AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡ್ತಿದ್ದ ಮಂಗಳಮುಖಿ ನಿಶಾಗೆ ಇದೆ ಪಾಕಿಸ್ತಾನದ ನ್ಯಾಯಧೀಶರಾಗುವ ನಿಶಾನೆ

ಪಾಕಿಸ್ತಾನದ ಮೊದಲ ಮಂಗಳಮುಖಿ ನ್ಯಾಯಧೀಶರಾಗಬೇಕು ಎನ್ನುವುದು ನನ್ನ ಗುರಿ ಮತ್ತು ದೊಡ್ಡ ಕನಸು ಎಂದ ನಿಶಾ ರಾವ್.

ಭಿಕ್ಷೆ ಬೇಡ್ತಿದ್ದ ಮಂಗಳಮುಖಿ ನಿಶಾಗೆ ಇದೆ ಪಾಕಿಸ್ತಾನದ ನ್ಯಾಯಧೀಶರಾಗುವ ನಿಶಾನೆ
ಪಾಕಿಸ್ತಾನದ ನ್ಯಾಯಾಧೀಶರಾಗುವ ಕನಸು ಕಂಡ ಮಂಗಳಮುಖಿ
sandhya thejappa
| Edited By: |

Updated on:Nov 27, 2020 | 12:48 PM

Share

ಹೊಟ್ಟೆ ಪಾಡಿಗಾಗಿ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ 28 ವರ್ಷದ ಮಂಗಳಮುಖಿ ನಿಶಾ ರಾವ್ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದೆ ಪಾಕಿಸ್ತಾನದ ನ್ಯಾಯಾಧೀಶರಾಗಬೇಕೆಂಬ ಕನಸನ್ನು ಕಂಡಿದ್ದಾರೆ.

ಭಿಕ್ಷೆಯಲ್ಲಿ ಬಂದ ಹಣವನ್ನು ಸಂಗ್ರಹಿಸಿ ತನ್ನ ಓದಿಗೆ ಬಳಸಿಕೊಂಡು ಕಠಿಣ ಶ್ರಮದ ಪ್ರತಿಫಲದಿಂದ ವಕೀಲರಾಗಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು. ಅದರಂತೆ ಪಾಕಿಸ್ತಾನದ ಮೊದಲ ಮಂಗಳಮುಖಿ ನ್ಯಾಯಧೀಶರಾಗಬೇಕು ಎನ್ನುವುದು ನನ್ನ ಗುರಿ ಮತ್ತು ದೊಡ್ಡ ಕನಸು ಎಂದು ನಿಶಾ ತಿಳಿಸಿದ್ದಾರೆ.

ದಕ್ಷಿಣ ಏಷ್ಯಾದ ಹೆಚ್ಚಿನ ಮಂಗಳಮುಖಿಯರು ಅಸಮಾನತೆ ಮತ್ತು ಅನ್ಯಾಯವನ್ನು ಅನುಭವಿಸುತ್ತ ಭಿಕ್ಷೆ ಬೇಡುತ್ತಿದ್ದಾರೆ. ಇಂತಹದೊಂದು ಪರಿಸ್ಥಿತಿಯಲ್ಲಿಯೇ ಬೆಂದು ವಕೀಲರಾಗಿದ್ದಾರೆ ನಿಶಾ. ತಾನು ಇತರರಿಗಿಂತ ಭಿನ್ನವಾಗಿದ್ದೇನೆಂದು ಅರಿತ ನಿಶಾ 18ನೇ ವಯಸ್ಸಿನಲ್ಲಿ ಮನೆ ತೊರೆದು ಹೋಗಿದ್ದಳು. ನಂತರ ಅವಳ ಸಮುದಾಯ ಆಶ್ರಯ ನೀಡಿತ್ತು.

ಈಗಾಗಲೇ ನಿಶಾ ಸುಮಾರು 50 ಪ್ರಕರಣಗಳ ವಿರುದ್ಧ ಹೋರಾಡಿ, ಮಂಗಳಮುಖಿಯರ ಹಕ್ಕುಗಳಿಗಾಗಿ ಕೆಲಸ ಮಾಡುವ ಟ್ರಾನ್ಸ್ ರೈಟ್ಸ್ ಸರ್ಕಾರೇತರ ಸಂಸ್ಥೆಯೊಂದಿಗೆ ಸಂಬಂಧ ಇರಿಸಿಕೊಂಡು ಇತರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.

Published On - 12:48 pm, Fri, 27 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್