AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ಟಮ್ಸ್ ಕಚೇರಿಯಲ್ಲಿ ಕಳ್ಳರು ದೋಚಿದ್ದೆಷ್ಟು? ಶಂಕಿತರ ಸುಳಿವು ನೀಡಿದರೆ ಸಿಗುವ ಬಹುಮಾನವೆಷ್ಟು ಗೊತ್ತಾ?

ಈ ತಿಂಗಳ ಆರಂಭದಲ್ಲಿ ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಯಲ್ಲಿ ತಮ್ಮ ಕೈಚಳಕ ತೋರಿರುವ ಮೂರು ಕಳ್ಳರು ಸುಮಾರು 57 ಕೋಟಿ ರೂ. ಹಣವನ್ನು ಕದ್ದಿದ್ದಾರೆ ಎಂದು ಜರ್ಮನ್ ಪೊಲೀಸರು ತಿಳಿಸಿದ್ದಾರೆ. ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಗೆ German Customs Office ಖನ್ನ ಹಾಕಲು ಭರ್ಜರಿ ಪ್ಲಾನ್ ಮಾಡಿದ್ದ ಖದೀಮರು ಕಚೇರಿಯ ಪಕ್ಕದಲ್ಲಿದ್ದ ಕಟ್ಟಡದ ಗೋಡೆಯಲ್ಲಿ ರಂಧ್ರವನ್ನು ಕೊರೆದಿದ್ದಾರೆ. ನಂತರ ಕಸ್ಟಮ್ಸ್ ಕಚೇರಿಯ ನೆಲಮಾಳಿಗೆಗೆ ಹೋಗಲು ಡ್ರಿಲ್ ಅನ್ನು ಬಳಸಿ ರಂಧ್ರ ಕೊರೆದು ಈ ಕೃತ್ಯ […]

ಕಸ್ಟಮ್ಸ್ ಕಚೇರಿಯಲ್ಲಿ ಕಳ್ಳರು ದೋಚಿದ್ದೆಷ್ಟು? ಶಂಕಿತರ ಸುಳಿವು ನೀಡಿದರೆ ಸಿಗುವ ಬಹುಮಾನವೆಷ್ಟು ಗೊತ್ತಾ?
Follow us
ಪೃಥ್ವಿಶಂಕರ
|

Updated on:Nov 13, 2020 | 11:57 AM

ಈ ತಿಂಗಳ ಆರಂಭದಲ್ಲಿ ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಯಲ್ಲಿ ತಮ್ಮ ಕೈಚಳಕ ತೋರಿರುವ ಮೂರು ಕಳ್ಳರು ಸುಮಾರು 57 ಕೋಟಿ ರೂ. ಹಣವನ್ನು ಕದ್ದಿದ್ದಾರೆ ಎಂದು ಜರ್ಮನ್ ಪೊಲೀಸರು ತಿಳಿಸಿದ್ದಾರೆ.

ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಗೆ German Customs Office ಖನ್ನ ಹಾಕಲು ಭರ್ಜರಿ ಪ್ಲಾನ್ ಮಾಡಿದ್ದ ಖದೀಮರು ಕಚೇರಿಯ ಪಕ್ಕದಲ್ಲಿದ್ದ ಕಟ್ಟಡದ ಗೋಡೆಯಲ್ಲಿ ರಂಧ್ರವನ್ನು ಕೊರೆದಿದ್ದಾರೆ. ನಂತರ ಕಸ್ಟಮ್ಸ್ ಕಚೇರಿಯ ನೆಲಮಾಳಿಗೆಗೆ ಹೋಗಲು ಡ್ರಿಲ್ ಅನ್ನು ಬಳಸಿ ರಂಧ್ರ ಕೊರೆದು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತರ ಸುಳಿವು ಕೊಟ್ಟವರಿಗೆ 88 ಲಕ್ಷ ರೂ. ಬಹುಮಾನ! ವಿಚಿತ್ರ ಸಂಗತಿಯೆಂದರೆ ಜರ್ಮನ್ ಪೊಲೀಸರು ಶಂಕಿತರ ಬಂಧನಕ್ಕೆ ತೀವ್ರ ಹುಡುಕಾಟ ನೆಡೆಸುತ್ತಿದ್ದು, ಶಂಕಿತರ ಸುಳಿವು ಕೊಟ್ಟವರಿಗೆ 88 ಲಕ್ಷ ಬಹುಮಾನ ನೀಡುವುದಾಗಿ ಬಹಿರಂಗ ಘೋಷಣೆ ಹೊರಡಿಸಿದ್ದಾರೆ.

Published On - 11:55 am, Fri, 13 November 20

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ