AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ. ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!
KUSHAL V
| Edited By: |

Updated on: Aug 15, 2020 | 1:54 PM

Share

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ.

ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಅದರ ಬದಲಾಗಿ ನ್ಯೂಯಾರ್ಕ್​ ನಗರದ ಮುಖ್ಯ ಭಾಗವಾದ ಮ್ಯಾನ್ಹ್ಯಾಟನ್​ನ ಕಟ್ಟಡಗಳನ್ನ ನೀಲಿ ಬಣ್ಣದಲ್ಲಿ ಪ್ರಕಾಶಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ