Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ನಲ್ಲಿ ಭೀಕರ ಅಪಘಾತ; ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪ್ಯಾಸೆಂಜರ್ ರೈಲು, 22 ಪ್ರಯಾಣಿಕರ ಸಾವು

ರೈಲು ಹಳಿತಪ್ಪಿ 22 ಪ್ರಯಾಣಿಕರು ಮೃತಪಟ್ಟಿದ್ದು 90 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇರಾನ್ನಲ್ಲಿ ಭೀಕರ ಅಪಘಾತ; ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪ್ಯಾಸೆಂಜರ್ ರೈಲು, 22 ಪ್ರಯಾಣಿಕರ ಸಾವು
ಇರಾನ್ನಲ್ಲಿ ಭೀಕರ ಅಪಘಾತ; ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪ್ಯಾಸೆಂಜರ್ ರೈಲು
Follow us
TV9 Web
| Updated By: ಆಯೇಷಾ ಬಾನು

Updated on:Jun 09, 2022 | 8:01 AM

ಇರಾನ್: ಇರಾನ್ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಪೂರ್ವ ಇರಾನ್ ಮೂಲಕ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ರೈಲು ಹಳಿತಪ್ಪಿ 22 ಪ್ರಯಾಣಿಕರು ಮೃತಪಟ್ಟಿದ್ದು 90 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರೈಲಿನಲ್ಲಿ ಸುಮಾರು 350 ಜನ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ರಾಜಧಾನಿ ಟೆಹ್ರಾನ್‌ನ ಆಗ್ನೇಯಕ್ಕೆ ಸುಮಾರು 340 ಮೈಲು ಅಥವಾ 550 ಕಿಲೋಮೀಟರ್ ದೂರದಲ್ಲಿರುವ ಮರುಭೂಮಿ ನಗರವಾದ ತಬಾಸ್ ಬಳಿ ಬುಧವಾರ ಮುಂಜಾನೆಯ ಕತ್ತಲೆಯಲ್ಲಿ ಭೀಕರ ಅಪಘಾತ ನಡೆದು ಹೋಗಿದೆ. ಆಂಬ್ಯುಲೆನ್ಸ್‌ಗಳು ಮತ್ತು ಹೆಲಿಕಾಪ್ಟರ್‌ಗಳೊಂದಿಗೆ ರಕ್ಷಣಾ ತಂಡಗಳು ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: Reserve Bank Of India: ಕೋ-ಆಪರೇಟಿವ್ ಬ್ಯಾಂಕ್​ಗಳ ಸಾಲ ನೀಡುವ ಮೊತ್ತದ ಮಿತಿ ದುಪ್ಪಟ್ಟು ಮಾಡಿದ ಆರ್​ಬಿಐ

ಹಿಂದೆ ಇದೇ ರೀತಿಯ ಅಪಘಾತ ನಡೆದಿತ್ತು 2004 ರಲ್ಲಿ ಪೆಟ್ರೋಲ್, ರಸಗೊಬ್ಬರ ಮತ್ತು ಹತ್ತಿ ತುಂಬಿದ ರೈಲೊಂದು ಈಶಾನ್ಯ ನಗರವಾದ ನೇಶಾಬುರ್ ಬಳಿ ಅಪಘಾತಕ್ಕೀಡಾಗಿ ಸುಮಾರು 320 ಜನರು ಮೃತಪಟ್ಟಿದ್ದರು. ಅಲ್ಲದೆ 2016 ರಲ್ಲಿ, ಉತ್ತರ ಪ್ರಾಂತ್ಯದ ಸೆಮ್ನಾನ್‌ನಲ್ಲಿ ಕೆಟ್ಟುಹೋದ ರೈಲು ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದು 49 ಜನರು ಸಾವನ್ನಪ್ಪಿದರು. ಈ ಘಟನೆಯ ನಂತರ ಇರಾನ್ನಲ್ಲಿ ನಿನ್ನೆ ಮತ್ತೊಂದು ದುರಂತ ನಡೆದಿದ್ದು ಈ ವರೆಗೆ 22 ಮಂದಿ ಮೃತಪಟ್ಟಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:44 am, Thu, 9 June 22

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್