AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ. ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!
KUSHAL V
| Updated By: ಸಾಧು ಶ್ರೀನಾಥ್​|

Updated on: Aug 15, 2020 | 1:54 PM

Share

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ.

ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಅದರ ಬದಲಾಗಿ ನ್ಯೂಯಾರ್ಕ್​ ನಗರದ ಮುಖ್ಯ ಭಾಗವಾದ ಮ್ಯಾನ್ಹ್ಯಾಟನ್​ನ ಕಟ್ಟಡಗಳನ್ನ ನೀಲಿ ಬಣ್ಣದಲ್ಲಿ ಪ್ರಕಾಶಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!