AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಮಾಹಿತಿ ಸೋರಿಕೆ ಬಗ್ಗೆ ಅನುಮಾನ ಅಷ್ಟೇ -ಟಿಕ್‌ ಟಾಕ್‌ ಸಮರ್ಥನೆ

ಚೀನಾ ವಿರುದ್ಧ ಈಗ ವಿಶ್ವದ ವಿವಿಧ ದೇಶಗಳು ತಿರುಗಿ ಬೀಳುತ್ತಿವೆ. ಭಾರತ ಚೀನಾದ ಆಪ್‌ ಟಿಕ್‌ ಟಾಕ್‌ ಸೇರಿದಂತೆ 100ಕ್ಕೂ ಹೆಚ್ಚು ಆಪ್‌ಗಳನ್ನು ಬ್ಯಾನ್‌ ಮಾಡಿದ ನಂತರ ವಿಶ್ವದ ಇತರ ದೇಶಗಳು ಇಂಥದ್ದೇ ಚಿಂತನೆ ನಡೆಸಿವೆ. ಈ ಸಂಬಂಧ ಅಮೆರಿಕ ಈಗಗಾಲೇ ತನ್ನ ಇಂಗಿತ ವ್ಯಕ್ತಪಡಿಸಿದ್ದು, ಬ್ರಿಟನ್‌ ಸಹ ಇಂಥದ್ದೇ ಕ್ರಮಕ್ಕೆ ಮುಂದಾಗುವ ಸಾಧ್ಯತೆ ಇದೆ. ಚೀನಾಗೆ ಮಾಹಿತಿ ಕೊಟ್ಟಿಲ್ಲ; ಸಬ್ ಠೀಕ್‌ ಠಾಕ್ ಹೈ! ಹೀಗಾಗಿ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಟಿಕ್‌ ಟಾಕ್‌ ಆಪ್‌ನ […]

ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಮಾಹಿತಿ ಸೋರಿಕೆ ಬಗ್ಗೆ ಅನುಮಾನ ಅಷ್ಟೇ -ಟಿಕ್‌ ಟಾಕ್‌ ಸಮರ್ಥನೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 24, 2020 | 1:39 PM

Share

ಚೀನಾ ವಿರುದ್ಧ ಈಗ ವಿಶ್ವದ ವಿವಿಧ ದೇಶಗಳು ತಿರುಗಿ ಬೀಳುತ್ತಿವೆ. ಭಾರತ ಚೀನಾದ ಆಪ್‌ ಟಿಕ್‌ ಟಾಕ್‌ ಸೇರಿದಂತೆ 100ಕ್ಕೂ ಹೆಚ್ಚು ಆಪ್‌ಗಳನ್ನು ಬ್ಯಾನ್‌ ಮಾಡಿದ ನಂತರ ವಿಶ್ವದ ಇತರ ದೇಶಗಳು ಇಂಥದ್ದೇ ಚಿಂತನೆ ನಡೆಸಿವೆ. ಈ ಸಂಬಂಧ ಅಮೆರಿಕ ಈಗಗಾಲೇ ತನ್ನ ಇಂಗಿತ ವ್ಯಕ್ತಪಡಿಸಿದ್ದು, ಬ್ರಿಟನ್‌ ಸಹ ಇಂಥದ್ದೇ ಕ್ರಮಕ್ಕೆ ಮುಂದಾಗುವ ಸಾಧ್ಯತೆ ಇದೆ.

ಚೀನಾಗೆ ಮಾಹಿತಿ ಕೊಟ್ಟಿಲ್ಲ; ಸಬ್ ಠೀಕ್‌ ಠಾಕ್ ಹೈ! ಹೀಗಾಗಿ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಟಿಕ್‌ ಟಾಕ್‌ ಆಪ್‌ನ ಬ್ರಿಟನ್‌ ಮತ್ತು ಐರೋಪ್ಯ ಒಕ್ಕೂಟದ ಮುಖ್ಯಸ್ಥ ಚರ್ಡ್‌ ವಾಟರ್‌ವರ್ತ್‌, ನನಗೆ ಗೊತ್ತಿರುವಂತೆ ಟಿಕ್‌ ಟಾಕ್‌ ಕಂಪನಿ ತುಂಬಾ ವೃತ್ತಿನಿರತ ಕಂಪನಿ. ಬ್ರಿಟನ್‌ ಸೇರಿದಂತೆ ಯಾವುದೇ ಐರೋಪ್ಯ ದೇಶಗಳ ಟಿಕ್‌ ಟಾಕ್‌ ಬಳಕೆದಾರರ ಮಾಹಿತಿಯನ್ನು ಚೀನಾ ಸರ್ಕಾರಕ್ಕೆ ನೀಡಿಲ್ಲ. ಈ ಬಗ್ಗೆ ನಾನು ಭರವಸೆ ಕೊಡಬಲ್ಲೆ ಎಂದಿದ್ದಾರೆ.

ಪ್ರತಿಯೊಬ್ಬ ಬ್ರಿಟನ್‌‌ ಟಿಕ್‌ ಟಾಕ್‌ ಬಳಕೆದಾರರ ಮಾಹಿತಿ ಗೌಪ್ಯವಾಗಿದೆ. ಯಾವುದೇ ತೆರನಾದ ಮಾಹಿತಿಯನ್ನು ಚೀನಾಕ್ಕೆ ನೀಡಿಲ್ಲ. ಆದ್ರೆ ಕಂಪನಿ ಚೀನಾದ್ದು ಆಗಿರೋದ್ರಿಂದ ಜಾಗತಿಕ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಮಾಹಿತಿ ಸೋರಿಕೆಯ ಬಗ್ಗೆ ಅನುಮಾನ ವ್ಯಕ್ತವಾಗುತ್ತಿರೋದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ ಎಂದಿದ್ದಾರೆ.

Follow Us
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು