AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ.

Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು
ಪೊಲೀಸ್
ನಯನಾ ರಾಜೀವ್
|

Updated on: Feb 03, 2023 | 9:13 AM

Share

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ. ಸರಕು ಸಾಗಣೆ ರೈಲು ಅದಾಗಿತ್ತು, ಮಕ್ಕಳಿಗೆ ಡಿಕ್ಕಿ ಹೊಡೆದು ತುಂಬಾ ದೂರದವರೆಗೆ ಎಳೆದೊಯ್ದಿತ್ತು ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಎರಡು ನಿಲ್ದಾಣಗಳ ನಡುವೆ ಅಪಘಾತ ಸಂಭವಿಸಿದೆ, ಅಪಘಾತ ಹೇಗೆ ಸಂಭವಿಸಿತು, ಮಕ್ಕಳು ಹೇಗೆ ರೈಲಿಗೆ ಸಿಲುಕಿದರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಅಪಘಾತವಾದ ಸ್ಥಳಕ್ಕೆ 35 ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಷ್ಟು ಜನರು ಗಾಯಗೊಂಡಿದ್ದಾರೆ ಎನ್ನುವ ಸತ್ಯಾಂಶವನ್ನು ತಿಳಿಸಲು ನಿರಾಕರಿಸಿದ್ದಾರೆ. ಡ್ರ್ಯಾಕ್​ ಮಾಡಲು ಡ್ರೋನ್ ಕ್ಯಾಮರಾ ಬಳಸಲಾಗುತ್ತಿದೆ, ಅದರ ಮೂಲಕ ಅವಶೇಷಗಳನ್ನು ಹುಡುಕಲಾಗುತ್ತಿದೆ.

ದೆಹಲಿಯಲ್ಲಿ ಕಾರೊಂದು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದು 13 ಕಿ.ಮೀ ದೂರದವರೆಗೆ ಎಳೆದೊಯ್ದ ಘಟನೆ ನಡೆದಿತ್ತು. ಆಕೆಯ ಜೊತೆ ಇದ್ದ ಅವರ ಸ್ನೇಹಿತರಿಗೂ ಸಣ್ಣಪುಟ್ಟ ಗಾಯಗಳಾಗಿವೆ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು, ಕಾರಿನಲ್ಲಿದ್ದ ಆರೋಪಿಗಳು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು