AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Aircraft Crash: ರಷ್ಯಾದಲ್ಲಿ ಮಿಲಿಟರಿ ವಿಮಾನ ಪತನ; ಕೊನೆ ಕ್ಷಣದ ಶಾಕಿಂಗ್ ವಿಡಿಯೋ ಇಲ್ಲಿದೆ

ಕುಬಿಂಕ ಏರ್​ಫೀಲ್ಡ್​ನಲ್ಲಿ ಲ್ಯಾಂಡ್ ಆಗಬೇಕಿದ್ದ ಈ ವಿಮಾನ ಪತನಗೊಂಡಿದೆ. ಈ ವಿಮಾನದಲ್ಲಿ ಮಿಲಿಟರಿ ಶಸ್ತ್ರಾಸ್ತ್ರಗಳು, ಉಪಕರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು.

Russia Aircraft Crash: ರಷ್ಯಾದಲ್ಲಿ ಮಿಲಿಟರಿ ವಿಮಾನ ಪತನ; ಕೊನೆ ಕ್ಷಣದ ಶಾಕಿಂಗ್ ವಿಡಿಯೋ ಇಲ್ಲಿದೆ
ರಷ್ಯಾದಲ್ಲಿ ವಿಮಾನ ಪತನ
TV9 Web
| Edited By: |

Updated on: Aug 17, 2021 | 6:46 PM

Share

ರಷ್ಯಾದ ಮಾಸ್ಕೋ ಹೊರಭಾಗದಲ್ಲಿ ಮಿಲಿಟರಿ ವಿಮಾನವೊಂದು ಪತನವಾಗಿದ್ದು, ವಿಮಾನದಲ್ಲಿದ್ದ ಮೂವರು ಸಾವನ್ನಪ್ಪಿರುವ ಅನುಮಾನ ವ್ಯಕ್ತವಾಗಿದೆ. ಈ ವಿಮಾನದಲ್ಲಿ ಇಬ್ಬರು ಟೆಸ್ಟ್ ಪೈಲಟ್​ಗಳು ಹಾಗೂ ಓರ್ವ ಫ್ಲೈಟ್ ಇಂಜಿನಿಯರ್ ಇದ್ದರು. ಆ ಮೂವರು ಬದುಕಿದ್ದಾರೋ ಅಥವಾ ಮೃತಪಟ್ಟಿದ್ದಾರೋ ಎಂಬ ಕುರಿತು ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ.

ಈ ಮಿಲಿಟರಿ ವಿಮಾನ ಸರಕು, ವಸ್ತುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಾಟ ನಡೆಸುತ್ತಿತ್ತು. ಮೇಲೆ ಹಾರುತ್ತಿದ್ದಂತೆ ಈ ವಿಮಾನದ ಒಂದು ರೆಕ್ಕೆಗೆ ಬೆಂಕಿ ತಗುಲಿದೆ. ಬಳಿಕ ತಿರುವು ತೆಗೆದುಕೊಂಡು ವಿಮಾನ ಕೆಳಗೆ ಇಳಿಯುವುದರೊಳಗೆ ಪತನವಾಗಿದೆ. ಈ ದುರಂತದ ಆಘಾತಕಾರಿ ವಿಡಿಯೋ ಟ್ವಿಟ್ಟರ್​ನಲ್ಲಿ ವೈರಲ್ ಆಗಿದೆ. ವಿಮಾನ ಪತನಕ್ಕೂ ಮೊದಲು ಚಿತ್ರೀಕರಿಸಲಾಗಿರುವ ಶಾಕಿಂಗ್ ವಿಡಿಯೋ ಇಲ್ಲಿದೆ.

ಮಾಹಿತಿ ಪ್ರಕಾರ ಆ ವಿಮಾನದಲ್ಲಿದ್ದ ಮೂವರೂ ಸಾವನ್ನಪ್ಪಿದ್ದಾರೆ. ಆದರೆ, ಅವರ ಮೃತದೇಹಗಳು ಇನ್ನೂ ಪತ್ತೆಯಾಗದ ಕಾರಣ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ದಟ್ಟ ಕಾಡುಗಳಿದ್ದ ಪ್ರದೇಶದ ಮೇಲ್ಭಾಗದಲ್ಲಿ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕುಬಿಂಕ ಏರ್​ಫೀಲ್ಡ್​ನಲ್ಲಿ ಲ್ಯಾಂಡ್ ಆಗಬೇಕಿದ್ದ ಈ ವಿಮಾನ ಪತನಗೊಂಡಿದೆ. ಈ ವಿಮಾನದಲ್ಲಿ ಮಿಲಿಟರಿ ಶಸ್ತ್ರಾಸ್ತ್ರಗಳು, ಉಪಕರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು.

aircraft crashes in Russia

ರಷ್ಯಾದಲ್ಲಿ ವಿಮಾನ ಪತನ

ಇದನ್ನೂ ಓದಿ: Shocking Video: ಗ್ರಾಹಕರಿಗೆ ಕೊಡಬೇಕಾಗಿದ್ದ ಊಟ ಕದ್ದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

Viral Video: ರಾಷ್ಟ್ರಗೀತೆ ಸಾಲನ್ನೇ ಮರೆತ ಸಂಸದ; ಜಯಹೇ ಎಂದು ಹಾಡಿ ಮುಗಿಸಿದ ವಿಡಿಯೋ ವೈರಲ್

(Three feared dead as military transport aircraft crashes in Russia Shocking Video Viral)

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!