Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯಲ್ಲಿ ಸಿಕತ ಮಾರುತದ ಅಬ್ಬರ.. ಆರು ಜನರಿಗೆ ಗಾಯ, ಜನಜೀವನ ಅಸ್ತವ್ಯಸ್ತ

ಟರ್ಕಿ ದೇಶದ ರಾಜಧಾನಿ ಅಂಕಾರಾಗೆ ಕಳೆದ ಶನಿವಾರದಂದು ಸಿಕತ ಮಾರುತ (Sandstorm) ಅಪ್ಪಳಿಸಿದ್ದು ದೈನಂದಿನ ಜನಜೀವನದ ಮೇಲೆ ಪರಿಣಾಮ ಬೀರಿದೆ. ನಗರದಲ್ಲಿ ಬೀಸಿದ ಮರಳಿನ ಬಿರುಗಾಳಿಯ ಪರಿಣಾಮವಾಗಿ ಆರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸದ್ಯ, ಪ್ರಾಣ ಹಾಗೂ ಆಸ್ತಿಪಾಸ್ತಿ ನಷ್ಟದ ಬಗ್ಗೆ ಯಾವುದೇ ವರದಿಯಾಗಿಲ್ಲ. ಕಳೆದ ತಿಂಗಳ ಅಂತ್ಯದಿಂದ ರಾಜಧಾನಿಯಲ್ಲಿ 1,600 ಜಿಎಂಟಿ ವರೆಗೆ ಮರಳಿನ ಬಿರುಗಾಳಿ ಹಾಗೂ ಧಾರಾಕಾರ ಮಳೆ ಮುಂದುವರೆದಿದೆ. ಮರಳಿನ ಬಿರುಗಾಳಿ ಮೊದಲು ಅಂಕಾರಾದ ಪೋಲಾಟ್ಲಿ ಜಿಲ್ಲೆಯನ್ನು ಅಪ್ಪಳಿಸಿದ್ದು ನಂತರ ಇಡೀ […]

ಟರ್ಕಿಯಲ್ಲಿ ಸಿಕತ ಮಾರುತದ ಅಬ್ಬರ.. ಆರು ಜನರಿಗೆ ಗಾಯ, ಜನಜೀವನ ಅಸ್ತವ್ಯಸ್ತ
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Sep 13, 2020 | 3:14 PM

ಟರ್ಕಿ ದೇಶದ ರಾಜಧಾನಿ ಅಂಕಾರಾಗೆ ಕಳೆದ ಶನಿವಾರದಂದು ಸಿಕತ ಮಾರುತ (Sandstorm) ಅಪ್ಪಳಿಸಿದ್ದು ದೈನಂದಿನ ಜನಜೀವನದ ಮೇಲೆ ಪರಿಣಾಮ ಬೀರಿದೆ. ನಗರದಲ್ಲಿ ಬೀಸಿದ ಮರಳಿನ ಬಿರುಗಾಳಿಯ ಪರಿಣಾಮವಾಗಿ ಆರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ, ಪ್ರಾಣ ಹಾಗೂ ಆಸ್ತಿಪಾಸ್ತಿ ನಷ್ಟದ ಬಗ್ಗೆ ಯಾವುದೇ ವರದಿಯಾಗಿಲ್ಲ. ಕಳೆದ ತಿಂಗಳ ಅಂತ್ಯದಿಂದ ರಾಜಧಾನಿಯಲ್ಲಿ 1,600 ಜಿಎಂಟಿ ವರೆಗೆ ಮರಳಿನ ಬಿರುಗಾಳಿ ಹಾಗೂ ಧಾರಾಕಾರ ಮಳೆ ಮುಂದುವರೆದಿದೆ. ಮರಳಿನ ಬಿರುಗಾಳಿ ಮೊದಲು ಅಂಕಾರಾದ ಪೋಲಾಟ್ಲಿ ಜಿಲ್ಲೆಯನ್ನು ಅಪ್ಪಳಿಸಿದ್ದು ನಂತರ ಇಡೀ ರಾಜಧಾನಿಯನ್ನು ಆವರಿಸಿಕೊಂಡುಬಿಟ್ಟಿತು ಎಂದು ಹೇಳಲಾಗಿದೆ.

ಇಡೀ, ಜಿಲ್ಲೆ ಧೂಳಿನ ಮೋಡದಿಂದ ಆವೃತವಾಗಿದ್ದು ಸಿಡಿಲಿನ ಬಡಿತದಿಂದಾಗಿ ಸಣ್ಣ ಪ್ರಮಾಣದ ಬೆಂಕಿ ಸಹ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ