲ ಬಾರಿಗೆ ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಎಂಪೈರ್‌ ಸ್ಟೇಟ್‌ ಬಿಲ್ಡಿಂಗ್‌, ಟೈಮ್‌ ಸ್ಕ್ವೇರ್‌ನಲ್ಲಿ ಆಚರಿಸಲಾಗಿದೆ. ಇದರಂಗವಾಗಿ ಭಾರತದ ತ್ರಿವರ್ಣ ದ್ವಜದ ಬಣ್ಣದ ಲೈಟ್‌ ಝಗಮಗಿಸಿದೆ.

ಹೌದು ಇದೇ ಮೊಟ್ಟಮೊದಲ ಬಾರಿಗೆ ನ್ಯೂಯಾರ್ಕ್‌ನ ಖ್ಯಾತ ಟೈಮ್ಸ್‌ ಸ್ಕ್ವೇರ್‌ನಲ್ಲಿ ಭಾರತದ ಸ್ವಾತಂತ್ರ್ಯೋವವನ್ನ ಆಚಾರಿಸಲಾಗಿದೆ. ಸುಮಾರು 200ಕ್ಕೂ ಹೆಚ್ಚು ಇಂಡಿಯನ್‌ ಅಮೆರಿಕನ್‌ರು ಸೇರಿ ಸ್ವಾತಂತ್ರ್ಯೋತ್ಸವನ್ನು ಆಚರಿಸಿದ್ದಾರೆ.

ಇಷ್ಟೇ ಅಲ್ಲ ಕೆನಡಾದಲ್ಲಿರುವ ಖ್ಯಾತ ನಯಾಗಾರ ಜಲಾಯಶದಲ್ಲಿ ಭಾರತದ ದ್ವಜದ ತ್ರಿವರ್ಣದ ಬೆಳಕಿನ ಲೈಟ್‌ ಶೋ ಹಮ್ಮಿಕೊಳ್ಳಲಾಗಿದೆ.

ಇದಕ್ಕೂ ಮೊದಲ ದುಬೈನಲ್ಲಿರುವ ಪ್ರಖ್ಯಾತ ಬುರ್ಜ್‌ ಖಲೀಫಾದಲ್ಲೂ ಕೂಡಾ ರಾತ್ರಿ ಭಾರತದ ತ್ರಿವರ್ಣ ದ್ವಜದ ಬೆಳಕಿನ ಪ್ರದರ್ಶನ ಮಾಡಲಾಗಿತ್ತು.

Published On - 9:31 pm, Sun, 16 August 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ