AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ನಲ್ಲಿ ಪತ್ತೆಯಾಯ್ತು 1300 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ!

ನೆರೆಯ ಪಾಕಿಸ್ತಾನದ ಸ್ವಾಟ್ ಪ್ರಾಂತ್ಯದಲ್ಲಿ 1300 ವರ್ಷಗಳಷ್ಟು ಹಳೆಯದು ಎನ್ನಲಾದ ಹಿಂದೂ ದೇವಾಲಯದ ಅವಶೇಷ ಪತ್ತೆಯಾಗಿದೆ. ಪಾಕಿಸ್ತಾನ ಮತ್ತು ಇಟಲಿಯ ಪುರಾತತ್ವ ತಜ್ಞರು ಉತ್ಖನನ ನಡೆಸುತ್ತಿದ್ದ ವೇಳೆ ಬಾರಿಕೋಟ್ ಗುಂಡೈ ಎಂಬಲ್ಲಿ ಈ ದೇಗುಲ ಪತ್ತೆಯಾಗಿದೆ. ಉತ್ಖನನ ತಜ್ಞರು ಅದನ್ನು ವಿಷ್ಣುವಿನ ದೇವಾಲಯ ಎಂದು ಗುರುತಿಸಿದ್ದಾರೆ. ಗಾಂಧಾರ ನಾಗರಿಕತೆಯ ಕಾಲದ ಮೊದಲ ದೇವಾಲಯ.. ದೇವಾಲಯದ ಸಮೀಪ ದಂಡುನೆಲೆ ಮತ್ತು ಕಾವಲುಗೋಪುರಗಳನ್ನು ಗುರುತಿಸಿರುವ ತಜ್ಞರು, ದೇವಸ್ಥಾನವು ಹಿಂದೂ ಶಾಹಿ ಅಥವಾ ಕಾಬುಲ್ ಶಾಹಿ ಅವಧಿಯಲ್ಲಿ (850-1026 CE) ನಿರ್ಮಿಸಿದ್ದಾಗಿದೆ […]

ಪಾಕ್​ನಲ್ಲಿ ಪತ್ತೆಯಾಯ್ತು 1300 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ!
ಪೃಥ್ವಿಶಂಕರ
| Edited By: |

Updated on: Nov 21, 2020 | 3:17 PM

Share

ನೆರೆಯ ಪಾಕಿಸ್ತಾನದ ಸ್ವಾಟ್ ಪ್ರಾಂತ್ಯದಲ್ಲಿ 1300 ವರ್ಷಗಳಷ್ಟು ಹಳೆಯದು ಎನ್ನಲಾದ ಹಿಂದೂ ದೇವಾಲಯದ ಅವಶೇಷ ಪತ್ತೆಯಾಗಿದೆ. ಪಾಕಿಸ್ತಾನ ಮತ್ತು ಇಟಲಿಯ ಪುರಾತತ್ವ ತಜ್ಞರು ಉತ್ಖನನ ನಡೆಸುತ್ತಿದ್ದ ವೇಳೆ ಬಾರಿಕೋಟ್ ಗುಂಡೈ ಎಂಬಲ್ಲಿ ಈ ದೇಗುಲ ಪತ್ತೆಯಾಗಿದೆ. ಉತ್ಖನನ ತಜ್ಞರು ಅದನ್ನು ವಿಷ್ಣುವಿನ ದೇವಾಲಯ ಎಂದು ಗುರುತಿಸಿದ್ದಾರೆ.

ಗಾಂಧಾರ ನಾಗರಿಕತೆಯ ಕಾಲದ ಮೊದಲ ದೇವಾಲಯ.. ದೇವಾಲಯದ ಸಮೀಪ ದಂಡುನೆಲೆ ಮತ್ತು ಕಾವಲುಗೋಪುರಗಳನ್ನು ಗುರುತಿಸಿರುವ ತಜ್ಞರು, ದೇವಸ್ಥಾನವು ಹಿಂದೂ ಶಾಹಿ ಅಥವಾ ಕಾಬುಲ್ ಶಾಹಿ ಅವಧಿಯಲ್ಲಿ (850-1026 CE) ನಿರ್ಮಿಸಿದ್ದಾಗಿದೆ ಎಂದಿದ್ದಾರೆ. ಸಮೀಪದಲ್ಲಿ ನೀರಿನ ಆಸರೆ ಇದ್ದ ಬಗ್ಗೆ ಹೇಳಿರುವ ಉತ್ಖನನಕಾರರು, ಪೂಜೆಗೂ ಮುನ್ನ ಸ್ನಾನಕ್ಕೆ ಅದು  ಬಳಕೆಯಾಗುತ್ತಿದ್ದಿರಬಹುದು ಎಂದು ಅಂದಾಜಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಟಲಿಯ ಪುರಾತತ್ವ ವಿಭಾಗದ ಮುಖ್ಯಸ್ಥ ಡಾ. ಲೂಕಾ, ಸ್ವಾಟ್  ಪ್ರಾಂತ್ಯದಲ್ಲಿ ಕಂಡುಬಂದ ಗಾಂಧಾರ ನಾಗರಿಕತೆಯ ಕಾಲದ ಮೊದಲ ದೇವಾಲಯ ಇದಾಗಿದೆ ಎಂದು ಹೇಳಿದ್ದಾರೆ. ಸ್ವಾಟ್ ಪ್ರಾಂತ್ಯವು ಪಾಕಿಸ್ತಾನದ ಸುಂದರ ಭಾಗಗಳಲ್ಲಿ ಒಂದಾಗಿದ್ದು, ಹಲವಾರು ಪ್ರವಾಸಿ ತಾಣಗಳನ್ನು ಒಳಗೊಂಡಿದೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?