AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಪ್ಪಾ! ಗಲಭೆಕೋರರನ್ನ ಬಂಧಿಸಿದ್ದಕ್ಕೆ 93.9 ಕೋಟಿ ರೂ. ಪರಿಹಾರ ನೀಡಿದ ಪೊಲೀಸರು!

2010ರ G20 ಶೃಂಗ ಸಭೆ ವೇಳೆ ಪ್ರತಿಭಟನೆಕಾರರನ್ನು ಬಂಧಿಸುವಾಗ ನಿರಪರಾಧಿಗಳನ್ನೂ ಸಹ ವಶಕ್ಕೆ ಪಡೆದಿದ್ದಕ್ಕೆ ಪೊಲೀಸರು ಅವರಿಗೆ ಪರಿಹಾರ ಮೊತ್ತ ನೀಡಬೇಕಾಗಿರುವ ಘಟನೆ ಕೆನಡಾದ ಟೊರಾಂಟೊದಲ್ಲಿ ನಡೆದಿದೆ. 2010ರಲ್ಲಿ ಟೊರಾಂಟೊದಲ್ಲಿ ನಡೆದ G20 ಶೃಂಗ ಸಭೆ ವೇಳೆ ಹಲವಾರು ಸ್ಥಳೀಯರು ವಿವಿಧ ವಿಚಾರಗಳನ್ನ ಕುರಿತು ಶೃಂಗ ಸಭೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗುಂಪಿನಿಲ್ಲಿ ಕೆಲವು ಕಿಡಿಗೇಡಿಗಳು ಸಹ ಶಾಮೀಲಾಗಿ ಹಿಂಸಾಚಾರ ಮತ್ತು ಗಲಭೆಗೆ ಪ್ರಚೋದನೆ ನೀಡಿದ್ದರು. ಇದರ ಪರಿಣಾಮ ಉದ್ರಿಕ್ತಗೊಂಡ ಪ್ರತಿಭಟನಾಕಾರರನ್ನ ಹತೋಟಿಗೆ ತರಲು […]

ಯಪ್ಪಾ! ಗಲಭೆಕೋರರನ್ನ ಬಂಧಿಸಿದ್ದಕ್ಕೆ 93.9 ಕೋಟಿ ರೂ. ಪರಿಹಾರ ನೀಡಿದ ಪೊಲೀಸರು!
KUSHAL V
| Updated By: ಸಾಧು ಶ್ರೀನಾಥ್​|

Updated on:Aug 20, 2020 | 5:39 PM

Share

2010ರ G20 ಶೃಂಗ ಸಭೆ ವೇಳೆ ಪ್ರತಿಭಟನೆಕಾರರನ್ನು ಬಂಧಿಸುವಾಗ ನಿರಪರಾಧಿಗಳನ್ನೂ ಸಹ ವಶಕ್ಕೆ ಪಡೆದಿದ್ದಕ್ಕೆ ಪೊಲೀಸರು ಅವರಿಗೆ ಪರಿಹಾರ ಮೊತ್ತ ನೀಡಬೇಕಾಗಿರುವ ಘಟನೆ ಕೆನಡಾದ ಟೊರಾಂಟೊದಲ್ಲಿ ನಡೆದಿದೆ.

2010ರಲ್ಲಿ ಟೊರಾಂಟೊದಲ್ಲಿ ನಡೆದ G20 ಶೃಂಗ ಸಭೆ ವೇಳೆ ಹಲವಾರು ಸ್ಥಳೀಯರು ವಿವಿಧ ವಿಚಾರಗಳನ್ನ ಕುರಿತು ಶೃಂಗ ಸಭೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗುಂಪಿನಿಲ್ಲಿ ಕೆಲವು ಕಿಡಿಗೇಡಿಗಳು ಸಹ ಶಾಮೀಲಾಗಿ ಹಿಂಸಾಚಾರ ಮತ್ತು ಗಲಭೆಗೆ ಪ್ರಚೋದನೆ ನೀಡಿದ್ದರು.

ಇದರ ಪರಿಣಾಮ ಉದ್ರಿಕ್ತಗೊಂಡ ಪ್ರತಿಭಟನಾಕಾರರನ್ನ ಹತೋಟಿಗೆ ತರಲು ಟೊರಾಂಟೊ ಪೊಲೀಸರು ನೂರಾರು ಪ್ರತಿಭಟನಾಕಾರರನ್ನು ಬಂಧಿಸಿದ್ದರು. ಈ ವೇಳೆ ಅಲ್ಲೇ ನೆರೆದಿದ್ದ ಸುಮಾರು 1,100 ಸಾರ್ವಜನಿಕರನ್ನು ಸಹ ಗಲಭೆಕೋರರು ಎಂದು ಭಾವಿಸಿ ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನು ಖಂಡಿಸಿ ಕೋರ್ಟ್​ ಮೆಟ್ಟೆಲೇರಿದ್ದ ಕೆಲವು ಬಂಧಿತರು ಪೊಲೀಸರಿಂದ ಪರಿಹಾರಕ್ಕಾಗಿ ಆಗ್ರಹಿಸಿದ್ದರು. ಘಟನೆ ಕುರಿತ ನಡೆಸಲಾದ ತನಿಖೆಯು ಸಹ ಅವರು ನಿರಪರಾಧಿಗಳೆಂದ ವರದಿ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಟೊರಾಂಟೊ ಪೊಲೀಸರು ಅವರನ್ನೆಲ್ಲಾ ಬಂಧಿಸಿದ್ದಕ್ಕೆ ಪರಿಹಾರ ನೀಡಲು ಮುಂದಾಗಿದೆ. ಕೇಸ್​ ಗೆದ್ದ ಸಾರ್ವಜನಿಕರಿಗೆ 93.9 ಕೋಟಿ ರೂಪಾಯಿ ಪರಿಹಾರ ಸಿಗಲಿದ್ದು ಅದರಲ್ಲಿ ಪ್ರತಿಯೊಬ್ಬರಿಗೆ 2.84 ಲಕ್ಷದಿಂದ ಹಿಡಿದು 15 ಲಕ್ಷ ರೂಪಾಯಿವರೆಗೂ ಸಿಗಲಿದೆ.

Published On - 5:38 pm, Thu, 20 August 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ