AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವರ್​ ಕಟ್​: 20 ಗಂಟೆಗಳ ಕಾಲ ರೈಲಿನಲ್ಲೇ ಪ್ರಯಾಣಿಕರು Lock ಆಗಿದ್ದರು!

ಈ ಪವರ್​ ಕಟ್​ ಸಮಸ್ಯೆ ಬರೀ ನಮ್ಮ ರಾಜ್ಯ/ ದೇಶದಲ್ಲಿ ಮಾತ್ರ ಅಂತಾ ನೀವು ಅಂದುಕೊಂಡಿದ್ದರೆ ಅದು ತಪ್ಪು. ಯಾಕಂದ್ರೆ ಫ್ರಾನ್ಸ್​ನಂಥ ಸುಧಾರಿತ ರಾಷ್ಟ್ರದಲ್ಲೂ ಸಹ ವಿದ್ಯುತ್​ ವ್ಯತ್ಯಯವಾಗಿ ಸಾವಿರಾರು ರೈಲು ಪ್ರಯಾಣಿಕರು ಸಿಲುಕಿಕೊಂಡಿರುವ ಘಟನೆ ಕಳೆದ ಶನಿವಾರ ನಡೆದಿದೆ. ವಿಶ್ವದ ಅತಿ ವೇಗದ ರೈಲುಗಳಲ್ಲಿ ಒಂದಾದ ಫ್ರಾನ್ಸ್​ನ TGV ಟ್ರೈನ್​ನ (Train à Grande Vitesse, high-speed train) ವಿದ್ಯುತ್​ ಜಾಲದಲ್ಲಿ ಕಳೆದ ಶನಿವಾರ ಭಾರಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಎಲ್ಲಾ TGV ಟ್ರೈನ್​ಗಳು […]

ಪವರ್​ ಕಟ್​: 20 ಗಂಟೆಗಳ ಕಾಲ ರೈಲಿನಲ್ಲೇ ಪ್ರಯಾಣಿಕರು Lock ಆಗಿದ್ದರು!
KUSHAL V
| Edited By: |

Updated on:Sep 01, 2020 | 3:55 PM

Share

ಈ ಪವರ್​ ಕಟ್​ ಸಮಸ್ಯೆ ಬರೀ ನಮ್ಮ ರಾಜ್ಯ/ ದೇಶದಲ್ಲಿ ಮಾತ್ರ ಅಂತಾ ನೀವು ಅಂದುಕೊಂಡಿದ್ದರೆ ಅದು ತಪ್ಪು. ಯಾಕಂದ್ರೆ ಫ್ರಾನ್ಸ್​ನಂಥ ಸುಧಾರಿತ ರಾಷ್ಟ್ರದಲ್ಲೂ ಸಹ ವಿದ್ಯುತ್​ ವ್ಯತ್ಯಯವಾಗಿ ಸಾವಿರಾರು ರೈಲು ಪ್ರಯಾಣಿಕರು ಸಿಲುಕಿಕೊಂಡಿರುವ ಘಟನೆ ಕಳೆದ ಶನಿವಾರ ನಡೆದಿದೆ. ವಿಶ್ವದ ಅತಿ ವೇಗದ ರೈಲುಗಳಲ್ಲಿ ಒಂದಾದ ಫ್ರಾನ್ಸ್​ನ TGV ಟ್ರೈನ್​ನ (Train à Grande Vitesse, high-speed train) ವಿದ್ಯುತ್​ ಜಾಲದಲ್ಲಿ ಕಳೆದ ಶನಿವಾರ ಭಾರಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಎಲ್ಲಾ TGV ಟ್ರೈನ್​ಗಳು ಇದ್ದಲ್ಲೇ ನಿಂತು ಹೋಗುವ ಸ್ಥಿತಿ ಎದುರಾಯಿತು. ಇದರಿಂದ ಸಾವಿರಾರು ಮಂದಿ ಪ್ರಯಾಣಿಕರು ಬರೋಬ್ಬರಿ 20 ಗಂಟೆಗಳ ಕಾಲ ಟ್ರೈನ್​ನಲ್ಲೇ ಸಿಲುಕಿಕೊಳ್ಳುವ ಪರಿಸ್ಥಿತಿ ಉಂಟಾಯಿತು.

ಕೊನೆಗೂ ಅವರನ್ನೆಲ್ಲಾ ರೈಲ್ವೆ ಇಲಾಖೆಯ ಸಿಬ್ಬಂದಿ ರಕ್ಷಿಸಿದರು ಎಂಬ ಮಾಹಿತಿ ದೊರೆತಿದೆ. ಘಟನೆಯಿಂದ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸಿದ್ದಕ್ಕೆ ಇಲಾಖೆಯು ವಿಷಾದ ವ್ಯಕ್ತಪಡಿಸಿದೆ. ಸರಣಿ ವಿದ್ಯುತ್​ ಪರಿಕರಗಳು ಕೈ ಕೊಟ್ಟಿದ್ದರಿಂದ ಈ ಘಟನೆ ಉಂಟಾಗಿದೆ ಎಂದು ಹೇಳಿದ ಇಲಾಖೆಯು ಪ್ರಯಾಣಿಕರಿಗೆ ಟಿಕೆಟ್​ ದರದ ಮೂರು ಪಟ್ಟು ಹಣವನ್ನು ವಾಪಸ್​ ಮಾಡುವುದಾಗಿ ತಿಳಿಸಿದೆ.

Published On - 3:37 pm, Tue, 1 September 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?