AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ತಾಲಿಬಾನ್ ಕ್ರೌರ್ಯ; ಕಾಬೂಲ್​ನಲ್ಲಿ ಪತ್ರಕರ್ತರ ಮೇಲೆ ಹಲ್ಲೆ

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೌರ್ಯ ಮುಂದುವರೆದಿದ್ದು, ಸ್ಥಳೀಯ ಮಾಧ್ಯಮವೊಂದರ ಪತ್ರಕರ್ತರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದುವರೆದ ತಾಲಿಬಾನ್ ಕ್ರೌರ್ಯ; ಕಾಬೂಲ್​ನಲ್ಲಿ ಪತ್ರಕರ್ತರ ಮೇಲೆ ಹಲ್ಲೆ
ಪತ್ರಕರ್ತ ಜಿಯಾರ್ ಯಾದ್ (Credits: Tolo News/ Twitter)
TV9 Web
| Edited By: |

Updated on:Aug 26, 2021 | 5:45 PM

Share

ಅಫ್ಘಾನಿಸ್ತಾನದ ಕಾಬೂಲ್​ನಲ್ಲಿ ಸ್ಥಳೀಯ ಮಾಧ್ಯಮವಾದ ‘ಟೊಲೊ ನ್ಯೂಸ್​’ನ ಪತ್ರಕರ್ತರ ಮೇಲೆ ತಾಲಿಬಾಲಿಗಳು ಹಲ್ಲೆ ನಡೆಸಿದ್ದಾರೆ. ಪತ್ರಕರ್ತ ತನ್ನ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹಲ್ಲೆಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪತ್ರಕರ್ತನನ್ನು ‘ಜಿಯಾರ್ ಯಾದ್’ ಎಂದು ಗುರುತಿಸಲಾಗಿದ್ದು, ಅವರ ಕ್ಯಾಮೆರಾ ಮ್ಯಾನ್​ಗೂ ಹಲ್ಲೆ ನಡೆಸಲಾಗಿತ್ತು. ಕೆಲವು ಮಾಧ್ಯಮಗಳಲ್ಲಿ ಜಿಯಾರ್ ಸತ್ತಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಇದನ್ನು ಸ್ವತಃ ಜಿಯಾರ್ ನಿರಾಕರಿಸಿದ್ದು, ತಾನು ಬದುಕಿದ್ದೇನೆ, ಆದರೆ ಹಲ್ಲೆಯಾಗಿದ್ದು ನಿಜ ಎಂದಿದ್ದಾರೆ.

ಜಿಯಾರ್ ಯಾದ್ ಮಾಡಿದ ಟ್ವೀಟ್:

ತಾಲಿಬಾನಿಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಜಿಯಾರ್ ಬರೆದುಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಹರಿದಾಡಿದ್ದ ತಪ್ಪು ಮಾಹಿತಿ:

ಪತ್ರಕರ್ತರಾಗಿದ್ದ ಜಿಯಾರ್ ಯಾದ್ ಹಾಗೂ ಅವರ ಕ್ಯಾಮೆರಾ ಮ್ಯಾನ್ ಕರ್ತವ್ಯ ನಿರ್ವಹಿಸುತ್ತಿರುವಾಗಲೇ, ತಾಲಿಬಾನಿಗಳು ದಾಳಿ ನಡೆಸಿ ಹಲ್ಲೆ ಮಾಡಿದ್ದಾರೆ. ಜಿಯಾರ್ ಅವರು, ಬಡತನ ಹಾಗೂ ನಿರುದ್ಯೋಗದ ಕುರಿತು ವರದಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಉಳಿದ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಿದೆ.

(Tolo News Journalist Ziar Yaad attacked by Taliban In Kabul)

Published On - 11:10 am, Thu, 26 August 21

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ