AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯಲ್ಲಿ ಸಿಕತ ಮಾರುತದ ಅಬ್ಬರ.. ಆರು ಜನರಿಗೆ ಗಾಯ, ಜನಜೀವನ ಅಸ್ತವ್ಯಸ್ತ

ಟರ್ಕಿ ದೇಶದ ರಾಜಧಾನಿ ಅಂಕಾರಾಗೆ ಕಳೆದ ಶನಿವಾರದಂದು ಸಿಕತ ಮಾರುತ (Sandstorm) ಅಪ್ಪಳಿಸಿದ್ದು ದೈನಂದಿನ ಜನಜೀವನದ ಮೇಲೆ ಪರಿಣಾಮ ಬೀರಿದೆ. ನಗರದಲ್ಲಿ ಬೀಸಿದ ಮರಳಿನ ಬಿರುಗಾಳಿಯ ಪರಿಣಾಮವಾಗಿ ಆರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸದ್ಯ, ಪ್ರಾಣ ಹಾಗೂ ಆಸ್ತಿಪಾಸ್ತಿ ನಷ್ಟದ ಬಗ್ಗೆ ಯಾವುದೇ ವರದಿಯಾಗಿಲ್ಲ. ಕಳೆದ ತಿಂಗಳ ಅಂತ್ಯದಿಂದ ರಾಜಧಾನಿಯಲ್ಲಿ 1,600 ಜಿಎಂಟಿ ವರೆಗೆ ಮರಳಿನ ಬಿರುಗಾಳಿ ಹಾಗೂ ಧಾರಾಕಾರ ಮಳೆ ಮುಂದುವರೆದಿದೆ. ಮರಳಿನ ಬಿರುಗಾಳಿ ಮೊದಲು ಅಂಕಾರಾದ ಪೋಲಾಟ್ಲಿ ಜಿಲ್ಲೆಯನ್ನು ಅಪ್ಪಳಿಸಿದ್ದು ನಂತರ ಇಡೀ […]

ಟರ್ಕಿಯಲ್ಲಿ ಸಿಕತ ಮಾರುತದ ಅಬ್ಬರ.. ಆರು ಜನರಿಗೆ ಗಾಯ, ಜನಜೀವನ ಅಸ್ತವ್ಯಸ್ತ
ಸಾಧು ಶ್ರೀನಾಥ್​
| Edited By: |

Updated on: Sep 13, 2020 | 3:14 PM

Share

ಟರ್ಕಿ ದೇಶದ ರಾಜಧಾನಿ ಅಂಕಾರಾಗೆ ಕಳೆದ ಶನಿವಾರದಂದು ಸಿಕತ ಮಾರುತ (Sandstorm) ಅಪ್ಪಳಿಸಿದ್ದು ದೈನಂದಿನ ಜನಜೀವನದ ಮೇಲೆ ಪರಿಣಾಮ ಬೀರಿದೆ. ನಗರದಲ್ಲಿ ಬೀಸಿದ ಮರಳಿನ ಬಿರುಗಾಳಿಯ ಪರಿಣಾಮವಾಗಿ ಆರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ, ಪ್ರಾಣ ಹಾಗೂ ಆಸ್ತಿಪಾಸ್ತಿ ನಷ್ಟದ ಬಗ್ಗೆ ಯಾವುದೇ ವರದಿಯಾಗಿಲ್ಲ. ಕಳೆದ ತಿಂಗಳ ಅಂತ್ಯದಿಂದ ರಾಜಧಾನಿಯಲ್ಲಿ 1,600 ಜಿಎಂಟಿ ವರೆಗೆ ಮರಳಿನ ಬಿರುಗಾಳಿ ಹಾಗೂ ಧಾರಾಕಾರ ಮಳೆ ಮುಂದುವರೆದಿದೆ. ಮರಳಿನ ಬಿರುಗಾಳಿ ಮೊದಲು ಅಂಕಾರಾದ ಪೋಲಾಟ್ಲಿ ಜಿಲ್ಲೆಯನ್ನು ಅಪ್ಪಳಿಸಿದ್ದು ನಂತರ ಇಡೀ ರಾಜಧಾನಿಯನ್ನು ಆವರಿಸಿಕೊಂಡುಬಿಟ್ಟಿತು ಎಂದು ಹೇಳಲಾಗಿದೆ.

ಇಡೀ, ಜಿಲ್ಲೆ ಧೂಳಿನ ಮೋಡದಿಂದ ಆವೃತವಾಗಿದ್ದು ಸಿಡಿಲಿನ ಬಡಿತದಿಂದಾಗಿ ಸಣ್ಣ ಪ್ರಮಾಣದ ಬೆಂಕಿ ಸಹ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​