AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ಮುರಿದುಕೊಂಡ ಅಮೆರಿಕದ ನಿಯೋಜಿತ ಅಧ್ಯಕ್ಷ ಬೈಡನ್: Speedy recovery ಎಂದ ಟ್ರಂಪ್

ಅಮೆರಿಕದ ನಿಯೋಜಿತ ಅಧ್ಯಕ್ಷ ಬೈಡನ್ ತಮ್ಮ ಮುದ್ದಿನ ನಾಯಿ ಜೊತೆ ಆಟವಾಡುವಾಗ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಚುನಾಯಿತ ಅಧ್ಯಕ್ಷರಾಗಿರುವ ಬೈಡನ್​ಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ.

ಕಾಲು ಮುರಿದುಕೊಂಡ ಅಮೆರಿಕದ ನಿಯೋಜಿತ ಅಧ್ಯಕ್ಷ ಬೈಡನ್: Speedy recovery ಎಂದ ಟ್ರಂಪ್
ಜೋ ಬಿಡೆನ್ ಮತ್ತು ಡೊನಾಲ್ಡ್ ಟ್ರಂಪ್
ಆಯೇಷಾ ಬಾನು
|

Updated on:Dec 02, 2020 | 7:40 AM

Share

ಅಮೆರಿಕಾದ ನಿಯೋಜಿತ ಅಧ್ಯಕ್ಷ ಬೈಡನ್ ತಮ್ಮ ಮುದ್ದಿನ ನಾಯಿ ಜೊತೆ ಆಟವಾಡುವಾಗ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಚುನಾಯಿತ ಅಧ್ಯಕ್ಷರಾಗಿರುವ ಬೈಡನ್​ಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ.

ಅಮೆರಿಕ ಚುನಾವಣೆ ನಂತರ ಆರೋಪಗಳನ್ನು ಮಾಡುತ್ತ ಜಿದ್ದಾ ಜಿದ್ದಿನಲ್ಲಿದ್ದ ಟ್ರಂಪ್, ಬೈಡನ್ ಆರೋಗ್ಯ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ. “ಬೇಗ ಚೇತರಿಸಿಕೊಳ್ಳಿ!” ಎಂದು ಟ್ವೀಟ್ ಮಾಡಿದ್ದಾರೆ.

ಕಾಲು ಮುರಿದುಕೊಂಡ ಬೈಡನ್: ಭಾನುವಾರ ಬೆಳಗ್ಗೆ ಬೈಡನ್ ತಮ್ಮ ಮುದ್ದಿನ ನಾಯಿ ಜೊತೆ ಆಟವಾಡುವಾಗ ಕಾಲು ಜಾರಿ ಬಿದ್ದಿದ್ದರು. ಅವರ ಪಾದದ ಮಧ್ಯ ಭಾಗದಲ್ಲಿ ಚಿಕ್ಕ ಪ್ರಮಾಣದ ಫ್ರಾಕ್ಚರ್ ಆಗಿದೆ. ಹೀಗಾಗಿ ಅವರು ಕೆಲವು ವಾರಗಳ ಮಟ್ಟಿಗೆ ವಾಕಿಂಗ್ ಬೂಟ್ ಧರಿಸುವುದು ಅನಿವಾರ್ಯ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಗೆ ಹೋದಾ ಆರಂಭದ ಎಕ್ಸ್-ರೇಗಳಲ್ಲಿ ಕಾಲು ಮುರಿದ ಬಗ್ಗೆ ಕಂಡು ಬಂದಿರಲಿಲ್ಲ. ಆದರೆ ಅವರ ಕ್ಲಿನಿಕಲ್ ತಪಾಸಣೆಯಿಂದ ಹೆಚ್ಚಿನ ವಿವರವಾದ ಚಿತ್ರಣ ದೊರೆತಿದೆ ಎಂದು ಡಾ.ಕೆವಿನ್ ಒ ಕಾನರ್ ತಿಳಿಸಿದ್ದಾರೆ. ಸಿಟಿ ಸ್ಕ್ಯಾನ್​ನಲ್ಲಿ ಬೈಡನ್ ಕಾಲಿನ ಮೂಳೆ ಸಣ್ಣದಾಗಿ ಮುರಿದಿರುವುದು ಖಚಿತವಾಗಿದೆ.

ಇದನ್ನೂ ಓದಿ: ಬಿಡೆನ್ ಪರ ಎಫ್​ಬಿಐ ಶಾಮೀಲು: ಡೊನಾಲ್ಡ್​ ಟ್ರಂಪ್ ಹೊಸ ಆರೋಪ

Published On - 8:27 am, Tue, 1 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ