AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡದಿದ್ದರೆ, ದೇಶದಲ್ಲಿ ರಕ್ತಪಾತ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್
ಡೊನಾಲ್ಡ್​ ಟ್ರಂಪ್​
ನಯನಾ ರಾಜೀವ್
|

Updated on: Mar 17, 2024 | 8:26 AM

Share

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುವುದು ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಎಚ್ಚರಿಕೆ ನೀಡಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯ ಒಳಾರ್ಥವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ವಾಸ್ತವವಾಗಿ, ಅವರು ಈ ಎಚ್ಚರಿಕೆಯನ್ನು ನೀಡಿದ ಸಮಯದಲ್ಲಿ, ಆಟೋಮೊಬೈಲ್ ಉದ್ಯಮದ ಬಗ್ಗೆ ಮಾತನಾಡುತ್ತಿದ್ದರು.

ತಾವು ಮರು ಆಯ್ಕೆಯಾದರೆ ಚೀನಾವು ಯುಎಸ್​ನಿಂದ ಆಮದು ಮಾಡಿಕೊಳ್ಳುವ ಯಾವುದೇ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯು ಅಮೆರಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನ ಎಂದು ಹೇಳಿದರು. ರಿಪಬ್ಲಿಕನ್ ಅಭ್ಯರ್ಥಿಯಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ಕೆಲವು ದಿನಗಳ ನಂತರ ಈ ಹೇಳಿಕೆ ಹೊರ ಬಂದಿದ್ದು, ಒಂದೊಮ್ಮೆ ನಾನು ಅಧ್ಯಕ್ಷನಾಗಿ ನೇಮಕವಾಗದಿದ್ದರೆ ಇಲ್ಲಿ ರಕ್ತಪಾತ ಖಚಿತ ಎಂದಿದ್ದಾರೆ.

ಮತ್ತಷ್ಟು ಓದಿ: Presidents’ Day: ಅಮೆರಿಕದ ಅತೀ ಕೆಟ್ಟ ನಾಯಕ ಡೊನಾಲ್ಡ್ ಟ್ರಂಪ್, ಪಟ್ಟಿಯಲ್ಲಿ ಬೈಡನ್​​ಗೆ 14ನೇ ಸ್ಥಾನ

ಕಳೆದ ಬಾರಿಗಿಂತ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ. ದೇಶಕ್ಕೆ ನನ್ನ ಅವಶ್ಯಕತೆ ಇದೆ. ನಾನು ಗೆಲ್ಲದಿದ್ದರೆ ದೇಶದಲ್ಲಿ ರಕ್ತದ ಕೋಡಿಯೇ ಹರಿಯುತ್ತದೆ ಎಂದರು.

ಭವಿಷ್ಯದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸುವುದಿಲ್ಲ ಎಂದು ಮೈಕ್ ಪೆನ್ಸ್ ಘೋಷಿಸಿದರು. ಏಕೆಂದರೆ ಡೊನಾಲ್ಡ್ ಟ್ರಂಪ್ ಸ್ಪಷ್ಟವಾಗಿಲ್ಲದ ಕಾರ್ಯಸೂಚಿಯೊಂದಿಗೆ ಮುಂದುವರಿಯಲು ಬಯಸುತ್ತಾರೆ. ಕಳೆದ ನಾಲ್ಕರಲ್ಲಿ ನಾವು ಸಂಪ್ರದಾಯವಾದಿ ಅಜೆಂಡಾಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದ್ದಾಗಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್