AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ. ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!
KUSHAL V
| Edited By: |

Updated on: Aug 15, 2020 | 1:54 PM

Share

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ.

ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಅದರ ಬದಲಾಗಿ ನ್ಯೂಯಾರ್ಕ್​ ನಗರದ ಮುಖ್ಯ ಭಾಗವಾದ ಮ್ಯಾನ್ಹ್ಯಾಟನ್​ನ ಕಟ್ಟಡಗಳನ್ನ ನೀಲಿ ಬಣ್ಣದಲ್ಲಿ ಪ್ರಕಾಶಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ