Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Aircraft Crash: ರಷ್ಯಾದಲ್ಲಿ ಮಿಲಿಟರಿ ವಿಮಾನ ಪತನ; ಕೊನೆ ಕ್ಷಣದ ಶಾಕಿಂಗ್ ವಿಡಿಯೋ ಇಲ್ಲಿದೆ

ಕುಬಿಂಕ ಏರ್​ಫೀಲ್ಡ್​ನಲ್ಲಿ ಲ್ಯಾಂಡ್ ಆಗಬೇಕಿದ್ದ ಈ ವಿಮಾನ ಪತನಗೊಂಡಿದೆ. ಈ ವಿಮಾನದಲ್ಲಿ ಮಿಲಿಟರಿ ಶಸ್ತ್ರಾಸ್ತ್ರಗಳು, ಉಪಕರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು.

Russia Aircraft Crash: ರಷ್ಯಾದಲ್ಲಿ ಮಿಲಿಟರಿ ವಿಮಾನ ಪತನ; ಕೊನೆ ಕ್ಷಣದ ಶಾಕಿಂಗ್ ವಿಡಿಯೋ ಇಲ್ಲಿದೆ
ರಷ್ಯಾದಲ್ಲಿ ವಿಮಾನ ಪತನ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 17, 2021 | 6:46 PM

ರಷ್ಯಾದ ಮಾಸ್ಕೋ ಹೊರಭಾಗದಲ್ಲಿ ಮಿಲಿಟರಿ ವಿಮಾನವೊಂದು ಪತನವಾಗಿದ್ದು, ವಿಮಾನದಲ್ಲಿದ್ದ ಮೂವರು ಸಾವನ್ನಪ್ಪಿರುವ ಅನುಮಾನ ವ್ಯಕ್ತವಾಗಿದೆ. ಈ ವಿಮಾನದಲ್ಲಿ ಇಬ್ಬರು ಟೆಸ್ಟ್ ಪೈಲಟ್​ಗಳು ಹಾಗೂ ಓರ್ವ ಫ್ಲೈಟ್ ಇಂಜಿನಿಯರ್ ಇದ್ದರು. ಆ ಮೂವರು ಬದುಕಿದ್ದಾರೋ ಅಥವಾ ಮೃತಪಟ್ಟಿದ್ದಾರೋ ಎಂಬ ಕುರಿತು ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ.

ಈ ಮಿಲಿಟರಿ ವಿಮಾನ ಸರಕು, ವಸ್ತುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಾಟ ನಡೆಸುತ್ತಿತ್ತು. ಮೇಲೆ ಹಾರುತ್ತಿದ್ದಂತೆ ಈ ವಿಮಾನದ ಒಂದು ರೆಕ್ಕೆಗೆ ಬೆಂಕಿ ತಗುಲಿದೆ. ಬಳಿಕ ತಿರುವು ತೆಗೆದುಕೊಂಡು ವಿಮಾನ ಕೆಳಗೆ ಇಳಿಯುವುದರೊಳಗೆ ಪತನವಾಗಿದೆ. ಈ ದುರಂತದ ಆಘಾತಕಾರಿ ವಿಡಿಯೋ ಟ್ವಿಟ್ಟರ್​ನಲ್ಲಿ ವೈರಲ್ ಆಗಿದೆ. ವಿಮಾನ ಪತನಕ್ಕೂ ಮೊದಲು ಚಿತ್ರೀಕರಿಸಲಾಗಿರುವ ಶಾಕಿಂಗ್ ವಿಡಿಯೋ ಇಲ್ಲಿದೆ.

ಮಾಹಿತಿ ಪ್ರಕಾರ ಆ ವಿಮಾನದಲ್ಲಿದ್ದ ಮೂವರೂ ಸಾವನ್ನಪ್ಪಿದ್ದಾರೆ. ಆದರೆ, ಅವರ ಮೃತದೇಹಗಳು ಇನ್ನೂ ಪತ್ತೆಯಾಗದ ಕಾರಣ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ದಟ್ಟ ಕಾಡುಗಳಿದ್ದ ಪ್ರದೇಶದ ಮೇಲ್ಭಾಗದಲ್ಲಿ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕುಬಿಂಕ ಏರ್​ಫೀಲ್ಡ್​ನಲ್ಲಿ ಲ್ಯಾಂಡ್ ಆಗಬೇಕಿದ್ದ ಈ ವಿಮಾನ ಪತನಗೊಂಡಿದೆ. ಈ ವಿಮಾನದಲ್ಲಿ ಮಿಲಿಟರಿ ಶಸ್ತ್ರಾಸ್ತ್ರಗಳು, ಉಪಕರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು.

aircraft crashes in Russia

ರಷ್ಯಾದಲ್ಲಿ ವಿಮಾನ ಪತನ

ಇದನ್ನೂ ಓದಿ: Shocking Video: ಗ್ರಾಹಕರಿಗೆ ಕೊಡಬೇಕಾಗಿದ್ದ ಊಟ ಕದ್ದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

Viral Video: ರಾಷ್ಟ್ರಗೀತೆ ಸಾಲನ್ನೇ ಮರೆತ ಸಂಸದ; ಜಯಹೇ ಎಂದು ಹಾಡಿ ಮುಗಿಸಿದ ವಿಡಿಯೋ ವೈರಲ್

(Three feared dead as military transport aircraft crashes in Russia Shocking Video Viral)

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ