Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಮುಸ್ಲಿಮರನ್ನು ಹಿಂದೂಗಳನ್ನಾಗಿ ಬದಲಾಯಿಸುವ ಪ್ರಯತ್ನ ಮಾಡುತ್ತಿಲ್ಲ: ಪೆನ್ಪಾ ಸೆರಿಂಗ್

ಪ್ರಧಾನಿ ಮೋದಿ ಭಾರತದಲ್ಲಿರುವ ಮುಸ್ಲಿಮರನ್ನು ಹಿಂದೂಗಳನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಗಡಿಪಾರಾಗಿರುವ ಟಿಬೆಟಿಯನ್ ಅಧ್ಯಕ್ಷ ಪೆನ್ಪಾ ಸೆರಿಂಗ್ ಹೇಳಿದ್ದಾರೆ.

ಮೋದಿ ಮುಸ್ಲಿಮರನ್ನು ಹಿಂದೂಗಳನ್ನಾಗಿ ಬದಲಾಯಿಸುವ ಪ್ರಯತ್ನ ಮಾಡುತ್ತಿಲ್ಲ: ಪೆನ್ಪಾ ಸೆರಿಂಗ್
ಪೆನ್ಪಾ ಸೆರಿಂಗ್-ನರೇಂದ್ರ ಮೋದಿImage Credit source: Hindustan Times
Follow us
ನಯನಾ ರಾಜೀವ್
|

Updated on: Jun 22, 2023 | 11:27 AM

ಪ್ರಧಾನಿ ಮೋದಿ ಭಾರತದಲ್ಲಿರುವ ಮುಸ್ಲಿಮರನ್ನು ಹಿಂದೂಗಳನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಗಡಿಪಾರಾಗಿರುವ ಟಿಬೆಟಿಯನ್ ಅಧ್ಯಕ್ಷ ಪೆನ್ಪಾ ಸೆರಿಂಗ್(Penpa Tsering) ಹೇಳಿದ್ದಾರೆ. ಭಾರತದಲ್ಲಿ ನಡೆಯುತ್ತಿರುವುದೇ ಬೇರೆ ಬೇರೆ ದೇಶಗಳಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಬೇರೆ ರೀತಿಯಲ್ಲಿಯೇ ಅರ್ಥೈಸಲಾಗುತ್ತಿದೆ. ನಾನು ಕೂಡ ಭಾರತದಲ್ಲೇ ಹುಟ್ಟಿದವನು ಅಲ್ಲಿಯೇ ವಾಸಿಸಿದ್ದೇನೆ, ದೇಶದ ಬಗ್ಗೆ ಸಂಪೂರ್ಣವಾಗಿ ನನಗೆ ತಿಳಿದಿದೆ ಎಂದಿದ್ದಾರೆ.

ಆಸ್ಟ್ರೇಲಿಯಾ ಪ್ರೆಸ್​ಕ್ಲಬ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,   ಮೋದಿಯವರು ದಬ್ಬಾಳಿಕೆ ನೀತಿ ಅನುಸರಿಸುತ್ತಲೂ ಇಲ್ಲ , ಅವರು ಮುಸ್ಲಿಮರನ್ನು ಹಿಂದೂಗಳಾಗಿ ಬದಲಾಯಿಸುವ ಪ್ರಯತ್ನವನ್ನೂ ಮಾಡುತ್ತಿಲ್ಲ, ಸರ್ಕಾರವನ್ನು ದೂಷಿಸುವವರು ಈ ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲಿ ವೈವಿಧ್ಯಮಯ ಸಂಸ್ಕೃತಿ ಇದೆ, ಎಲ್ಲಾ ಜನಾಂಗದವರು ಒಟ್ಟಿಗೆ ವಾಸಿಸುತ್ತಿದ್ದಾರೆ, ಮೇಲು ಕೀಳು ಭಾವನೆಗಳಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Explainer | ಟಿಬೆಟ್​ನ ದೇಶಭ್ರಷ್ಟ ಸಂಸತ್​ಗೆ ಚುನಾವಣೆ: ಹೇಗಿರುತ್ತೆ ಪ್ರತಿನಿಧಿಗಳ ಆಯ್ಕೆ? ಮತದಾನ ಪ್ರಕ್ರಿಯೆ?

ದೇಶಕ್ಕೆ ಕೆಟ್ಟ ಹೆಸರು ತರಬೇಕೆಂದು ಆಲೋಚನೆ ಮಾಡುವವರು ಎಲ್ಲೆಡೆ ಇದ್ದಾರೆ, ಇವರ ಆಲೋಚನೆಗಳು ಹಾಗೂ ಮಾತುಗಳಿಂದ ಇಡೀ ದೇಶವನ್ನು ದೂಷಿಸಲು ಸಾಧ್ಯವಿಲ್ಲ.

ಪೆನ್ಪಾ ಅವರ ವಿಡಿಯೋವನ್ನು ಹಂಚಿಕೊಂಡಿರುವ ಸಚಿವ ರಾಜೀವ್ ಚಂದ್ರಶೇಖರ್ ಭಾರತವು ಅತ್ಯಂದ ಸಹಿಷ್ಣು ರಾಷ್ಟ್ರವಾಗಿದೆ, ಪ್ರತಿಯೊಬ್ಬ ನಾಗರಿಕನಿಗೂ ಇಲ್ಲಿ ಸಮಾನ ಹಕ್ಕಿದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ