AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡ್ತಿದ್ದ ಮಂಗಳಮುಖಿ ನಿಶಾಗೆ ಇದೆ ಪಾಕಿಸ್ತಾನದ ನ್ಯಾಯಧೀಶರಾಗುವ ನಿಶಾನೆ

ಪಾಕಿಸ್ತಾನದ ಮೊದಲ ಮಂಗಳಮುಖಿ ನ್ಯಾಯಧೀಶರಾಗಬೇಕು ಎನ್ನುವುದು ನನ್ನ ಗುರಿ ಮತ್ತು ದೊಡ್ಡ ಕನಸು ಎಂದ ನಿಶಾ ರಾವ್.

ಭಿಕ್ಷೆ ಬೇಡ್ತಿದ್ದ ಮಂಗಳಮುಖಿ ನಿಶಾಗೆ ಇದೆ ಪಾಕಿಸ್ತಾನದ ನ್ಯಾಯಧೀಶರಾಗುವ ನಿಶಾನೆ
ಪಾಕಿಸ್ತಾನದ ನ್ಯಾಯಾಧೀಶರಾಗುವ ಕನಸು ಕಂಡ ಮಂಗಳಮುಖಿ
sandhya thejappa
| Edited By: |

Updated on:Nov 27, 2020 | 12:48 PM

Share

ಹೊಟ್ಟೆ ಪಾಡಿಗಾಗಿ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ 28 ವರ್ಷದ ಮಂಗಳಮುಖಿ ನಿಶಾ ರಾವ್ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದೆ ಪಾಕಿಸ್ತಾನದ ನ್ಯಾಯಾಧೀಶರಾಗಬೇಕೆಂಬ ಕನಸನ್ನು ಕಂಡಿದ್ದಾರೆ.

ಭಿಕ್ಷೆಯಲ್ಲಿ ಬಂದ ಹಣವನ್ನು ಸಂಗ್ರಹಿಸಿ ತನ್ನ ಓದಿಗೆ ಬಳಸಿಕೊಂಡು ಕಠಿಣ ಶ್ರಮದ ಪ್ರತಿಫಲದಿಂದ ವಕೀಲರಾಗಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು. ಅದರಂತೆ ಪಾಕಿಸ್ತಾನದ ಮೊದಲ ಮಂಗಳಮುಖಿ ನ್ಯಾಯಧೀಶರಾಗಬೇಕು ಎನ್ನುವುದು ನನ್ನ ಗುರಿ ಮತ್ತು ದೊಡ್ಡ ಕನಸು ಎಂದು ನಿಶಾ ತಿಳಿಸಿದ್ದಾರೆ.

ದಕ್ಷಿಣ ಏಷ್ಯಾದ ಹೆಚ್ಚಿನ ಮಂಗಳಮುಖಿಯರು ಅಸಮಾನತೆ ಮತ್ತು ಅನ್ಯಾಯವನ್ನು ಅನುಭವಿಸುತ್ತ ಭಿಕ್ಷೆ ಬೇಡುತ್ತಿದ್ದಾರೆ. ಇಂತಹದೊಂದು ಪರಿಸ್ಥಿತಿಯಲ್ಲಿಯೇ ಬೆಂದು ವಕೀಲರಾಗಿದ್ದಾರೆ ನಿಶಾ. ತಾನು ಇತರರಿಗಿಂತ ಭಿನ್ನವಾಗಿದ್ದೇನೆಂದು ಅರಿತ ನಿಶಾ 18ನೇ ವಯಸ್ಸಿನಲ್ಲಿ ಮನೆ ತೊರೆದು ಹೋಗಿದ್ದಳು. ನಂತರ ಅವಳ ಸಮುದಾಯ ಆಶ್ರಯ ನೀಡಿತ್ತು.

ಈಗಾಗಲೇ ನಿಶಾ ಸುಮಾರು 50 ಪ್ರಕರಣಗಳ ವಿರುದ್ಧ ಹೋರಾಡಿ, ಮಂಗಳಮುಖಿಯರ ಹಕ್ಕುಗಳಿಗಾಗಿ ಕೆಲಸ ಮಾಡುವ ಟ್ರಾನ್ಸ್ ರೈಟ್ಸ್ ಸರ್ಕಾರೇತರ ಸಂಸ್ಥೆಯೊಂದಿಗೆ ಸಂಬಂಧ ಇರಿಸಿಕೊಂಡು ಇತರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.

Published On - 12:48 pm, Fri, 27 November 20

Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್