AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಮುಸ್ಲಿಮರನ್ನು ಹಿಂದೂಗಳನ್ನಾಗಿ ಬದಲಾಯಿಸುವ ಪ್ರಯತ್ನ ಮಾಡುತ್ತಿಲ್ಲ: ಪೆನ್ಪಾ ಸೆರಿಂಗ್

ಪ್ರಧಾನಿ ಮೋದಿ ಭಾರತದಲ್ಲಿರುವ ಮುಸ್ಲಿಮರನ್ನು ಹಿಂದೂಗಳನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಗಡಿಪಾರಾಗಿರುವ ಟಿಬೆಟಿಯನ್ ಅಧ್ಯಕ್ಷ ಪೆನ್ಪಾ ಸೆರಿಂಗ್ ಹೇಳಿದ್ದಾರೆ.

ಮೋದಿ ಮುಸ್ಲಿಮರನ್ನು ಹಿಂದೂಗಳನ್ನಾಗಿ ಬದಲಾಯಿಸುವ ಪ್ರಯತ್ನ ಮಾಡುತ್ತಿಲ್ಲ: ಪೆನ್ಪಾ ಸೆರಿಂಗ್
ಪೆನ್ಪಾ ಸೆರಿಂಗ್-ನರೇಂದ್ರ ಮೋದಿImage Credit source: Hindustan Times
Follow us
ನಯನಾ ರಾಜೀವ್
|

Updated on: Jun 22, 2023 | 11:27 AM

ಪ್ರಧಾನಿ ಮೋದಿ ಭಾರತದಲ್ಲಿರುವ ಮುಸ್ಲಿಮರನ್ನು ಹಿಂದೂಗಳನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಗಡಿಪಾರಾಗಿರುವ ಟಿಬೆಟಿಯನ್ ಅಧ್ಯಕ್ಷ ಪೆನ್ಪಾ ಸೆರಿಂಗ್(Penpa Tsering) ಹೇಳಿದ್ದಾರೆ. ಭಾರತದಲ್ಲಿ ನಡೆಯುತ್ತಿರುವುದೇ ಬೇರೆ ಬೇರೆ ದೇಶಗಳಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಬೇರೆ ರೀತಿಯಲ್ಲಿಯೇ ಅರ್ಥೈಸಲಾಗುತ್ತಿದೆ. ನಾನು ಕೂಡ ಭಾರತದಲ್ಲೇ ಹುಟ್ಟಿದವನು ಅಲ್ಲಿಯೇ ವಾಸಿಸಿದ್ದೇನೆ, ದೇಶದ ಬಗ್ಗೆ ಸಂಪೂರ್ಣವಾಗಿ ನನಗೆ ತಿಳಿದಿದೆ ಎಂದಿದ್ದಾರೆ.

ಆಸ್ಟ್ರೇಲಿಯಾ ಪ್ರೆಸ್​ಕ್ಲಬ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,   ಮೋದಿಯವರು ದಬ್ಬಾಳಿಕೆ ನೀತಿ ಅನುಸರಿಸುತ್ತಲೂ ಇಲ್ಲ , ಅವರು ಮುಸ್ಲಿಮರನ್ನು ಹಿಂದೂಗಳಾಗಿ ಬದಲಾಯಿಸುವ ಪ್ರಯತ್ನವನ್ನೂ ಮಾಡುತ್ತಿಲ್ಲ, ಸರ್ಕಾರವನ್ನು ದೂಷಿಸುವವರು ಈ ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲಿ ವೈವಿಧ್ಯಮಯ ಸಂಸ್ಕೃತಿ ಇದೆ, ಎಲ್ಲಾ ಜನಾಂಗದವರು ಒಟ್ಟಿಗೆ ವಾಸಿಸುತ್ತಿದ್ದಾರೆ, ಮೇಲು ಕೀಳು ಭಾವನೆಗಳಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Explainer | ಟಿಬೆಟ್​ನ ದೇಶಭ್ರಷ್ಟ ಸಂಸತ್​ಗೆ ಚುನಾವಣೆ: ಹೇಗಿರುತ್ತೆ ಪ್ರತಿನಿಧಿಗಳ ಆಯ್ಕೆ? ಮತದಾನ ಪ್ರಕ್ರಿಯೆ?

ದೇಶಕ್ಕೆ ಕೆಟ್ಟ ಹೆಸರು ತರಬೇಕೆಂದು ಆಲೋಚನೆ ಮಾಡುವವರು ಎಲ್ಲೆಡೆ ಇದ್ದಾರೆ, ಇವರ ಆಲೋಚನೆಗಳು ಹಾಗೂ ಮಾತುಗಳಿಂದ ಇಡೀ ದೇಶವನ್ನು ದೂಷಿಸಲು ಸಾಧ್ಯವಿಲ್ಲ.

ಪೆನ್ಪಾ ಅವರ ವಿಡಿಯೋವನ್ನು ಹಂಚಿಕೊಂಡಿರುವ ಸಚಿವ ರಾಜೀವ್ ಚಂದ್ರಶೇಖರ್ ಭಾರತವು ಅತ್ಯಂದ ಸಹಿಷ್ಣು ರಾಷ್ಟ್ರವಾಗಿದೆ, ಪ್ರತಿಯೊಬ್ಬ ನಾಗರಿಕನಿಗೂ ಇಲ್ಲಿ ಸಮಾನ ಹಕ್ಕಿದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್