AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ. ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!
KUSHAL V
| Edited By: |

Updated on: Aug 15, 2020 | 1:54 PM

Share

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ.

ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಅದರ ಬದಲಾಗಿ ನ್ಯೂಯಾರ್ಕ್​ ನಗರದ ಮುಖ್ಯ ಭಾಗವಾದ ಮ್ಯಾನ್ಹ್ಯಾಟನ್​ನ ಕಟ್ಟಡಗಳನ್ನ ನೀಲಿ ಬಣ್ಣದಲ್ಲಿ ಪ್ರಕಾಶಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್