AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದರೆ ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ
ಕೊರೊನಾ ಲಸಿಕೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Jan 14, 2021 | 11:13 AM

Share

ದೆಹಲಿ: ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆಗೆ ಭಾರಿ ಹಿನ್ನಡೆ ಯಾಗಿದೆ. ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಕಳೆದ ವಾರ ಶೇ.78ರಷ್ಟು ಸಿನೋವಾಕ್ ಲಸಿಕೆ ಪರಿಣಾಮಕಾರಿ ಎಂದು ಬ್ರೆಜಿಲ್ ಹೇಳಿತ್ತು. ಆದ್ರೆ ಈಗ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ. ಆದ್ರೆ ಈಗಾಗಲೇ 380 ಮಿಲಿಯನ್​ಗಿಂತ ಹೆಚ್ಚಿನ ಡೋಸನ್ನ ಬ್ರೆಜಿಲ್ ಖರೀದಿ ಮಾಡಿದೆ. ಸದ್ಯ ವಿಶ್ವ ಆರೋಗ್ಯ ಸಂಸ್ಥೆ ಶೇ.60ಕ್ಕಿಂತ ಹೆಚ್ಚು ಪರಿಣಾಮಕಾರಿ ಲಸಿಕೆ ಬಳಕೆಗೆ ಸಲಹೆ ನೀಡಿದೆ.

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದ್ರೆ ಅಧಿಕಾರಿಗಳು ಮಂಗಳವಾರ ಬ್ರೆಜಿಲ್​ನಲ್ಲಿ ನಡೆಸಿದ ಪ್ರಯೋಗದಲ್ಲಿ ಸಿನೋವಾಕ್ ಲಸಿಕೆ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ.

Explainer | ಕೊರೊನಾ ಲಸಿಕೆ ಸಾಗಣೆ ಬಾಕ್ಸ್ ಮೇಲೆ ಸರ್ವೇ ಸಂತು ನಿರಾಮಯಾಃ.. ಏನಿದರ ಅರ್ಥ?

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ