AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ.. ಆದ್ರೆ ಸಾಧ್ಯವಾಗೋಲ್ಲ! ಯಾಕೆ ಗೊತ್ತಾ?: ಮೇರಿ ಟ್ರಂಪ್

2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸುವುದಿಲ್ಲ ಎಂದು ಅವರ ಸೋದರ ಸಂಬಂಧಿ ಮೇರಿ ಟ್ರಂಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಿಡೆನ್ ವಿರುದ್ಧ ಮತ್ತೊಮ್ಮೆ ಸೋಲುವ ಹೆದರಿಕೆ ಅವರನ್ನು ಕಾಡುತ್ತಿದೆ ಎಂಬ ಆಂತರಿಕ ಗುಟ್ಟೊಂದನ್ನು ಹೊರಹಾಕಿದ್ದಾರೆ. ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ.. ಆದ್ರೆ ವಿಪರೀತ ಅನಾರೋಗ್ಯ ಮೂಲಗಳ ಪ್ರಕಾರ ಡೊನಾಲ್ಡ್ ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ. ಆದರೆ ಬಿಡೆನ್ ಭಯ ಅವರನ್ನು ಮುಂದಿನ ಬಾರಿಯೂ ಕಾಡಲಿದೆ. ಜೊತೆಗೆ ಟ್ರಂಪ್ ಜೀವನ ಶೈಲಿ ಉತ್ತಮವಾಗಿಲ್ಲ. 2024ರ ವೇಳೆಗೆ ಅವರು ವಿಪರೀತ ಅನಾರೋಗ್ಯಕ್ಕೆ […]

ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ.. ಆದ್ರೆ ಸಾಧ್ಯವಾಗೋಲ್ಲ! ಯಾಕೆ ಗೊತ್ತಾ?: ಮೇರಿ ಟ್ರಂಪ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 14, 2020 | 6:05 PM

Share

2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸುವುದಿಲ್ಲ ಎಂದು ಅವರ ಸೋದರ ಸಂಬಂಧಿ ಮೇರಿ ಟ್ರಂಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಿಡೆನ್ ವಿರುದ್ಧ ಮತ್ತೊಮ್ಮೆ ಸೋಲುವ ಹೆದರಿಕೆ ಅವರನ್ನು ಕಾಡುತ್ತಿದೆ ಎಂಬ ಆಂತರಿಕ ಗುಟ್ಟೊಂದನ್ನು ಹೊರಹಾಕಿದ್ದಾರೆ.

ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ.. ಆದ್ರೆ ವಿಪರೀತ ಅನಾರೋಗ್ಯ ಮೂಲಗಳ ಪ್ರಕಾರ ಡೊನಾಲ್ಡ್ ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ. ಆದರೆ ಬಿಡೆನ್ ಭಯ ಅವರನ್ನು ಮುಂದಿನ ಬಾರಿಯೂ ಕಾಡಲಿದೆ. ಜೊತೆಗೆ ಟ್ರಂಪ್ ಜೀವನ ಶೈಲಿ ಉತ್ತಮವಾಗಿಲ್ಲ. 2024ರ ವೇಳೆಗೆ ಅವರು ವಿಪರೀತ ಅನಾರೋಗ್ಯಕ್ಕೆ ಸಿಲುಕುವ ಸಾಧ್ಯತೆಯೂ ಇದೆ ಎಂದು ಮೇರಿ ತಿಳಿಸಿದ್ದಾರೆ. ಟ್ರಂಪ್ 2024ರಲ್ಲೂ ಸ್ಪರ್ಧಿಸುತ್ತಾರೆ ಎಂದು ಟ್ರಂಪ್ ಅವರ ಅಧಿಕೃತ ವಕ್ತಾರರು ಇತ್ತೀಚಿಗೆ ತಿಳಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಮೇರಿ ರಹಸ್ಯ ಬಿಚ್ಚಿಟ್ಟಿದ್ದಾರೆ.

ವೈಟ್ ಹೌಸ್​ನಲ್ಲೇ ಝಾಂಡಾ ಊರುವ ಆಸೆಯಿಂದ ಅಧ್ಯಕ್ಷ ಪಟ್ಟ ಬಿಡಲು ನಿರಾಕರಿಸುತ್ತಿರುವ ಟ್ರಂಪ್​ರನ್ನು ಕಾನೂನಿನ ಉರುಳೂ ಸುತ್ತಿಕೊಳ್ಳಲಿದೆ. ಹೀಗಾಗಿ 2024ರಲ್ಲಿ ಸ್ಪರ್ಧಿಸುವ ಆಸೆಯನ್ನು ಅವರು ತ್ಯಜಿಸುವುದೊಳಿತು ಎಂದೇ ಮೇರಿ ಹೇಳಿದ್ದಾರೆ.

ವ್ಯಾಯಾಮ ಮಾಡದೆ.. ಟ್ರಂಪ್ ಭಯಾನಕ ಡಯಟ್ ಮಾಡುತ್ತಾರೆ: ಅರಿಜೋನಾದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾರಣ ಡೆಮೊಕ್ರೆಟಿಕ್ ಪಾರ್ಟಿಗೆ 290 ಎಲೆಕ್ಟೋರಲ್ ಮತಗಳು ಲಭಿಸಲಿವೆ. ಈ ಗೆಲುವನ್ನೇ ಮುಂದಿಟ್ಟುಕೊಂಡು ಟ್ರಂಪ್ ತಮ್ಮ ಹಠ ಸಾಧಿಸಲಿದ್ದಾರೆ ಎಂದು ವಿಶ್ಲೇಷಣೆಗಳು ಕೇಳಿಬಂದಿವೆ. ದೇಹಕ್ಕೆ ಅಗತ್ಯವಿರುವಷ್ಟು ವ್ಯಾಯಾಮ ಮಾಡದ ಅವರು ಭಯಾನಕ ಡಯಟ್ ಮಾಡುತ್ತಾರೆ.

ಈ ಜೀವನಶೈಲಿ ಅವರ ಆರೋಗ್ಯವನ್ನು ಇನ್ನಷ್ಟು ಹದಗೆಡಿಸಲಿದೆ. ಬಿಡೆನ್ ವಿರುದ್ಧ ಸೋಲಿನಿಂದ ಕಂಗೆಟ್ಟಿದ್ದಾರೆ. ಅವರ ಮನಸ್ಥಿತಿ ಈಗಲೇ ಉದ್ವಿಗ್ನವಾಗಿದೆ. ಅಸಹಾಯಕ ಮನಸ್ಥಿತಿಯಲ್ಲಿ ಅವರಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ