AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ.

Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು
ಪೊಲೀಸ್
Follow us
ನಯನಾ ರಾಜೀವ್
|

Updated on: Feb 03, 2023 | 9:13 AM

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ. ಸರಕು ಸಾಗಣೆ ರೈಲು ಅದಾಗಿತ್ತು, ಮಕ್ಕಳಿಗೆ ಡಿಕ್ಕಿ ಹೊಡೆದು ತುಂಬಾ ದೂರದವರೆಗೆ ಎಳೆದೊಯ್ದಿತ್ತು ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಎರಡು ನಿಲ್ದಾಣಗಳ ನಡುವೆ ಅಪಘಾತ ಸಂಭವಿಸಿದೆ, ಅಪಘಾತ ಹೇಗೆ ಸಂಭವಿಸಿತು, ಮಕ್ಕಳು ಹೇಗೆ ರೈಲಿಗೆ ಸಿಲುಕಿದರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಅಪಘಾತವಾದ ಸ್ಥಳಕ್ಕೆ 35 ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಷ್ಟು ಜನರು ಗಾಯಗೊಂಡಿದ್ದಾರೆ ಎನ್ನುವ ಸತ್ಯಾಂಶವನ್ನು ತಿಳಿಸಲು ನಿರಾಕರಿಸಿದ್ದಾರೆ. ಡ್ರ್ಯಾಕ್​ ಮಾಡಲು ಡ್ರೋನ್ ಕ್ಯಾಮರಾ ಬಳಸಲಾಗುತ್ತಿದೆ, ಅದರ ಮೂಲಕ ಅವಶೇಷಗಳನ್ನು ಹುಡುಕಲಾಗುತ್ತಿದೆ.

ದೆಹಲಿಯಲ್ಲಿ ಕಾರೊಂದು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದು 13 ಕಿ.ಮೀ ದೂರದವರೆಗೆ ಎಳೆದೊಯ್ದ ಘಟನೆ ನಡೆದಿತ್ತು. ಆಕೆಯ ಜೊತೆ ಇದ್ದ ಅವರ ಸ್ನೇಹಿತರಿಗೂ ಸಣ್ಣಪುಟ್ಟ ಗಾಯಗಳಾಗಿವೆ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು, ಕಾರಿನಲ್ಲಿದ್ದ ಆರೋಪಿಗಳು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್