AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡದಿದ್ದರೆ, ದೇಶದಲ್ಲಿ ರಕ್ತಪಾತ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುತ್ತದೆ: ಡೊನಾಲ್ಡ್​ ಟ್ರಂಪ್
ಡೊನಾಲ್ಡ್​ ಟ್ರಂಪ್​
ನಯನಾ ರಾಜೀವ್
|

Updated on: Mar 17, 2024 | 8:26 AM

Share

ನನ್ನನ್ನು ಅಮೆರಿಕ ಅಧ್ಯಕ್ಷನನ್ನಾಗಿ ಆಯ್ಕೆ ಮಾಡದಿದ್ದರೆ ರಕ್ತಪಾತವಾಗುವುದು ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಎಚ್ಚರಿಕೆ ನೀಡಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯ ಒಳಾರ್ಥವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ವಾಸ್ತವವಾಗಿ, ಅವರು ಈ ಎಚ್ಚರಿಕೆಯನ್ನು ನೀಡಿದ ಸಮಯದಲ್ಲಿ, ಆಟೋಮೊಬೈಲ್ ಉದ್ಯಮದ ಬಗ್ಗೆ ಮಾತನಾಡುತ್ತಿದ್ದರು.

ತಾವು ಮರು ಆಯ್ಕೆಯಾದರೆ ಚೀನಾವು ಯುಎಸ್​ನಿಂದ ಆಮದು ಮಾಡಿಕೊಳ್ಳುವ ಯಾವುದೇ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯು ಅಮೆರಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನ ಎಂದು ಹೇಳಿದರು. ರಿಪಬ್ಲಿಕನ್ ಅಭ್ಯರ್ಥಿಯಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ಕೆಲವು ದಿನಗಳ ನಂತರ ಈ ಹೇಳಿಕೆ ಹೊರ ಬಂದಿದ್ದು, ಒಂದೊಮ್ಮೆ ನಾನು ಅಧ್ಯಕ್ಷನಾಗಿ ನೇಮಕವಾಗದಿದ್ದರೆ ಇಲ್ಲಿ ರಕ್ತಪಾತ ಖಚಿತ ಎಂದಿದ್ದಾರೆ.

ಮತ್ತಷ್ಟು ಓದಿ: Presidents’ Day: ಅಮೆರಿಕದ ಅತೀ ಕೆಟ್ಟ ನಾಯಕ ಡೊನಾಲ್ಡ್ ಟ್ರಂಪ್, ಪಟ್ಟಿಯಲ್ಲಿ ಬೈಡನ್​​ಗೆ 14ನೇ ಸ್ಥಾನ

ಕಳೆದ ಬಾರಿಗಿಂತ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ. ದೇಶಕ್ಕೆ ನನ್ನ ಅವಶ್ಯಕತೆ ಇದೆ. ನಾನು ಗೆಲ್ಲದಿದ್ದರೆ ದೇಶದಲ್ಲಿ ರಕ್ತದ ಕೋಡಿಯೇ ಹರಿಯುತ್ತದೆ ಎಂದರು.

ಭವಿಷ್ಯದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸುವುದಿಲ್ಲ ಎಂದು ಮೈಕ್ ಪೆನ್ಸ್ ಘೋಷಿಸಿದರು. ಏಕೆಂದರೆ ಡೊನಾಲ್ಡ್ ಟ್ರಂಪ್ ಸ್ಪಷ್ಟವಾಗಿಲ್ಲದ ಕಾರ್ಯಸೂಚಿಯೊಂದಿಗೆ ಮುಂದುವರಿಯಲು ಬಯಸುತ್ತಾರೆ. ಕಳೆದ ನಾಲ್ಕರಲ್ಲಿ ನಾವು ಸಂಪ್ರದಾಯವಾದಿ ಅಜೆಂಡಾಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದ್ದಾಗಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್