AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಅಟ್ಲಾಂಟಾದಲ್ಲಿ ಶ್ರೀಕೃಷ್ಣ ದೇವಾಲಯ ನಿರ್ಮಾಣಕ್ಕೆ ಪುತ್ತಿಗೆ ಶ್ರೀಗಳಿಂದ ಶಂಕುಸ್ಥಾಪನೆ

ಅಮೆರಿಕದ ಅಟ್ಲಾಂಟಾದಲ್ಲಿ ಭಕ್ತರ ಸಹಕಾರದಿಂದ ಖರೀದಿಸಿದ ಆರು ಎಕರೆ ಜಾಗದಲ್ಲಿ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಪುತ್ತಿಗೆ ಶ್ರೀಗಳು ಶಿಲಾನ್ಯಾಸ ನೆರವೇರಿಸಿದರು. ದೇವಾಲಯದ ಗರ್ಭಗುಡಿಯ ಕೆಳಗೆ ಭಕ್ತರ ಹೆಸರಿನಲ್ಲಿ ಶ್ಲೋಕಗಳನ್ನು ಬರೆದಿರುವ 700 ಇಟ್ಟಿಗೆಗಳನ್ನು ಇಡಲಾಗುತ್ತದೆ. ಇದು ಪುತ್ತಿಗೆ ಶ್ರೀಗಳ ಕೋಟಿಗೀತ ಬರಹ ಯೋಜನೆಯ ಭಾಗವಾಗಿರಲಿದೆ.

ಅಮೆರಿಕದ ಅಟ್ಲಾಂಟಾದಲ್ಲಿ ಶ್ರೀಕೃಷ್ಣ ದೇವಾಲಯ ನಿರ್ಮಾಣಕ್ಕೆ ಪುತ್ತಿಗೆ ಶ್ರೀಗಳಿಂದ ಶಂಕುಸ್ಥಾಪನೆ
ಶಂಕುಸ್ಥಾಪನೆImage Credit source: Daijiworld
ನಯನಾ ರಾಜೀವ್
|

Updated on:Nov 08, 2023 | 10:15 AM

Share

ಅಮೆರಿಕದ ಅಟ್ಲಾಂಟಾದಲ್ಲಿ ಭಕ್ತರ ಸಹಕಾರದಿಂದ ಖರೀದಿಸಿದ ಆರು ಎಕರೆ ಜಾಗದಲ್ಲಿ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಪುತ್ತಿಗೆ ಶ್ರೀಗಳು ಶಿಲಾನ್ಯಾಸ ನೆರವೇರಿಸಿದರು. ದೇವಾಲಯದ ಗರ್ಭಗುಡಿಯ ಕೆಳಗೆ ಭಕ್ತರ ಹೆಸರಿನಲ್ಲಿ ಶ್ಲೋಕಗಳನ್ನು ಬರೆದಿರುವ 700 ಇಟ್ಟಿಗೆಗಳನ್ನು ಇಡಲಾಗುತ್ತದೆ. ಇದು ಪುತ್ತಿಗೆ ಶ್ರೀಗಳ ಕೋಟಿಗೀತ ಬರಹ ಯೋಜನೆಯ ಭಾಗವಾಗಿರಲಿದೆ.

ಉಡುಪಿಯ ಹೆರ್ಗ ವೇದವ್ಯಾಸ ಭಟ್ ಶಂಕುಸ್ಥಾಪನೆ ವೈದಿಕ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ದೇವಸ್ಥಾನದ ಪ್ರಧಾನ ಅರ್ಚಕ ಜಯಪ್ರಸಾದ್ ಅಮ್ಮಣ್ಣಾಯ ನೇತೃತ್ವದಲ್ಲಿ ನಡೆಯುತ್ತಿರುವ ಯೋಜನೆಯ ವಿವರಗಳನ್ನು ಪ್ರಧಾನ ಕಾರ್ಯದರ್ಶಿ ಪ್ರಸನ್ನಾಚಾರ್ಯ ವಿವರಿಸಿದರು.

ಮತ್ತಷ್ಟು ಓದಿ: Bhuvaneshwari Temple in Mysore palace: ಮೈಸೂರಿನಲ್ಲಿ ತಾಯಿ ಭುವನೇಶ್ವರಿ ವಿಶೇಷ ದೇಗುಲದ ಒಳನೋಟ ಇಲ್ಲಿದೆ

ವಿದ್ವಾನ್ ಕೇಶವ ರಾವ್ ತಾಡಿಪತ್ರಿ, ಬಾಲಕೃಷ್ಣ ಭಟ್, ಹರೀಶ್ ಭಟ್, ಅಜಯ್, ಮುರಳಿ, ಶ್ರೀಕಾಂತ್ ಸೇರಿದಂತೆ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:14 am, Wed, 8 November 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ