AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಪ್ಪಾ! ಗಲಭೆಕೋರರನ್ನ ಬಂಧಿಸಿದ್ದಕ್ಕೆ 93.9 ಕೋಟಿ ರೂ. ಪರಿಹಾರ ನೀಡಿದ ಪೊಲೀಸರು!

2010ರ G20 ಶೃಂಗ ಸಭೆ ವೇಳೆ ಪ್ರತಿಭಟನೆಕಾರರನ್ನು ಬಂಧಿಸುವಾಗ ನಿರಪರಾಧಿಗಳನ್ನೂ ಸಹ ವಶಕ್ಕೆ ಪಡೆದಿದ್ದಕ್ಕೆ ಪೊಲೀಸರು ಅವರಿಗೆ ಪರಿಹಾರ ಮೊತ್ತ ನೀಡಬೇಕಾಗಿರುವ ಘಟನೆ ಕೆನಡಾದ ಟೊರಾಂಟೊದಲ್ಲಿ ನಡೆದಿದೆ. 2010ರಲ್ಲಿ ಟೊರಾಂಟೊದಲ್ಲಿ ನಡೆದ G20 ಶೃಂಗ ಸಭೆ ವೇಳೆ ಹಲವಾರು ಸ್ಥಳೀಯರು ವಿವಿಧ ವಿಚಾರಗಳನ್ನ ಕುರಿತು ಶೃಂಗ ಸಭೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗುಂಪಿನಿಲ್ಲಿ ಕೆಲವು ಕಿಡಿಗೇಡಿಗಳು ಸಹ ಶಾಮೀಲಾಗಿ ಹಿಂಸಾಚಾರ ಮತ್ತು ಗಲಭೆಗೆ ಪ್ರಚೋದನೆ ನೀಡಿದ್ದರು. ಇದರ ಪರಿಣಾಮ ಉದ್ರಿಕ್ತಗೊಂಡ ಪ್ರತಿಭಟನಾಕಾರರನ್ನ ಹತೋಟಿಗೆ ತರಲು […]

ಯಪ್ಪಾ! ಗಲಭೆಕೋರರನ್ನ ಬಂಧಿಸಿದ್ದಕ್ಕೆ 93.9 ಕೋಟಿ ರೂ. ಪರಿಹಾರ ನೀಡಿದ ಪೊಲೀಸರು!
KUSHAL V
| Edited By: |

Updated on:Aug 20, 2020 | 5:39 PM

Share

2010ರ G20 ಶೃಂಗ ಸಭೆ ವೇಳೆ ಪ್ರತಿಭಟನೆಕಾರರನ್ನು ಬಂಧಿಸುವಾಗ ನಿರಪರಾಧಿಗಳನ್ನೂ ಸಹ ವಶಕ್ಕೆ ಪಡೆದಿದ್ದಕ್ಕೆ ಪೊಲೀಸರು ಅವರಿಗೆ ಪರಿಹಾರ ಮೊತ್ತ ನೀಡಬೇಕಾಗಿರುವ ಘಟನೆ ಕೆನಡಾದ ಟೊರಾಂಟೊದಲ್ಲಿ ನಡೆದಿದೆ.

2010ರಲ್ಲಿ ಟೊರಾಂಟೊದಲ್ಲಿ ನಡೆದ G20 ಶೃಂಗ ಸಭೆ ವೇಳೆ ಹಲವಾರು ಸ್ಥಳೀಯರು ವಿವಿಧ ವಿಚಾರಗಳನ್ನ ಕುರಿತು ಶೃಂಗ ಸಭೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗುಂಪಿನಿಲ್ಲಿ ಕೆಲವು ಕಿಡಿಗೇಡಿಗಳು ಸಹ ಶಾಮೀಲಾಗಿ ಹಿಂಸಾಚಾರ ಮತ್ತು ಗಲಭೆಗೆ ಪ್ರಚೋದನೆ ನೀಡಿದ್ದರು.

ಇದರ ಪರಿಣಾಮ ಉದ್ರಿಕ್ತಗೊಂಡ ಪ್ರತಿಭಟನಾಕಾರರನ್ನ ಹತೋಟಿಗೆ ತರಲು ಟೊರಾಂಟೊ ಪೊಲೀಸರು ನೂರಾರು ಪ್ರತಿಭಟನಾಕಾರರನ್ನು ಬಂಧಿಸಿದ್ದರು. ಈ ವೇಳೆ ಅಲ್ಲೇ ನೆರೆದಿದ್ದ ಸುಮಾರು 1,100 ಸಾರ್ವಜನಿಕರನ್ನು ಸಹ ಗಲಭೆಕೋರರು ಎಂದು ಭಾವಿಸಿ ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನು ಖಂಡಿಸಿ ಕೋರ್ಟ್​ ಮೆಟ್ಟೆಲೇರಿದ್ದ ಕೆಲವು ಬಂಧಿತರು ಪೊಲೀಸರಿಂದ ಪರಿಹಾರಕ್ಕಾಗಿ ಆಗ್ರಹಿಸಿದ್ದರು. ಘಟನೆ ಕುರಿತ ನಡೆಸಲಾದ ತನಿಖೆಯು ಸಹ ಅವರು ನಿರಪರಾಧಿಗಳೆಂದ ವರದಿ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಟೊರಾಂಟೊ ಪೊಲೀಸರು ಅವರನ್ನೆಲ್ಲಾ ಬಂಧಿಸಿದ್ದಕ್ಕೆ ಪರಿಹಾರ ನೀಡಲು ಮುಂದಾಗಿದೆ. ಕೇಸ್​ ಗೆದ್ದ ಸಾರ್ವಜನಿಕರಿಗೆ 93.9 ಕೋಟಿ ರೂಪಾಯಿ ಪರಿಹಾರ ಸಿಗಲಿದ್ದು ಅದರಲ್ಲಿ ಪ್ರತಿಯೊಬ್ಬರಿಗೆ 2.84 ಲಕ್ಷದಿಂದ ಹಿಡಿದು 15 ಲಕ್ಷ ರೂಪಾಯಿವರೆಗೂ ಸಿಗಲಿದೆ.

Published On - 5:38 pm, Thu, 20 August 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?