AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ.. ಆದ್ರೆ ಸಾಧ್ಯವಾಗೋಲ್ಲ! ಯಾಕೆ ಗೊತ್ತಾ?: ಮೇರಿ ಟ್ರಂಪ್

2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸುವುದಿಲ್ಲ ಎಂದು ಅವರ ಸೋದರ ಸಂಬಂಧಿ ಮೇರಿ ಟ್ರಂಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಿಡೆನ್ ವಿರುದ್ಧ ಮತ್ತೊಮ್ಮೆ ಸೋಲುವ ಹೆದರಿಕೆ ಅವರನ್ನು ಕಾಡುತ್ತಿದೆ ಎಂಬ ಆಂತರಿಕ ಗುಟ್ಟೊಂದನ್ನು ಹೊರಹಾಕಿದ್ದಾರೆ. ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ.. ಆದ್ರೆ ವಿಪರೀತ ಅನಾರೋಗ್ಯ ಮೂಲಗಳ ಪ್ರಕಾರ ಡೊನಾಲ್ಡ್ ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ. ಆದರೆ ಬಿಡೆನ್ ಭಯ ಅವರನ್ನು ಮುಂದಿನ ಬಾರಿಯೂ ಕಾಡಲಿದೆ. ಜೊತೆಗೆ ಟ್ರಂಪ್ ಜೀವನ ಶೈಲಿ ಉತ್ತಮವಾಗಿಲ್ಲ. 2024ರ ವೇಳೆಗೆ ಅವರು ವಿಪರೀತ ಅನಾರೋಗ್ಯಕ್ಕೆ […]

ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ.. ಆದ್ರೆ ಸಾಧ್ಯವಾಗೋಲ್ಲ! ಯಾಕೆ ಗೊತ್ತಾ?: ಮೇರಿ ಟ್ರಂಪ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 14, 2020 | 6:05 PM

Share

2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸುವುದಿಲ್ಲ ಎಂದು ಅವರ ಸೋದರ ಸಂಬಂಧಿ ಮೇರಿ ಟ್ರಂಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಿಡೆನ್ ವಿರುದ್ಧ ಮತ್ತೊಮ್ಮೆ ಸೋಲುವ ಹೆದರಿಕೆ ಅವರನ್ನು ಕಾಡುತ್ತಿದೆ ಎಂಬ ಆಂತರಿಕ ಗುಟ್ಟೊಂದನ್ನು ಹೊರಹಾಕಿದ್ದಾರೆ.

ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ.. ಆದ್ರೆ ವಿಪರೀತ ಅನಾರೋಗ್ಯ ಮೂಲಗಳ ಪ್ರಕಾರ ಡೊನಾಲ್ಡ್ ಟ್ರಂಪ್​ಗೆ 2024ರಲ್ಲೂ ಸ್ಪರ್ಧಿಸುವ ಆಸೆಯಿದೆ. ಆದರೆ ಬಿಡೆನ್ ಭಯ ಅವರನ್ನು ಮುಂದಿನ ಬಾರಿಯೂ ಕಾಡಲಿದೆ. ಜೊತೆಗೆ ಟ್ರಂಪ್ ಜೀವನ ಶೈಲಿ ಉತ್ತಮವಾಗಿಲ್ಲ. 2024ರ ವೇಳೆಗೆ ಅವರು ವಿಪರೀತ ಅನಾರೋಗ್ಯಕ್ಕೆ ಸಿಲುಕುವ ಸಾಧ್ಯತೆಯೂ ಇದೆ ಎಂದು ಮೇರಿ ತಿಳಿಸಿದ್ದಾರೆ. ಟ್ರಂಪ್ 2024ರಲ್ಲೂ ಸ್ಪರ್ಧಿಸುತ್ತಾರೆ ಎಂದು ಟ್ರಂಪ್ ಅವರ ಅಧಿಕೃತ ವಕ್ತಾರರು ಇತ್ತೀಚಿಗೆ ತಿಳಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಮೇರಿ ರಹಸ್ಯ ಬಿಚ್ಚಿಟ್ಟಿದ್ದಾರೆ.

ವೈಟ್ ಹೌಸ್​ನಲ್ಲೇ ಝಾಂಡಾ ಊರುವ ಆಸೆಯಿಂದ ಅಧ್ಯಕ್ಷ ಪಟ್ಟ ಬಿಡಲು ನಿರಾಕರಿಸುತ್ತಿರುವ ಟ್ರಂಪ್​ರನ್ನು ಕಾನೂನಿನ ಉರುಳೂ ಸುತ್ತಿಕೊಳ್ಳಲಿದೆ. ಹೀಗಾಗಿ 2024ರಲ್ಲಿ ಸ್ಪರ್ಧಿಸುವ ಆಸೆಯನ್ನು ಅವರು ತ್ಯಜಿಸುವುದೊಳಿತು ಎಂದೇ ಮೇರಿ ಹೇಳಿದ್ದಾರೆ.

ವ್ಯಾಯಾಮ ಮಾಡದೆ.. ಟ್ರಂಪ್ ಭಯಾನಕ ಡಯಟ್ ಮಾಡುತ್ತಾರೆ: ಅರಿಜೋನಾದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾರಣ ಡೆಮೊಕ್ರೆಟಿಕ್ ಪಾರ್ಟಿಗೆ 290 ಎಲೆಕ್ಟೋರಲ್ ಮತಗಳು ಲಭಿಸಲಿವೆ. ಈ ಗೆಲುವನ್ನೇ ಮುಂದಿಟ್ಟುಕೊಂಡು ಟ್ರಂಪ್ ತಮ್ಮ ಹಠ ಸಾಧಿಸಲಿದ್ದಾರೆ ಎಂದು ವಿಶ್ಲೇಷಣೆಗಳು ಕೇಳಿಬಂದಿವೆ. ದೇಹಕ್ಕೆ ಅಗತ್ಯವಿರುವಷ್ಟು ವ್ಯಾಯಾಮ ಮಾಡದ ಅವರು ಭಯಾನಕ ಡಯಟ್ ಮಾಡುತ್ತಾರೆ.

ಈ ಜೀವನಶೈಲಿ ಅವರ ಆರೋಗ್ಯವನ್ನು ಇನ್ನಷ್ಟು ಹದಗೆಡಿಸಲಿದೆ. ಬಿಡೆನ್ ವಿರುದ್ಧ ಸೋಲಿನಿಂದ ಕಂಗೆಟ್ಟಿದ್ದಾರೆ. ಅವರ ಮನಸ್ಥಿತಿ ಈಗಲೇ ಉದ್ವಿಗ್ನವಾಗಿದೆ. ಅಸಹಾಯಕ ಮನಸ್ಥಿತಿಯಲ್ಲಿ ಅವರಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow Us
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ