AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಮುಸ್ಲಿಮರನ್ನು ಹಿಂದೂಗಳನ್ನಾಗಿ ಬದಲಾಯಿಸುವ ಪ್ರಯತ್ನ ಮಾಡುತ್ತಿಲ್ಲ: ಪೆನ್ಪಾ ಸೆರಿಂಗ್

ಪ್ರಧಾನಿ ಮೋದಿ ಭಾರತದಲ್ಲಿರುವ ಮುಸ್ಲಿಮರನ್ನು ಹಿಂದೂಗಳನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಗಡಿಪಾರಾಗಿರುವ ಟಿಬೆಟಿಯನ್ ಅಧ್ಯಕ್ಷ ಪೆನ್ಪಾ ಸೆರಿಂಗ್ ಹೇಳಿದ್ದಾರೆ.

ಮೋದಿ ಮುಸ್ಲಿಮರನ್ನು ಹಿಂದೂಗಳನ್ನಾಗಿ ಬದಲಾಯಿಸುವ ಪ್ರಯತ್ನ ಮಾಡುತ್ತಿಲ್ಲ: ಪೆನ್ಪಾ ಸೆರಿಂಗ್
ಪೆನ್ಪಾ ಸೆರಿಂಗ್-ನರೇಂದ್ರ ಮೋದಿImage Credit source: Hindustan Times
ನಯನಾ ರಾಜೀವ್
|

Updated on: Jun 22, 2023 | 11:27 AM

Share

ಪ್ರಧಾನಿ ಮೋದಿ ಭಾರತದಲ್ಲಿರುವ ಮುಸ್ಲಿಮರನ್ನು ಹಿಂದೂಗಳನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಗಡಿಪಾರಾಗಿರುವ ಟಿಬೆಟಿಯನ್ ಅಧ್ಯಕ್ಷ ಪೆನ್ಪಾ ಸೆರಿಂಗ್(Penpa Tsering) ಹೇಳಿದ್ದಾರೆ. ಭಾರತದಲ್ಲಿ ನಡೆಯುತ್ತಿರುವುದೇ ಬೇರೆ ಬೇರೆ ದೇಶಗಳಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಬೇರೆ ರೀತಿಯಲ್ಲಿಯೇ ಅರ್ಥೈಸಲಾಗುತ್ತಿದೆ. ನಾನು ಕೂಡ ಭಾರತದಲ್ಲೇ ಹುಟ್ಟಿದವನು ಅಲ್ಲಿಯೇ ವಾಸಿಸಿದ್ದೇನೆ, ದೇಶದ ಬಗ್ಗೆ ಸಂಪೂರ್ಣವಾಗಿ ನನಗೆ ತಿಳಿದಿದೆ ಎಂದಿದ್ದಾರೆ.

ಆಸ್ಟ್ರೇಲಿಯಾ ಪ್ರೆಸ್​ಕ್ಲಬ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,   ಮೋದಿಯವರು ದಬ್ಬಾಳಿಕೆ ನೀತಿ ಅನುಸರಿಸುತ್ತಲೂ ಇಲ್ಲ , ಅವರು ಮುಸ್ಲಿಮರನ್ನು ಹಿಂದೂಗಳಾಗಿ ಬದಲಾಯಿಸುವ ಪ್ರಯತ್ನವನ್ನೂ ಮಾಡುತ್ತಿಲ್ಲ, ಸರ್ಕಾರವನ್ನು ದೂಷಿಸುವವರು ಈ ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲಿ ವೈವಿಧ್ಯಮಯ ಸಂಸ್ಕೃತಿ ಇದೆ, ಎಲ್ಲಾ ಜನಾಂಗದವರು ಒಟ್ಟಿಗೆ ವಾಸಿಸುತ್ತಿದ್ದಾರೆ, ಮೇಲು ಕೀಳು ಭಾವನೆಗಳಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Explainer | ಟಿಬೆಟ್​ನ ದೇಶಭ್ರಷ್ಟ ಸಂಸತ್​ಗೆ ಚುನಾವಣೆ: ಹೇಗಿರುತ್ತೆ ಪ್ರತಿನಿಧಿಗಳ ಆಯ್ಕೆ? ಮತದಾನ ಪ್ರಕ್ರಿಯೆ?

ದೇಶಕ್ಕೆ ಕೆಟ್ಟ ಹೆಸರು ತರಬೇಕೆಂದು ಆಲೋಚನೆ ಮಾಡುವವರು ಎಲ್ಲೆಡೆ ಇದ್ದಾರೆ, ಇವರ ಆಲೋಚನೆಗಳು ಹಾಗೂ ಮಾತುಗಳಿಂದ ಇಡೀ ದೇಶವನ್ನು ದೂಷಿಸಲು ಸಾಧ್ಯವಿಲ್ಲ.

ಪೆನ್ಪಾ ಅವರ ವಿಡಿಯೋವನ್ನು ಹಂಚಿಕೊಂಡಿರುವ ಸಚಿವ ರಾಜೀವ್ ಚಂದ್ರಶೇಖರ್ ಭಾರತವು ಅತ್ಯಂದ ಸಹಿಷ್ಣು ರಾಷ್ಟ್ರವಾಗಿದೆ, ಪ್ರತಿಯೊಬ್ಬ ನಾಗರಿಕನಿಗೂ ಇಲ್ಲಿ ಸಮಾನ ಹಕ್ಕಿದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್