AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದರೆ ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ
ಕೊರೊನಾ ಲಸಿಕೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Jan 14, 2021 | 11:13 AM

Share

ದೆಹಲಿ: ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆಗೆ ಭಾರಿ ಹಿನ್ನಡೆ ಯಾಗಿದೆ. ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಕಳೆದ ವಾರ ಶೇ.78ರಷ್ಟು ಸಿನೋವಾಕ್ ಲಸಿಕೆ ಪರಿಣಾಮಕಾರಿ ಎಂದು ಬ್ರೆಜಿಲ್ ಹೇಳಿತ್ತು. ಆದ್ರೆ ಈಗ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ. ಆದ್ರೆ ಈಗಾಗಲೇ 380 ಮಿಲಿಯನ್​ಗಿಂತ ಹೆಚ್ಚಿನ ಡೋಸನ್ನ ಬ್ರೆಜಿಲ್ ಖರೀದಿ ಮಾಡಿದೆ. ಸದ್ಯ ವಿಶ್ವ ಆರೋಗ್ಯ ಸಂಸ್ಥೆ ಶೇ.60ಕ್ಕಿಂತ ಹೆಚ್ಚು ಪರಿಣಾಮಕಾರಿ ಲಸಿಕೆ ಬಳಕೆಗೆ ಸಲಹೆ ನೀಡಿದೆ.

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದ್ರೆ ಅಧಿಕಾರಿಗಳು ಮಂಗಳವಾರ ಬ್ರೆಜಿಲ್​ನಲ್ಲಿ ನಡೆಸಿದ ಪ್ರಯೋಗದಲ್ಲಿ ಸಿನೋವಾಕ್ ಲಸಿಕೆ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ.

Explainer | ಕೊರೊನಾ ಲಸಿಕೆ ಸಾಗಣೆ ಬಾಕ್ಸ್ ಮೇಲೆ ಸರ್ವೇ ಸಂತು ನಿರಾಮಯಾಃ.. ಏನಿದರ ಅರ್ಥ?

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ