Sign In

By signing in or creating an account, you agree with Associated Broadcasting Company's Terms & Conditions and Privacy Policy.

Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ.

Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು
ಪೊಲೀಸ್
Follow us
ನಯನಾ ರಾಜೀವ್
|

Updated on: Feb 03, 2023 | 9:13 AM

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ. ಸರಕು ಸಾಗಣೆ ರೈಲು ಅದಾಗಿತ್ತು, ಮಕ್ಕಳಿಗೆ ಡಿಕ್ಕಿ ಹೊಡೆದು ತುಂಬಾ ದೂರದವರೆಗೆ ಎಳೆದೊಯ್ದಿತ್ತು ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಎರಡು ನಿಲ್ದಾಣಗಳ ನಡುವೆ ಅಪಘಾತ ಸಂಭವಿಸಿದೆ, ಅಪಘಾತ ಹೇಗೆ ಸಂಭವಿಸಿತು, ಮಕ್ಕಳು ಹೇಗೆ ರೈಲಿಗೆ ಸಿಲುಕಿದರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಅಪಘಾತವಾದ ಸ್ಥಳಕ್ಕೆ 35 ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಷ್ಟು ಜನರು ಗಾಯಗೊಂಡಿದ್ದಾರೆ ಎನ್ನುವ ಸತ್ಯಾಂಶವನ್ನು ತಿಳಿಸಲು ನಿರಾಕರಿಸಿದ್ದಾರೆ. ಡ್ರ್ಯಾಕ್​ ಮಾಡಲು ಡ್ರೋನ್ ಕ್ಯಾಮರಾ ಬಳಸಲಾಗುತ್ತಿದೆ, ಅದರ ಮೂಲಕ ಅವಶೇಷಗಳನ್ನು ಹುಡುಕಲಾಗುತ್ತಿದೆ.

ದೆಹಲಿಯಲ್ಲಿ ಕಾರೊಂದು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದು 13 ಕಿ.ಮೀ ದೂರದವರೆಗೆ ಎಳೆದೊಯ್ದ ಘಟನೆ ನಡೆದಿತ್ತು. ಆಕೆಯ ಜೊತೆ ಇದ್ದ ಅವರ ಸ್ನೇಹಿತರಿಗೂ ಸಣ್ಣಪುಟ್ಟ ಗಾಯಗಳಾಗಿವೆ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು, ಕಾರಿನಲ್ಲಿದ್ದ ಆರೋಪಿಗಳು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು