AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್ ಒತ್ತೆಯಾಳುಗಳಾಗಿದ್ದ ಐವರ ಶವ ಪತ್ತೆ ಮಾಡಿ ಇಸ್ರೇಲ್​​ ಸೇನೆ

ಇಸ್ರೇಲ್ ಹಮಾಸ್ ಸೆರೆಯಲ್ಲಿದ್ದಾಗ ಐವರು ಒತ್ತೆಯಾಳುಗಳ ಶವ ಪತ್ತೆ ಮಾಡಿದೆ ಎಂದು ಇಸ್ರೇಲ್​​ ಮಿಲಿಟರಿ ಹೇಳಿದೆ. ಇಸ್ರೇಲಿ ರಕ್ಷಣಾ ಪಡೆ (ಐಡಿಎಫ್) ಎರಡು ವಾರಗಳ ಹಿಂದೆ ಹಮಾಸ್​​​​ ಒತ್ತೆಯಾಳುಗಳಾಗಿದ್ದ ಇಬ್ಬರ ಶವವನ್ನು ಪತ್ತೆ ಮಾಡಲಾಗಿತ್ತು. ಇದೀಗ ಮತ್ತೆ ಮೂವರ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ಶವ ಪತ್ತೆಗೆ ಸಂಬಂಧಿಸಿದಂತೆ ಇಸ್ರೇಲ್​​​ ಮಿಲಿಟರಿ ತನ್ನ ಅಧಿಕೃತ ಎಕ್ಸ್​​ ಖಾತೆಯಲ್ಲಿ ಒಂದು ಸುರಂಗದ ಒಂದು ವಿಡಿಯೋವನ್ನು ಹಂಚಿಕೊಂಡಿದೆ.

ಹಮಾಸ್ ಒತ್ತೆಯಾಳುಗಳಾಗಿದ್ದ ಐವರ ಶವ ಪತ್ತೆ ಮಾಡಿ ಇಸ್ರೇಲ್​​ ಸೇನೆ
TV9 Web
| Edited By: |

Updated on: Dec 25, 2023 | 2:18 PM

Share

ಹಮಾಸ್​​​ – ಇಸ್ರೇಲ್​​​​​ ನಡುವಿನ ಸಂಘರ್ಷಕ್ಕೆ ಕೊನೆ ಇಲ್ಲದಂತಾಗಿದೆ. ಕದನ ವಿರಾಮದ ನಂತರವು ಸಣ್ಣ ಪುಟ್ಟ ಘರ್ಷಣೆಗಳು ನಡೆಯುತ್ತಾಳೆ ಇದೆ. ಇದೀಗ ಇಸ್ರೇಲ್ ಹಮಾಸ್ ಸೆರೆಯಲ್ಲಿದ್ದಾಗ ಐವರು ಒತ್ತೆಯಾಳುಗಳ ಶವ ಪತ್ತೆ ಮಾಡಿದೆ ಎಂದು ಇಸ್ರೇಲ್​​ ಮಿಲಿಟರಿ ಹೇಳಿದೆ. ಇಸ್ರೇಲಿ ರಕ್ಷಣಾ ಪಡೆ (ಐಡಿಎಫ್) ಎರಡು ವಾರಗಳ ಹಿಂದೆ ಹಮಾಸ್​​​​ ಒತ್ತೆಯಾಳುಗಳಾಗಿದ್ದ ಇಬ್ಬರ ಶವವನ್ನು ಪತ್ತೆ ಮಾಡಲಾಗಿತ್ತು. ಇದೀಗ ಮತ್ತೆ ಮೂವರ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಶವ ಪತ್ತೆಗೆ ಸಂಬಂಧಿಸಿದಂತೆ ಇಸ್ರೇಲ್​​​ ಮಿಲಿಟರಿ ತನ್ನ ಅಧಿಕೃತ ಎಕ್ಸ್​​ ಖಾತೆಯಲ್ಲಿ ಒಂದು ಸುರಂಗದ ಒಂದು ವಿಡಿಯೋವನ್ನು ಹಂಚಿಕೊಂಡಿದೆ. ಅಕ್ಟೋಬರ್​​​ 7ರಂದು ಇಸ್ರೇಲ್​​ ಮೇಲೆ ಹಮಾಸ್​​ ದಾಳಿ ಮಾಡಿದ ಸಂದರ್ಭದಲ್ಲಿ ಅಪಹರಣವಾಗಿದ್ದ 5 ಜನರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ.

ಈ ಶವವನ್ನು ಪತ್ತೆ ಮಾಡಿದ್ದು, ದಕ್ಷಿಣ ಇಸ್ರೇಲ್‌ನಲ್ಲಿ ನಡೆದ ಸಂಗೀತ ಉತ್ಸವದಲ್ಲಿ ಭಾಗವಹಿಸಿದ್ದ 36 ವರ್ಷದ ಇಸ್ರೇಲಿ ಸೈನಿಕ ಝಿವ್ ದಾಡೋ ಮತ್ತು 27 ವರ್ಷದ ಈಡನ್ ಜಕಾರಿಯಾ ಅವರ ದೇಹ ಎಂದು ಹೇಳಲಾಗಿದೆ. ಉಳಿದ ಮೂರು ದೇಹವನ್ನು ಸಾರ್ಜೆಂಟ್ ರಾನ್ ಶೆರ್ಮನ್, ಸಿಪಿಎಲ್ ನಿಕ್ ಬೀಜರ್ ಮತ್ತು ಎಲಿಯಾ ಟೊಲೆಡಾನೊ ಎಂದು ಗುರುತಿಸಲಾಗಿದೆ,. ಇವರ ಶವ ಭಾನುವಾರ ಪತ್ತೆಯಾಗಿದೆ.

ಇದನ್ನೂ ಓದಿ: ಇಸ್ರೇಲ್, ಹಮಾಸ್ ನಡುವಿನ ತಾತ್ಕಾಲಿಕ ಕದನ ವಿರಾಮ ಅಂತ್ಯ, ಗಾಜಾದಲ್ಲಿ ಘರ್ಷಣೆ ಆರಂಭ

ಇನ್ನು ಈ ಮೂರು ದೇಹಗಳನ್ನು ಇಸ್ರೇಲ್​​ಗೆ ತೆಗೆದುಕೊಂಡು ಹೋಗಲಾಗುವುದು. ಹಾಗೂ ಅವರಿಗೆ ಸೈನ್ಯದ ಗೌರವ ಸಿಗಲಿದೆ. ಇಸ್ರೇಲ್​​ನಲ್ಲಿ ಅವರನ್ನು ಸಮಾಧಿ ಮಾಡಲಾಗುವುದು. ಮೂರು ಸಾವಿಗೆ ಹಮಾಸ್​​​ ಕಾರಣ ಎಂದು ಹೇಳಲಾಗಿದೆ. ಭಾನುವಾರ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದಲ್ಲಿ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ. ಅಕ್ಟೋಬರ್​​​ 7ರಿಂದ ಆರಂಭವಾದ ಈ ಸಂಘರ್ಷಣೆ, ಇನ್ನು ಮುಗಿದಿಲ್ಲ. ಇಲ್ಲಿಯವರೆಗೆ 20,424 ಬಲಿ ತೆಗೆದುಕೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ