AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ವಿದಾಯ ಹೇಳಲಿದೆ ಪ್ರಪಂಚದ ದುಬಾರಿ ಬೈಕ್ ಕಂಪನಿ, ಯಾವುದದು?

ಕೊರೊನಾ ಸೋಂಕಿನಿಂದಾಗಿ ದೇಶದ ದೊಡ್ಡ ದೊಡ್ಡ ಉದ್ದಿಮೆಗಳು ಮುಚ್ಚುವ ಸ್ಥಿತಿಗೆ ತಲುಪಿವೆ. ಈಗ ಅದರ ಮುಂದುವರಿದ ಭಾಗವಾಗಿ ಪ್ರಪಂಚದ ದುಬಾರಿ ಬೈಕ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಹಾರ್ಲೆ-ಡೇವಿಡ್ಸನ್, ಭಾರತದಲ್ಲಿ ತನ್ನ ಮಾರಾಟ ಮಳಿಗೆಗಳನ್ನು ಮುಚ್ಚಲು ಯೋಚಿಸಿದೆ ಎಂದು ತಿಳಿದುಬಂದಿದೆ. ಹಾರ್ಲೆ-ಡೇವಿಡ್ಸನ್ ಇಂಡಿಯಾ ಕಳೆದ ಹಣಕಾಸು ವರ್ಷದಲ್ಲಿ 2,500 ಕ್ಕಿಂತಲೂ ಕಡಿಮೆ ಬೈಕ್​ಗಳನ್ನು ಮಾರಾಟ ಮಾಡಿದೆ ಮತ್ತು 2020 ಏಪ್ರಿಲ್-ಜೂನ್ ನಡುವೆ 100 ಬೈಕುಗಳನ್ನು ಮಾತ್ರ ಮಾರಾಟ ಮಾಡಿದೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಡೊನಾಲ್ಡ್ ಟ್ರಂಪ್ ಅಧ್ಯಕ್ಷ […]

ಭಾರತಕ್ಕೆ ವಿದಾಯ ಹೇಳಲಿದೆ ಪ್ರಪಂಚದ ದುಬಾರಿ ಬೈಕ್ ಕಂಪನಿ, ಯಾವುದದು?
ಸಾಧು ಶ್ರೀನಾಥ್​
|

Updated on:Aug 21, 2020 | 6:13 PM

Share

ಕೊರೊನಾ ಸೋಂಕಿನಿಂದಾಗಿ ದೇಶದ ದೊಡ್ಡ ದೊಡ್ಡ ಉದ್ದಿಮೆಗಳು ಮುಚ್ಚುವ ಸ್ಥಿತಿಗೆ ತಲುಪಿವೆ. ಈಗ ಅದರ ಮುಂದುವರಿದ ಭಾಗವಾಗಿ ಪ್ರಪಂಚದ ದುಬಾರಿ ಬೈಕ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಹಾರ್ಲೆ-ಡೇವಿಡ್ಸನ್, ಭಾರತದಲ್ಲಿ ತನ್ನ ಮಾರಾಟ ಮಳಿಗೆಗಳನ್ನು ಮುಚ್ಚಲು ಯೋಚಿಸಿದೆ ಎಂದು ತಿಳಿದುಬಂದಿದೆ.

ಹಾರ್ಲೆ-ಡೇವಿಡ್ಸನ್ ಇಂಡಿಯಾ ಕಳೆದ ಹಣಕಾಸು ವರ್ಷದಲ್ಲಿ 2,500 ಕ್ಕಿಂತಲೂ ಕಡಿಮೆ ಬೈಕ್​ಗಳನ್ನು ಮಾರಾಟ ಮಾಡಿದೆ ಮತ್ತು 2020 ಏಪ್ರಿಲ್-ಜೂನ್ ನಡುವೆ 100 ಬೈಕುಗಳನ್ನು ಮಾತ್ರ ಮಾರಾಟ ಮಾಡಿದೆ ಎಂದು ಉದ್ಯಮದ ಮೂಲಗಳು ತಿಳಿಸಿವೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ನಂತರ ಭಾರತದಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ ಎರಡನೇ ವಾಹನ ತಯಾರಿಕಾ ಕಂಪನಿ ಹಾರ್ಲೆ-ಡೇವಿಡ್ಸನ್ ಎನ್ನಲಾಗಿದೆ. 2017 ರಲ್ಲಿ ಜನರಲ್ ಮೋಟಾರ್ಸ್ ತನ್ನ ಗುಜರಾತ್ ಘಟಕವನ್ನು ಮಾರಾಟ ಮಾಡಿತ್ತು.

Published On - 5:36 pm, Fri, 21 August 20

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ