AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಡಲೇ ನಿಮ್ಮ ರಾಯಭಾರಿ ಕಚೇರಿ ಮುಚ್ಚಿ.. ಚೀನಾಗೆ ಅಮೇರಿಕಾ ವಾರ್ನಿಂಗ್!

ದೆಹಲಿ:ಕೊರೊನಾ ಮಾರಿ ಅಮೆರಿಕವನ್ನು ಇನ್ನಿಲ್ಲದಂತೆ ಕಾಡಿದ್ದೆ ಬಂತು. ಅಮೇರಿಕಾ ಚೀನಾದ ಮೇಲೆ ಪದೇ ಪದೇ ಮುರಿದು ಬೀಳುತ್ತಿದ್ದು, ಹೀಗಾಗಿ ಅಮೇರಿಕಾ ಚೀನಾದೊಂದಿಗಿನ ತನ್ನೆಲ್ಲ ವ್ಯವಹಾರಗಳಿಗೆ ಫುಲ್ ಸ್ಟಾಪ್ ಇಡುವಂತೆ ಕಾಣುತ್ತಿದೆ. ಈಗ ಅದರ ಫಲವಾಗಿ ಅಮೇರಿಕದಲ್ಲಿರುವ ಚೀನಾದ ರಾಯಭಾರಿ ಕಚೇರಿಯನ್ನು ಮುಚ್ಚುವಂತೆ ಅಮೇರಿಕಾ ಚೀನಾಗೆ ಆದೇಶ ನೀಡಿದೆ. ಅಮೇರಿಕದ ಹ್ಯೂಸ್ಟನ್ ನಲ್ಲಿರುವ ಚೀನಾದ ರಾಯಭಾರಿ ಕಚೇರಿಯನ್ನು ಇನ್ನು 72 ಗಂಟೆಗಳಲ್ಲಿ ಅಂದರೆ ಶುಕ್ರವಾರ ಸಂಜೆ 4:00 ಒಳಗೆ ಮುಚ್ಚಬೇಕೆಂದು ಅಮೆರಿಕ ಚೀನಾಗೆ ತಾಕೀತು ಮಾಡಿದೆ. ಅಮೇರಿಕದ ಈ […]

ಕೂಡಲೇ ನಿಮ್ಮ ರಾಯಭಾರಿ ಕಚೇರಿ ಮುಚ್ಚಿ.. ಚೀನಾಗೆ ಅಮೇರಿಕಾ ವಾರ್ನಿಂಗ್!
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 6:38 PM

Share

ದೆಹಲಿ:ಕೊರೊನಾ ಮಾರಿ ಅಮೆರಿಕವನ್ನು ಇನ್ನಿಲ್ಲದಂತೆ ಕಾಡಿದ್ದೆ ಬಂತು. ಅಮೇರಿಕಾ ಚೀನಾದ ಮೇಲೆ ಪದೇ ಪದೇ ಮುರಿದು ಬೀಳುತ್ತಿದ್ದು, ಹೀಗಾಗಿ ಅಮೇರಿಕಾ ಚೀನಾದೊಂದಿಗಿನ ತನ್ನೆಲ್ಲ ವ್ಯವಹಾರಗಳಿಗೆ ಫುಲ್ ಸ್ಟಾಪ್ ಇಡುವಂತೆ ಕಾಣುತ್ತಿದೆ. ಈಗ ಅದರ ಫಲವಾಗಿ ಅಮೇರಿಕದಲ್ಲಿರುವ ಚೀನಾದ ರಾಯಭಾರಿ ಕಚೇರಿಯನ್ನು ಮುಚ್ಚುವಂತೆ ಅಮೇರಿಕಾ ಚೀನಾಗೆ ಆದೇಶ ನೀಡಿದೆ.

ಅಮೇರಿಕದ ಹ್ಯೂಸ್ಟನ್ ನಲ್ಲಿರುವ ಚೀನಾದ ರಾಯಭಾರಿ ಕಚೇರಿಯನ್ನು ಇನ್ನು 72 ಗಂಟೆಗಳಲ್ಲಿ ಅಂದರೆ ಶುಕ್ರವಾರ ಸಂಜೆ 4:00 ಒಳಗೆ ಮುಚ್ಚಬೇಕೆಂದು ಅಮೆರಿಕ ಚೀನಾಗೆ ತಾಕೀತು ಮಾಡಿದೆ. ಅಮೇರಿಕದ ಈ ನಿರ್ಧಾರಕ್ಕೆ ಪ್ರತಿಕ್ರಿಯೆ ನೀಡಿರುವ ಚೀನಾ ಇದೊಂದು ರಾಜಕೀಯ ಪ್ರಚೋದನೆಯಿಂದ ತೆಗೆದುಕೊಂಡಿರುವ ನಿರ್ಧಾರವಾಗಿದ್ದು ಕೂಡಲೇ ಇದನ್ನು ಹಿಂಪಡೆಯಬೇಕೆಂದು ಆಗ್ರಹ ಮಾಡಿದೆ. ಅಲ್ಲದೆ ಅಮೇರಿಕದ ಈ ನಿರ್ಧಾರದಿಂಧ ಧೃತಿಗೆಟ್ಟಿರುವ ಚೀನಾ ಅಮೇರಿಕದ ರಾಯಭಾರಿ ಕಚೇರಿಯಲ್ಲಿರುವ ಕೆಲವು ದಾಖಲೆಗಳನ್ನು ಬೆಂಕಿ ಇಟ್ಟು ನಾಶಗೊಳಿಸಲಾಗಿದೆ ಎಂದು ವರದಿಯಾಗಿದೆ.

Published On - 3:55 pm, Wed, 22 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!