AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವರ್​ ಕಟ್​: 20 ಗಂಟೆಗಳ ಕಾಲ ರೈಲಿನಲ್ಲೇ ಪ್ರಯಾಣಿಕರು Lock ಆಗಿದ್ದರು!

ಈ ಪವರ್​ ಕಟ್​ ಸಮಸ್ಯೆ ಬರೀ ನಮ್ಮ ರಾಜ್ಯ/ ದೇಶದಲ್ಲಿ ಮಾತ್ರ ಅಂತಾ ನೀವು ಅಂದುಕೊಂಡಿದ್ದರೆ ಅದು ತಪ್ಪು. ಯಾಕಂದ್ರೆ ಫ್ರಾನ್ಸ್​ನಂಥ ಸುಧಾರಿತ ರಾಷ್ಟ್ರದಲ್ಲೂ ಸಹ ವಿದ್ಯುತ್​ ವ್ಯತ್ಯಯವಾಗಿ ಸಾವಿರಾರು ರೈಲು ಪ್ರಯಾಣಿಕರು ಸಿಲುಕಿಕೊಂಡಿರುವ ಘಟನೆ ಕಳೆದ ಶನಿವಾರ ನಡೆದಿದೆ. ವಿಶ್ವದ ಅತಿ ವೇಗದ ರೈಲುಗಳಲ್ಲಿ ಒಂದಾದ ಫ್ರಾನ್ಸ್​ನ TGV ಟ್ರೈನ್​ನ (Train à Grande Vitesse, high-speed train) ವಿದ್ಯುತ್​ ಜಾಲದಲ್ಲಿ ಕಳೆದ ಶನಿವಾರ ಭಾರಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಎಲ್ಲಾ TGV ಟ್ರೈನ್​ಗಳು […]

ಪವರ್​ ಕಟ್​: 20 ಗಂಟೆಗಳ ಕಾಲ ರೈಲಿನಲ್ಲೇ ಪ್ರಯಾಣಿಕರು Lock ಆಗಿದ್ದರು!
KUSHAL V
| Edited By: |

Updated on:Sep 01, 2020 | 3:55 PM

Share

ಈ ಪವರ್​ ಕಟ್​ ಸಮಸ್ಯೆ ಬರೀ ನಮ್ಮ ರಾಜ್ಯ/ ದೇಶದಲ್ಲಿ ಮಾತ್ರ ಅಂತಾ ನೀವು ಅಂದುಕೊಂಡಿದ್ದರೆ ಅದು ತಪ್ಪು. ಯಾಕಂದ್ರೆ ಫ್ರಾನ್ಸ್​ನಂಥ ಸುಧಾರಿತ ರಾಷ್ಟ್ರದಲ್ಲೂ ಸಹ ವಿದ್ಯುತ್​ ವ್ಯತ್ಯಯವಾಗಿ ಸಾವಿರಾರು ರೈಲು ಪ್ರಯಾಣಿಕರು ಸಿಲುಕಿಕೊಂಡಿರುವ ಘಟನೆ ಕಳೆದ ಶನಿವಾರ ನಡೆದಿದೆ. ವಿಶ್ವದ ಅತಿ ವೇಗದ ರೈಲುಗಳಲ್ಲಿ ಒಂದಾದ ಫ್ರಾನ್ಸ್​ನ TGV ಟ್ರೈನ್​ನ (Train à Grande Vitesse, high-speed train) ವಿದ್ಯುತ್​ ಜಾಲದಲ್ಲಿ ಕಳೆದ ಶನಿವಾರ ಭಾರಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಎಲ್ಲಾ TGV ಟ್ರೈನ್​ಗಳು ಇದ್ದಲ್ಲೇ ನಿಂತು ಹೋಗುವ ಸ್ಥಿತಿ ಎದುರಾಯಿತು. ಇದರಿಂದ ಸಾವಿರಾರು ಮಂದಿ ಪ್ರಯಾಣಿಕರು ಬರೋಬ್ಬರಿ 20 ಗಂಟೆಗಳ ಕಾಲ ಟ್ರೈನ್​ನಲ್ಲೇ ಸಿಲುಕಿಕೊಳ್ಳುವ ಪರಿಸ್ಥಿತಿ ಉಂಟಾಯಿತು.

ಕೊನೆಗೂ ಅವರನ್ನೆಲ್ಲಾ ರೈಲ್ವೆ ಇಲಾಖೆಯ ಸಿಬ್ಬಂದಿ ರಕ್ಷಿಸಿದರು ಎಂಬ ಮಾಹಿತಿ ದೊರೆತಿದೆ. ಘಟನೆಯಿಂದ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸಿದ್ದಕ್ಕೆ ಇಲಾಖೆಯು ವಿಷಾದ ವ್ಯಕ್ತಪಡಿಸಿದೆ. ಸರಣಿ ವಿದ್ಯುತ್​ ಪರಿಕರಗಳು ಕೈ ಕೊಟ್ಟಿದ್ದರಿಂದ ಈ ಘಟನೆ ಉಂಟಾಗಿದೆ ಎಂದು ಹೇಳಿದ ಇಲಾಖೆಯು ಪ್ರಯಾಣಿಕರಿಗೆ ಟಿಕೆಟ್​ ದರದ ಮೂರು ಪಟ್ಟು ಹಣವನ್ನು ವಾಪಸ್​ ಮಾಡುವುದಾಗಿ ತಿಳಿಸಿದೆ.

Published On - 3:37 pm, Tue, 1 September 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ