AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡದಿದ್ದರೆ, ದೇಶದಲ್ಲಿ ರಕ್ತಪಾತ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್
ಡೊನಾಲ್ಡ್​ ಟ್ರಂಪ್​
ನಯನಾ ರಾಜೀವ್
|

Updated on: Mar 17, 2024 | 8:26 AM

Share

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುವುದು ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಎಚ್ಚರಿಕೆ ನೀಡಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯ ಒಳಾರ್ಥವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ವಾಸ್ತವವಾಗಿ, ಅವರು ಈ ಎಚ್ಚರಿಕೆಯನ್ನು ನೀಡಿದ ಸಮಯದಲ್ಲಿ, ಆಟೋಮೊಬೈಲ್ ಉದ್ಯಮದ ಬಗ್ಗೆ ಮಾತನಾಡುತ್ತಿದ್ದರು.

ತಾವು ಮರು ಆಯ್ಕೆಯಾದರೆ ಚೀನಾವು ಯುಎಸ್​ನಿಂದ ಆಮದು ಮಾಡಿಕೊಳ್ಳುವ ಯಾವುದೇ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯು ಅಮೆರಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನ ಎಂದು ಹೇಳಿದರು. ರಿಪಬ್ಲಿಕನ್ ಅಭ್ಯರ್ಥಿಯಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ಕೆಲವು ದಿನಗಳ ನಂತರ ಈ ಹೇಳಿಕೆ ಹೊರ ಬಂದಿದ್ದು, ಒಂದೊಮ್ಮೆ ನಾನು ಅಧ್ಯಕ್ಷನಾಗಿ ನೇಮಕವಾಗದಿದ್ದರೆ ಇಲ್ಲಿ ರಕ್ತಪಾತ ಖಚಿತ ಎಂದಿದ್ದಾರೆ.

ಮತ್ತಷ್ಟು ಓದಿ: Presidents’ Day: ಅಮೆರಿಕದ ಅತೀ ಕೆಟ್ಟ ನಾಯಕ ಡೊನಾಲ್ಡ್ ಟ್ರಂಪ್, ಪಟ್ಟಿಯಲ್ಲಿ ಬೈಡನ್​​ಗೆ 14ನೇ ಸ್ಥಾನ

ಕಳೆದ ಬಾರಿಗಿಂತ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ. ದೇಶಕ್ಕೆ ನನ್ನ ಅವಶ್ಯಕತೆ ಇದೆ. ನಾನು ಗೆಲ್ಲದಿದ್ದರೆ ದೇಶದಲ್ಲಿ ರಕ್ತದ ಕೋಡಿಯೇ ಹರಿಯುತ್ತದೆ ಎಂದರು.

ಭವಿಷ್ಯದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸುವುದಿಲ್ಲ ಎಂದು ಮೈಕ್ ಪೆನ್ಸ್ ಘೋಷಿಸಿದರು. ಏಕೆಂದರೆ ಡೊನಾಲ್ಡ್ ಟ್ರಂಪ್ ಸ್ಪಷ್ಟವಾಗಿಲ್ಲದ ಕಾರ್ಯಸೂಚಿಯೊಂದಿಗೆ ಮುಂದುವರಿಯಲು ಬಯಸುತ್ತಾರೆ. ಕಳೆದ ನಾಲ್ಕರಲ್ಲಿ ನಾವು ಸಂಪ್ರದಾಯವಾದಿ ಅಜೆಂಡಾಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದ್ದಾಗಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ