AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ಟಮ್ಸ್ ಕಚೇರಿಯಲ್ಲಿ ಕಳ್ಳರು ದೋಚಿದ್ದೆಷ್ಟು? ಶಂಕಿತರ ಸುಳಿವು ನೀಡಿದರೆ ಸಿಗುವ ಬಹುಮಾನವೆಷ್ಟು ಗೊತ್ತಾ?

ಈ ತಿಂಗಳ ಆರಂಭದಲ್ಲಿ ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಯಲ್ಲಿ ತಮ್ಮ ಕೈಚಳಕ ತೋರಿರುವ ಮೂರು ಕಳ್ಳರು ಸುಮಾರು 57 ಕೋಟಿ ರೂ. ಹಣವನ್ನು ಕದ್ದಿದ್ದಾರೆ ಎಂದು ಜರ್ಮನ್ ಪೊಲೀಸರು ತಿಳಿಸಿದ್ದಾರೆ. ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಗೆ German Customs Office ಖನ್ನ ಹಾಕಲು ಭರ್ಜರಿ ಪ್ಲಾನ್ ಮಾಡಿದ್ದ ಖದೀಮರು ಕಚೇರಿಯ ಪಕ್ಕದಲ್ಲಿದ್ದ ಕಟ್ಟಡದ ಗೋಡೆಯಲ್ಲಿ ರಂಧ್ರವನ್ನು ಕೊರೆದಿದ್ದಾರೆ. ನಂತರ ಕಸ್ಟಮ್ಸ್ ಕಚೇರಿಯ ನೆಲಮಾಳಿಗೆಗೆ ಹೋಗಲು ಡ್ರಿಲ್ ಅನ್ನು ಬಳಸಿ ರಂಧ್ರ ಕೊರೆದು ಈ ಕೃತ್ಯ […]

ಕಸ್ಟಮ್ಸ್ ಕಚೇರಿಯಲ್ಲಿ ಕಳ್ಳರು ದೋಚಿದ್ದೆಷ್ಟು? ಶಂಕಿತರ ಸುಳಿವು ನೀಡಿದರೆ ಸಿಗುವ ಬಹುಮಾನವೆಷ್ಟು ಗೊತ್ತಾ?
ಪೃಥ್ವಿಶಂಕರ
|

Updated on:Nov 13, 2020 | 11:57 AM

Share

ಈ ತಿಂಗಳ ಆರಂಭದಲ್ಲಿ ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಯಲ್ಲಿ ತಮ್ಮ ಕೈಚಳಕ ತೋರಿರುವ ಮೂರು ಕಳ್ಳರು ಸುಮಾರು 57 ಕೋಟಿ ರೂ. ಹಣವನ್ನು ಕದ್ದಿದ್ದಾರೆ ಎಂದು ಜರ್ಮನ್ ಪೊಲೀಸರು ತಿಳಿಸಿದ್ದಾರೆ.

ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಗೆ German Customs Office ಖನ್ನ ಹಾಕಲು ಭರ್ಜರಿ ಪ್ಲಾನ್ ಮಾಡಿದ್ದ ಖದೀಮರು ಕಚೇರಿಯ ಪಕ್ಕದಲ್ಲಿದ್ದ ಕಟ್ಟಡದ ಗೋಡೆಯಲ್ಲಿ ರಂಧ್ರವನ್ನು ಕೊರೆದಿದ್ದಾರೆ. ನಂತರ ಕಸ್ಟಮ್ಸ್ ಕಚೇರಿಯ ನೆಲಮಾಳಿಗೆಗೆ ಹೋಗಲು ಡ್ರಿಲ್ ಅನ್ನು ಬಳಸಿ ರಂಧ್ರ ಕೊರೆದು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತರ ಸುಳಿವು ಕೊಟ್ಟವರಿಗೆ 88 ಲಕ್ಷ ರೂ. ಬಹುಮಾನ! ವಿಚಿತ್ರ ಸಂಗತಿಯೆಂದರೆ ಜರ್ಮನ್ ಪೊಲೀಸರು ಶಂಕಿತರ ಬಂಧನಕ್ಕೆ ತೀವ್ರ ಹುಡುಕಾಟ ನೆಡೆಸುತ್ತಿದ್ದು, ಶಂಕಿತರ ಸುಳಿವು ಕೊಟ್ಟವರಿಗೆ 88 ಲಕ್ಷ ಬಹುಮಾನ ನೀಡುವುದಾಗಿ ಬಹಿರಂಗ ಘೋಷಣೆ ಹೊರಡಿಸಿದ್ದಾರೆ.

Published On - 11:55 am, Fri, 13 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ