AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದರೆ ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ
ಕೊರೊನಾ ಲಸಿಕೆ
ಆಯೇಷಾ ಬಾನು
| Edited By: |

Updated on: Jan 14, 2021 | 11:13 AM

Share

ದೆಹಲಿ: ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆಗೆ ಭಾರಿ ಹಿನ್ನಡೆ ಯಾಗಿದೆ. ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಕಳೆದ ವಾರ ಶೇ.78ರಷ್ಟು ಸಿನೋವಾಕ್ ಲಸಿಕೆ ಪರಿಣಾಮಕಾರಿ ಎಂದು ಬ್ರೆಜಿಲ್ ಹೇಳಿತ್ತು. ಆದ್ರೆ ಈಗ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ. ಆದ್ರೆ ಈಗಾಗಲೇ 380 ಮಿಲಿಯನ್​ಗಿಂತ ಹೆಚ್ಚಿನ ಡೋಸನ್ನ ಬ್ರೆಜಿಲ್ ಖರೀದಿ ಮಾಡಿದೆ. ಸದ್ಯ ವಿಶ್ವ ಆರೋಗ್ಯ ಸಂಸ್ಥೆ ಶೇ.60ಕ್ಕಿಂತ ಹೆಚ್ಚು ಪರಿಣಾಮಕಾರಿ ಲಸಿಕೆ ಬಳಕೆಗೆ ಸಲಹೆ ನೀಡಿದೆ.

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದ್ರೆ ಅಧಿಕಾರಿಗಳು ಮಂಗಳವಾರ ಬ್ರೆಜಿಲ್​ನಲ್ಲಿ ನಡೆಸಿದ ಪ್ರಯೋಗದಲ್ಲಿ ಸಿನೋವಾಕ್ ಲಸಿಕೆ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ.

Explainer | ಕೊರೊನಾ ಲಸಿಕೆ ಸಾಗಣೆ ಬಾಕ್ಸ್ ಮೇಲೆ ಸರ್ವೇ ಸಂತು ನಿರಾಮಯಾಃ.. ಏನಿದರ ಅರ್ಥ?

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್