AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ.

Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು
ಪೊಲೀಸ್
ನಯನಾ ರಾಜೀವ್
|

Updated on: Feb 03, 2023 | 9:13 AM

Share

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ. ಸರಕು ಸಾಗಣೆ ರೈಲು ಅದಾಗಿತ್ತು, ಮಕ್ಕಳಿಗೆ ಡಿಕ್ಕಿ ಹೊಡೆದು ತುಂಬಾ ದೂರದವರೆಗೆ ಎಳೆದೊಯ್ದಿತ್ತು ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಎರಡು ನಿಲ್ದಾಣಗಳ ನಡುವೆ ಅಪಘಾತ ಸಂಭವಿಸಿದೆ, ಅಪಘಾತ ಹೇಗೆ ಸಂಭವಿಸಿತು, ಮಕ್ಕಳು ಹೇಗೆ ರೈಲಿಗೆ ಸಿಲುಕಿದರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಅಪಘಾತವಾದ ಸ್ಥಳಕ್ಕೆ 35 ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಷ್ಟು ಜನರು ಗಾಯಗೊಂಡಿದ್ದಾರೆ ಎನ್ನುವ ಸತ್ಯಾಂಶವನ್ನು ತಿಳಿಸಲು ನಿರಾಕರಿಸಿದ್ದಾರೆ. ಡ್ರ್ಯಾಕ್​ ಮಾಡಲು ಡ್ರೋನ್ ಕ್ಯಾಮರಾ ಬಳಸಲಾಗುತ್ತಿದೆ, ಅದರ ಮೂಲಕ ಅವಶೇಷಗಳನ್ನು ಹುಡುಕಲಾಗುತ್ತಿದೆ.

ದೆಹಲಿಯಲ್ಲಿ ಕಾರೊಂದು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದು 13 ಕಿ.ಮೀ ದೂರದವರೆಗೆ ಎಳೆದೊಯ್ದ ಘಟನೆ ನಡೆದಿತ್ತು. ಆಕೆಯ ಜೊತೆ ಇದ್ದ ಅವರ ಸ್ನೇಹಿತರಿಗೂ ಸಣ್ಣಪುಟ್ಟ ಗಾಯಗಳಾಗಿವೆ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು, ಕಾರಿನಲ್ಲಿದ್ದ ಆರೋಪಿಗಳು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ