AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದರೆ ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ
ಕೊರೊನಾ ಲಸಿಕೆ
ಆಯೇಷಾ ಬಾನು
| Edited By: |

Updated on: Jan 14, 2021 | 11:13 AM

Share

ದೆಹಲಿ: ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆಗೆ ಭಾರಿ ಹಿನ್ನಡೆ ಯಾಗಿದೆ. ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಕಳೆದ ವಾರ ಶೇ.78ರಷ್ಟು ಸಿನೋವಾಕ್ ಲಸಿಕೆ ಪರಿಣಾಮಕಾರಿ ಎಂದು ಬ್ರೆಜಿಲ್ ಹೇಳಿತ್ತು. ಆದ್ರೆ ಈಗ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ. ಆದ್ರೆ ಈಗಾಗಲೇ 380 ಮಿಲಿಯನ್​ಗಿಂತ ಹೆಚ್ಚಿನ ಡೋಸನ್ನ ಬ್ರೆಜಿಲ್ ಖರೀದಿ ಮಾಡಿದೆ. ಸದ್ಯ ವಿಶ್ವ ಆರೋಗ್ಯ ಸಂಸ್ಥೆ ಶೇ.60ಕ್ಕಿಂತ ಹೆಚ್ಚು ಪರಿಣಾಮಕಾರಿ ಲಸಿಕೆ ಬಳಕೆಗೆ ಸಲಹೆ ನೀಡಿದೆ.

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದ್ರೆ ಅಧಿಕಾರಿಗಳು ಮಂಗಳವಾರ ಬ್ರೆಜಿಲ್​ನಲ್ಲಿ ನಡೆಸಿದ ಪ್ರಯೋಗದಲ್ಲಿ ಸಿನೋವಾಕ್ ಲಸಿಕೆ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ.

Explainer | ಕೊರೊನಾ ಲಸಿಕೆ ಸಾಗಣೆ ಬಾಕ್ಸ್ ಮೇಲೆ ಸರ್ವೇ ಸಂತು ನಿರಾಮಯಾಃ.. ಏನಿದರ ಅರ್ಥ?

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ