AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake: ಟರ್ಕಿಯಲ್ಲಿ ಎರಡು ದಿನಗಳಲ್ಲಿ 4ನೇ ಬಾರಿಗೆ ಕಂಪಿಸಿದ ಭೂಮಿ, 5.6 ತೀವ್ರತೆ ದಾಖಲು

ಟರ್ಕಿಯಲ್ಲಿ ಎರಡು ದಿನಗಳಲ್ಲಿ ನಾಲ್ಕನೇ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ.

Turkey Earthquake: ಟರ್ಕಿಯಲ್ಲಿ ಎರಡು ದಿನಗಳಲ್ಲಿ 4ನೇ ಬಾರಿಗೆ ಕಂಪಿಸಿದ ಭೂಮಿ, 5.6 ತೀವ್ರತೆ ದಾಖಲು
ಟರ್ಕಿಯಲ್ಲಿ ಭೂಕಂಪ
ನಯನಾ ರಾಜೀವ್
|

Updated on:Feb 07, 2023 | 11:39 AM

Share

ಟರ್ಕಿಯಲ್ಲಿ ಎರಡು ದಿನಗಳಲ್ಲಿ ನಾಲ್ಕನೇ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಸೋಮವಾರ ಟರ್ಕಿಯಲ್ಲಿ ಮೂರು ಭೂಕಂಪಗಳು ಸಂಭವಿಸಿತ್ತು, 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು, ಕಟ್ಟಡ ಅವಶೇಷಗಳಡಿ ಇನ್ನೂ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದೆ. 2020 ರ ಜನವರಿಯಲ್ಲಿ ಮತ್ತೊಂದು ದೊಡ್ಡ ಭೂಕಂಪದಿಂದ ಟರ್ಕಿಯು ಅಪ್ಪಳಿಸಿತ್ತು, ಇದು 6.7 ರ ತೀವ್ರತೆಯು ದೇಶದ ಪೂರ್ವ ಭಾಗದಲ್ಲಿ ಗಮನಾರ್ಹ ಹಾನಿಯನ್ನುಂಟುಮಾಡಿತು. 1999 ರಲ್ಲಿ, ಇಸ್ತಾನ್‌ಬುಲ್ ಬಳಿ 7.4 ತೀವ್ರತೆಯ ಭೂಕಂಪ ಸಂಭವಿಸಿತು ಮತ್ತು ಅಂದಾಜು 18,000 ಜನರು ಸಾವನ್ನಪ್ಪಿದರು.

ಈ ವಾರದ ಪ್ರಮುಖ ಭೂಕಂಪದ ನಂತರ ಟರ್ಕಿಯ ಪರಿಹಾರ ಪ್ರಯತ್ನಗಳಿಗೆ ಸಹಾಯ ಮಾಡಲು ಚೀನಾ ಮೊದಲ ಕಂತು 40 ಮಿಲಿಯನ್ ಯುವಾನ್ ($5.9 ಮಿಲಿಯನ್) ತುರ್ತು ಸಹಾಯವನ್ನು ನೀಡುತ್ತದೆ ಹೇಳಲಾಗಿದೆ.

ಭೂಕಂಪವು ಟರ್ಕಿ ಮತ್ತು ಸಿರಿಯಾ ನಡುವಿನ ಗಡಿಯ ಎರಡೂ ಬದಿಯ ನಿವಾಸಿಗಳ ನಿದ್ದೆ ಕಸಿದು ಸಾವಿನ ಭಯ ಹುಟ್ಟಿಸುವಂತೆ ಮಾಡಿದೆ. ಒಂದೆಡೆ ಕಟ್ಟಡಗಳು ವಾಲಿವೆ, ಇನ್ನೊಂದೆಡೆ, ಮಳೆ, ಹಿಮಪಾತದಿಂದ ಜನರು ರಾತ್ರಿ ಬಯಲು ಪ್ರದೇಶದಲ್ಲಿ ಕಾಲ ಕಳೆಯುವಂತಾಗಿತ್ತು.

ಕೈರೋದವರೆಗೂ ಕಂಪನದ ಅನುಭವವಾಯಿತು. ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಗಾಜಿಯಾಂಟೆಪ್‌ನಿಂದ ಸುಮಾರು 33 ಕಿಮೀ ದೂರದಲ್ಲಿ 18 ಕಿಮೀ ಆಳದಲ್ಲಿತ್ತು.

ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಮೊದಲ ಭೂಕಂಪದ ಕೇಂದ್ರಬಿಂದುವು ಟರ್ಕಿಯ ಕಹ್ರಮನ್ಮರಸ್ ಪ್ರಾಂತ್ಯದ ಗಾಜಿಯಾಂಟೆಪ್ ನಗರದಿಂದ 30 ಕಿಲೋಮೀಟರ್ ದೂರದಲ್ಲಿದೆ ಮತ್ತು ನೆಲದಿಂದ ಸುಮಾರು 24 ಕಿಲೋಮೀಟರ್ ಆಳದಲ್ಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:29 am, Tue, 7 February 23

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ