AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯಲ್ಲಿ ಸಿಕತ ಮಾರುತದ ಅಬ್ಬರ.. ಆರು ಜನರಿಗೆ ಗಾಯ, ಜನಜೀವನ ಅಸ್ತವ್ಯಸ್ತ

ಟರ್ಕಿ ದೇಶದ ರಾಜಧಾನಿ ಅಂಕಾರಾಗೆ ಕಳೆದ ಶನಿವಾರದಂದು ಸಿಕತ ಮಾರುತ (Sandstorm) ಅಪ್ಪಳಿಸಿದ್ದು ದೈನಂದಿನ ಜನಜೀವನದ ಮೇಲೆ ಪರಿಣಾಮ ಬೀರಿದೆ. ನಗರದಲ್ಲಿ ಬೀಸಿದ ಮರಳಿನ ಬಿರುಗಾಳಿಯ ಪರಿಣಾಮವಾಗಿ ಆರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸದ್ಯ, ಪ್ರಾಣ ಹಾಗೂ ಆಸ್ತಿಪಾಸ್ತಿ ನಷ್ಟದ ಬಗ್ಗೆ ಯಾವುದೇ ವರದಿಯಾಗಿಲ್ಲ. ಕಳೆದ ತಿಂಗಳ ಅಂತ್ಯದಿಂದ ರಾಜಧಾನಿಯಲ್ಲಿ 1,600 ಜಿಎಂಟಿ ವರೆಗೆ ಮರಳಿನ ಬಿರುಗಾಳಿ ಹಾಗೂ ಧಾರಾಕಾರ ಮಳೆ ಮುಂದುವರೆದಿದೆ. ಮರಳಿನ ಬಿರುಗಾಳಿ ಮೊದಲು ಅಂಕಾರಾದ ಪೋಲಾಟ್ಲಿ ಜಿಲ್ಲೆಯನ್ನು ಅಪ್ಪಳಿಸಿದ್ದು ನಂತರ ಇಡೀ […]

ಟರ್ಕಿಯಲ್ಲಿ ಸಿಕತ ಮಾರುತದ ಅಬ್ಬರ.. ಆರು ಜನರಿಗೆ ಗಾಯ, ಜನಜೀವನ ಅಸ್ತವ್ಯಸ್ತ
ಸಾಧು ಶ್ರೀನಾಥ್​
| Edited By: |

Updated on: Sep 13, 2020 | 3:14 PM

Share

ಟರ್ಕಿ ದೇಶದ ರಾಜಧಾನಿ ಅಂಕಾರಾಗೆ ಕಳೆದ ಶನಿವಾರದಂದು ಸಿಕತ ಮಾರುತ (Sandstorm) ಅಪ್ಪಳಿಸಿದ್ದು ದೈನಂದಿನ ಜನಜೀವನದ ಮೇಲೆ ಪರಿಣಾಮ ಬೀರಿದೆ. ನಗರದಲ್ಲಿ ಬೀಸಿದ ಮರಳಿನ ಬಿರುಗಾಳಿಯ ಪರಿಣಾಮವಾಗಿ ಆರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ, ಪ್ರಾಣ ಹಾಗೂ ಆಸ್ತಿಪಾಸ್ತಿ ನಷ್ಟದ ಬಗ್ಗೆ ಯಾವುದೇ ವರದಿಯಾಗಿಲ್ಲ. ಕಳೆದ ತಿಂಗಳ ಅಂತ್ಯದಿಂದ ರಾಜಧಾನಿಯಲ್ಲಿ 1,600 ಜಿಎಂಟಿ ವರೆಗೆ ಮರಳಿನ ಬಿರುಗಾಳಿ ಹಾಗೂ ಧಾರಾಕಾರ ಮಳೆ ಮುಂದುವರೆದಿದೆ. ಮರಳಿನ ಬಿರುಗಾಳಿ ಮೊದಲು ಅಂಕಾರಾದ ಪೋಲಾಟ್ಲಿ ಜಿಲ್ಲೆಯನ್ನು ಅಪ್ಪಳಿಸಿದ್ದು ನಂತರ ಇಡೀ ರಾಜಧಾನಿಯನ್ನು ಆವರಿಸಿಕೊಂಡುಬಿಟ್ಟಿತು ಎಂದು ಹೇಳಲಾಗಿದೆ.

ಇಡೀ, ಜಿಲ್ಲೆ ಧೂಳಿನ ಮೋಡದಿಂದ ಆವೃತವಾಗಿದ್ದು ಸಿಡಿಲಿನ ಬಡಿತದಿಂದಾಗಿ ಸಣ್ಣ ಪ್ರಮಾಣದ ಬೆಂಕಿ ಸಹ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್