AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake: ಟರ್ಕಿಯಲ್ಲಿ ಎರಡು ದಿನಗಳಲ್ಲಿ 4ನೇ ಬಾರಿಗೆ ಕಂಪಿಸಿದ ಭೂಮಿ, 5.6 ತೀವ್ರತೆ ದಾಖಲು

ಟರ್ಕಿಯಲ್ಲಿ ಎರಡು ದಿನಗಳಲ್ಲಿ ನಾಲ್ಕನೇ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ.

Turkey Earthquake: ಟರ್ಕಿಯಲ್ಲಿ ಎರಡು ದಿನಗಳಲ್ಲಿ 4ನೇ ಬಾರಿಗೆ ಕಂಪಿಸಿದ ಭೂಮಿ, 5.6 ತೀವ್ರತೆ ದಾಖಲು
ಟರ್ಕಿಯಲ್ಲಿ ಭೂಕಂಪ
Follow us
ನಯನಾ ರಾಜೀವ್
|

Updated on:Feb 07, 2023 | 11:39 AM

ಟರ್ಕಿಯಲ್ಲಿ ಎರಡು ದಿನಗಳಲ್ಲಿ ನಾಲ್ಕನೇ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಸೋಮವಾರ ಟರ್ಕಿಯಲ್ಲಿ ಮೂರು ಭೂಕಂಪಗಳು ಸಂಭವಿಸಿತ್ತು, 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು, ಕಟ್ಟಡ ಅವಶೇಷಗಳಡಿ ಇನ್ನೂ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದೆ. 2020 ರ ಜನವರಿಯಲ್ಲಿ ಮತ್ತೊಂದು ದೊಡ್ಡ ಭೂಕಂಪದಿಂದ ಟರ್ಕಿಯು ಅಪ್ಪಳಿಸಿತ್ತು, ಇದು 6.7 ರ ತೀವ್ರತೆಯು ದೇಶದ ಪೂರ್ವ ಭಾಗದಲ್ಲಿ ಗಮನಾರ್ಹ ಹಾನಿಯನ್ನುಂಟುಮಾಡಿತು. 1999 ರಲ್ಲಿ, ಇಸ್ತಾನ್‌ಬುಲ್ ಬಳಿ 7.4 ತೀವ್ರತೆಯ ಭೂಕಂಪ ಸಂಭವಿಸಿತು ಮತ್ತು ಅಂದಾಜು 18,000 ಜನರು ಸಾವನ್ನಪ್ಪಿದರು.

ಈ ವಾರದ ಪ್ರಮುಖ ಭೂಕಂಪದ ನಂತರ ಟರ್ಕಿಯ ಪರಿಹಾರ ಪ್ರಯತ್ನಗಳಿಗೆ ಸಹಾಯ ಮಾಡಲು ಚೀನಾ ಮೊದಲ ಕಂತು 40 ಮಿಲಿಯನ್ ಯುವಾನ್ ($5.9 ಮಿಲಿಯನ್) ತುರ್ತು ಸಹಾಯವನ್ನು ನೀಡುತ್ತದೆ ಹೇಳಲಾಗಿದೆ.

ಭೂಕಂಪವು ಟರ್ಕಿ ಮತ್ತು ಸಿರಿಯಾ ನಡುವಿನ ಗಡಿಯ ಎರಡೂ ಬದಿಯ ನಿವಾಸಿಗಳ ನಿದ್ದೆ ಕಸಿದು ಸಾವಿನ ಭಯ ಹುಟ್ಟಿಸುವಂತೆ ಮಾಡಿದೆ. ಒಂದೆಡೆ ಕಟ್ಟಡಗಳು ವಾಲಿವೆ, ಇನ್ನೊಂದೆಡೆ, ಮಳೆ, ಹಿಮಪಾತದಿಂದ ಜನರು ರಾತ್ರಿ ಬಯಲು ಪ್ರದೇಶದಲ್ಲಿ ಕಾಲ ಕಳೆಯುವಂತಾಗಿತ್ತು.

ಕೈರೋದವರೆಗೂ ಕಂಪನದ ಅನುಭವವಾಯಿತು. ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಗಾಜಿಯಾಂಟೆಪ್‌ನಿಂದ ಸುಮಾರು 33 ಕಿಮೀ ದೂರದಲ್ಲಿ 18 ಕಿಮೀ ಆಳದಲ್ಲಿತ್ತು.

ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಮೊದಲ ಭೂಕಂಪದ ಕೇಂದ್ರಬಿಂದುವು ಟರ್ಕಿಯ ಕಹ್ರಮನ್ಮರಸ್ ಪ್ರಾಂತ್ಯದ ಗಾಜಿಯಾಂಟೆಪ್ ನಗರದಿಂದ 30 ಕಿಲೋಮೀಟರ್ ದೂರದಲ್ಲಿದೆ ಮತ್ತು ನೆಲದಿಂದ ಸುಮಾರು 24 ಕಿಲೋಮೀಟರ್ ಆಳದಲ್ಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:29 am, Tue, 7 February 23

ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ