AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tibet Avalanche: ಟಿಬೆಟ್ ಹಿಮಪಾತದಲ್ಲಿ 8 ಜನ ಸಾವು; ರಕ್ಷಣಾ ತಂಡವನ್ನು ಕಳುಹಿಸಿದ ಚೀನಾ

ಈ ಭೀಕರ ಹಿಮಪಾತದಲ್ಲಿ ಮೃತಪಟ್ಟವರ ದೇಹಗಳನ್ನು ಪತ್ತೆ ಮಾಡಲು ಹಾಗೂ ಇನ್ನೂ ಕಾಣೆಯಾಗಿರುವ ಜನರನ್ನು ಹುಡುಕಲು ಸಹಾಯ ಮಾಡಲು ಚೀನಾ ಸರ್ಕಾರ ರಕ್ಷಣಾ ತಂಡವನ್ನು ಕಳುಹಿಸಿದೆ.

Tibet Avalanche: ಟಿಬೆಟ್ ಹಿಮಪಾತದಲ್ಲಿ 8 ಜನ ಸಾವು; ರಕ್ಷಣಾ ತಂಡವನ್ನು ಕಳುಹಿಸಿದ ಚೀನಾ
ಟಿಬೆಟ್ ಹಿಮಪಾತ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 19, 2023 | 11:30 AM

Share

ಬೀಜಿಂಗ್: ಟಿಬೆಟ್‌ನ ನೈಋತ್ಯ ಪ್ರದೇಶದ ನೈಂಗ್‌ಚಿ (Nyingchi) ನಗರದಲ್ಲಿ ಸಂಭವಿಸಿದ ಹಿಮಪಾತದಲ್ಲಿ (Avalanche) 8 ಜನರು ಸಾವನ್ನಪ್ಪಿದ್ದಾರೆ. ಈ ಭೀಕರ ಹಿಮಪಾತದಲ್ಲಿ ಮೃತಪಟ್ಟವರ ದೇಹಗಳನ್ನು ಪತ್ತೆ ಮಾಡಲು ಹಾಗೂ ಇನ್ನೂ ಕಾಣೆಯಾಗಿರುವ ಜನರನ್ನು ಹುಡುಕಲು ಸಹಾಯ ಮಾಡಲು ಚೀನಾ ಸರ್ಕಾರ (China Government) ರಕ್ಷಣಾ ತಂಡವನ್ನು ಕಳುಹಿಸಿದೆ.

  1. ಮೈನ್ಲಿಂಗ್ ಕೌಂಟಿಯ ಪೈ ಗ್ರಾಮದ ನಡುವಿನ ರಸ್ತೆಯ ಒಂದು ವಿಭಾಗದಲ್ಲಿ ಮತ್ತು ಮೆಡಾಗ್ ಕೌಂಟಿಯ ಡೊಕ್ಸಾಂಗ್ ಲಾ ಸುರಂಗದ ದ್ವಾರದಲ್ಲಿ ಹಿಮಕುಸಿತ ಸಂಭವಿಸಿದೆ.
  2. ಮಂಗಳವಾರ ರಾತ್ರಿ 8 ಗಂಟೆಗೆ ಈ ಹಿಮಪಾತ ಸಂಭವಿಸಿದೆ. ಜನರು ಮತ್ತು ವಾಹನಗಳು ಹಿಮಪಾತದಲ್ಲಿ ಸಿಕ್ಕಿಹಾಕಿಕೊಂಡಿವೆ.
  3. ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾದವರ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಬಿಡುಗಡೆ ಮಾಡಿಲ್ಲ.
  4. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗೆ 131 ಜನರನ್ನು ಮತ್ತು 28 ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.
  5. ಚೀನಾದ ತುರ್ತು ನಿರ್ವಹಣಾ ಸಚಿವಾಲಯವು ಹಿಮಕುಸಿತದ ನಂತರ ನೈಋತ್ಯ ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶಕ್ಕೆ ರಕ್ಷಣಾ ತಂಡವನ್ನು ಕಳುಹಿಸಿದೆ.
  6. ತುರ್ತು ರಕ್ಷಣಾ ಪ್ರಧಾನ ಕಚೇರಿಯು 246 ರಕ್ಷಣಾ ಸಿಬ್ಬಂದಿ, 70ಕ್ಕೂ ಹೆಚ್ಚು ವಾಹನಗಳು, 10 ದೊಡ್ಡ ಪ್ರಮಾಣದ ಉಪಕರಣಗಳು ಮತ್ತು 994 ಶೋಧ ಸಾಧನಗಳನ್ನು ಸ್ಥಳಕ್ಕೆ ಕಳುಹಿಸಿದೆ.
  7. ನೈಂಗ್ಚಿಯು ಸರಾಸರಿ ಸುಮಾರು 9,300 ಅಡಿ ಎತ್ತರದಲ್ಲಿದೆ. ಈ ಸ್ಥಳವನ್ನು ಟಿಬೆಟ್‌ನ ಸ್ವಿಟ್ಜರ್ಲೆಂಡ್ ಎಂದೂ ಕರೆಯುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ