AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಪಾಕಿಸ್ತಾನ, ಚೀನಾ, ಪಪುವಾ ನ್ಯೂಗಿನಿಯಾದಲ್ಲಿ ಭೂಕಂಪ

ಪಪುವಾ ನ್ಯೂಗಿನಿಯಾ, ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ ವಿಶ್ವದ ಮೂರು ದೇಶಗಳಲ್ಲಿ ಇಂದು ಬೆಳಗ್ಗೆ ಪ್ರಬಲ ಭೂಕಂಪದ ಅನುಭವವಾಗಿದೆ. ಮಂಗಳವಾರ (ನವೆಂಬರ್ 28) ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಈ ಮಾಹಿತಿಯನ್ನು ನೀಡಿದೆ. ಪಪುವಾ ನ್ಯೂಗಿನಿಯಾದ ಉತ್ತರ ಕರಾವಳಿಯಲ್ಲಿ 6.5 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಭೂಕಂಪವು ಕರಾವಳಿಯಿಂದ ಸುಮಾರು 20 ಕಿಲೋಮೀಟರ್ (12 ಮೈಲಿ) ದೂರದಲ್ಲಿರುವ ಪೆಸಿಫಿಕ್ ದ್ವೀಪದ ಪೂರ್ವ ಸೆಪಿಕ್ ಪ್ರಾಂತ್ಯದ ರಾಜಧಾನಿ ವೆವಾಕ್ ನಗರದಿಂದ ಸ್ವಲ್ಪ ದೂರದಲ್ಲಿದೆ.

Earthquake: ಪಾಕಿಸ್ತಾನ, ಚೀನಾ, ಪಪುವಾ ನ್ಯೂಗಿನಿಯಾದಲ್ಲಿ ಭೂಕಂಪ
ಭೂಕಂಪImage Credit source: The Indian Express
ನಯನಾ ರಾಜೀವ್
|

Updated on:Nov 28, 2023 | 9:05 AM

Share

ಪಪುವಾ ನ್ಯೂಗಿನಿಯಾ, ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ ವಿಶ್ವದ ಮೂರು ದೇಶಗಳಲ್ಲಿ ಇಂದು ಬೆಳಗ್ಗೆ ಪ್ರಬಲ ಭೂಕಂಪದ ಅನುಭವವಾಗಿದೆ. ಮಂಗಳವಾರ (ನವೆಂಬರ್ 28) ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಈ ಮಾಹಿತಿಯನ್ನು ನೀಡಿದೆ. ಪಪುವಾ ನ್ಯೂಗಿನಿಯಾದ ಉತ್ತರ ಕರಾವಳಿಯಲ್ಲಿ 6.5 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಭೂಕಂಪವು ಕರಾವಳಿಯಿಂದ ಸುಮಾರು 20 ಕಿಲೋಮೀಟರ್ (12 ಮೈಲಿ) ದೂರದಲ್ಲಿರುವ ಪೆಸಿಫಿಕ್ ದ್ವೀಪದ ಪೂರ್ವ ಸೆಪಿಕ್ ಪ್ರಾಂತ್ಯದ ರಾಜಧಾನಿ ವೆವಾಕ್ ನಗರದಿಂದ ಸ್ವಲ್ಪ ದೂರದಲ್ಲಿದೆ.

ಇದಲ್ಲದೇ ಭಾರತದ ಎರಡು ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಚೀನಾ ಕೂಡ ಪ್ರಬಲ ಭೂಕಂಪಕ್ಕೆ ತತ್ತರಿಸಿವೆ. ಚೀನಾದ ಜಿಜಾಂಗ್‌ನಲ್ಲಿ 5.0 ತೀವ್ರತೆಯ ಭೂಕಂಪನದ ಅನುಭವವಾಗಿದ್ದು, ಮತ್ತೊಂದೆಡೆ ಪಾಕಿಸ್ತಾನದ ಜನರು 4.3 ತೀವ್ರತೆಯ ಭೂಕಂಪದ ಅನುಭವವನ್ನು ಅನುಭವಿಸಿದ್ದಾರೆ. ಸದ್ಯ ಮೂರೂ ಸ್ಥಳಗಳಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಸುದ್ದಿಯಿಲ್ಲ.

ನೇಪಾಳದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪದಿಂದಾಗಿ ಸುಮಾರು 157 ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: Haryana Earthquake: ಹರ್ಯಾಣದ ಸೋನಿಪತ್​ನಲ್ಲಿ 3.0 ತೀವ್ರತೆಯ ಭೂಕಂಪ

ಈ ಅವಧಿಯಲ್ಲಿ ಭಾರತ ಸರ್ಕಾರವು ನೇಪಾಳಕ್ಕೆ ಸಾಕಷ್ಟು ಸಹಾಯವನ್ನು ನೀಡಿತು ಮತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿತು. ಇದಲ್ಲದೆ, ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಗಂಭೀರವಾಗಿ ಗಾಯಗೊಂಡ ಜನರಿಗೆ ಚಿಕಿತ್ಸೆ ನೀಡಲಾಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:04 am, Tue, 28 November 23

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್